• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪದ ಕಲೆಗಳ ಹೂರಣವೇ ಮೂಡಲಪಾಯ ಬಯಲಾಟ
ಮನುಷ್ಯನಲ್ಲಿ ಹುಟ್ಟಿಕೊಂಡ ಮೊದಲ ಕಲೆ ಕುಣಿತ. ಕುಣಿತವೇ ಮಾನವನ ಮೊದಲ ಭಾಷೆ.
30 ಮೀಟರ್ ಉದ್ದದ ರಸ್ತೆಯನ್ನು 50 ಅಡಿಯಿಂದ 100 ಅಡಿಗೆ ಪರಿವರ್ತನೆ ಮಾಡುವ ಸಲುವಾಗಿ ಮರಗಳ ಹನನ
ಸುಮಾರು 30 ಮೀಟರ್ ಉದ್ದದ ರಸ್ತೆಯನ್ನು 50 ಅಡಿಯಿಂದ 100 ಅಡಿಗೆ ಪರಿವರ್ತನೆ ಮಾಡುವ ಸಲುವಾಗಿ, ರಸ್ತೆ ಬದಿಯಲ್ಲಿ ಬೆಳೆದಿದ್ದ ಮರಗಳನ್ನು ಕಡಿಯಲಾಗಿದೆ.
ಮಕ್ಕಳಿಗೆ ವಿದ್ಯೆಯ ಜತೆ ಕಲೆ, ಸಾಹಿತ್ಯ, ನಾಟ್ಯವನ್ನು ಕಲಿಸಿ
ಮಕ್ಕಳು ವೇದಿಕೆಯಲ್ಲಿ ನಾಟ್ಯ ಪ್ರದರ್ಶನ ನೀಡುವುದು ಸುಲಭವಲ್ಲ. ಮಕ್ಕಳು ಏನೇ ಮಾಡಿದರೂ ಚೆಂದ
ಮಿಡ್ಲ್‌.. ನಗರಕ್ಕೆಯಾವುದೇ ಕೃತಿ ಓದುವಾಗ ಅದರ ಚಿಂತನೆ, ಆಶಯ ಮನಗಾಣಬೇಕು- ಡಾ.ಭ. ನಾಗರಾಜ್ ಅವರ ‘ಟ್ವಿನ್ಸ್’ ಮತ್ತು ‘ಕೆವೋಸ್ ಡೊಂಟ್ ಡೆಸ್ಟ್ರಾಯ್’ ಆಂಗ್ಲ ಕಾದಂಬರಿಗಳ ಬಿಡುಗಡೆ
ಸೃಜನಾತ್ಮಕ ಬರವಣಿಗೆಯು ಆಲೋಚನೆ ಮತ್ತು ಅಭಿವ್ಯಕ್ತಿಗಳನ್ನು ಮೂಡಿಸಲು ಸಹಾಯ ಮಾಡುತ್ತದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ
ಬಿಜೆಪಿ- ಕಾಂಗ್ರೇಸ್ ಪಕ್ಷಗಳಿಗೆ ಜನ ಸಮಾನ್ಯರಿಗೆ ಬಗ್ಗೆ ಕಾಳಜಿ ಇದ್ದರೆ ಈ ಬೆಲೆ ಏರಿಕೆ ಹಿಂದಕ್ಕೆ ಪಡೆಯಲಿ.
ಒಕ್ಕಲಿಗ ನಾಯಕತ್ವವನ್ನು ಉಳಿಸಿ, ಬೆಳೆಸುವ ಕಾರ್ಯ ಆಗಬೇಕು
ಒಕ್ಕಲಿಗ ನಾಯಕತ್ವವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು. ಒಕ್ಕಲಿಗರಿಗೆ ಒಕ್ಕಲಿಗರೇ ಮುಳುವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸಂಘ, ಸಂಸ್ಥೆಗಳು ಪಾರದರ್ಶಕವಾಗಿದ್ದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ
ಸಮಾಜದಲ್ಲಿರುವ ಸಮಸ್ಯೆಗಳನ್ನು ಬಿಂಬಿಸಿ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ಗಮನ ಸೆಳೆದು ಅವುಗಳಿಗೆ ಪರಿಹಾರ ಕಂಡು ಹಿಡಿಯುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ.
ವಿಜಯನಗರ ಕಾಲೇಜಿನಲ್ಲಿ ಜಾನಪದೋತ್ಸವದಲ್ಲಿ ಗ್ರಾಮೀಣ ಸೊಗಡು ಅನಾವರಣ
ಇಂದಿನ ಸೋಲು ನಾಳೆಯ ಗೆಲುವಾಗಿರುತ್ತದೆ. ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು.
ಗ್ಯಾಸ್‌ ದರ ಏರಿಕೆ ವಿರೋಧಿಸಿ ಪ್ರತಿಭಟನೆ
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇ ದಿನ್ಬರಲಿದೆ ಎಂದು ಹೇಳಿದ್ದರು. ಆದರೆ ಈವರೆಗೂ ಅಚ್ಛೇ ದಿನ್ಬರಲಿಲ್ಲ,
ಕಲಿಕೆ-ನಾವೀನ್ಯತೆ ಸಮ್ಮಿಲನ ಅಗತ್ಯ: ವೆಂಕಪ್ಪಯ್ಯ ಆರ್‌, ದೇಸಾಯಿ
ಪದವಿ ಶಿಕ್ಷಣವೂ ಒಂದು ಚೌಕಟ್ಟಿನೊಳಗೆ ಇರುತ್ತದೆ. ಆದರೆ ನಾವು ಒಂದು ಸಮಸ್ಯೆಯನ್ನು ಪರಿಹರಿಸಲು ಬಯಸಿದಾಗ ಆ ಚೌಕಟ್ಟನ್ನು ದಾಟಿ ಹೋಗಬೇಕಾಗುತ್ತದೆ. ಇದಕ್ಕಾಗಿ ತರಗತಿಯ ಆಚೆಗೂ ಯೋಚನೆ ಮಾಡುವ ಅವಶ್ಯಕತೆ ಇರುತ್ತದೆ. ಇಂತಹ ಆಲೋಚನೆಗಳು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗುವುದಲ್ಲದೇ ಅವರ ಭವಿಷ್ಯಕ್ಕೆ ಏಣಿಯಾಗುತ್ತದೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved