• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಥಿಲವಾಗಿರುವ ವಿದ್ಯುತ್‌ ಕಂಬಗಳನ್ನು ಬದಲಾಯಿಸಲು ರೈತಸಂಘದ ಆಗ್ರಹ
ತಾಲೂಕಿನ ಹಳ್ಳಿಗಳಲ್ಲಿ ವಿದ್ಯುತ್ ತಂತಿಗಳನ್ನು ಹಾಗೂ ವಿದ್ಯುತ್ ಕಂಬಗಳನ್ನು ಹಾಕಿ, ಹಲವಾರು ವರ್ಷಗಳೇ ಕಳೆದಿದ್ದು, ಹಾಗಾಗಿ ಆ ತಂತಿಗಳು ತುಂಡಾಗಿ ಬಿದ್ದು, ಜೀವ ಹಾನಿಯಾಗುತ್ತಿದ್ದು, ಅದನ್ನು ತಕ್ಷಣ ಸರಿಪಡಿಸಬೇಕು ಹಾಗೂ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ತಕ್ಷಣ ಬದಲಾಯಿಸಿ ಕೊಡಬೇಕು.
ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗೆ ಆಹಾರ ಸುರಕ್ಷತೆ ತರಬೇತಿ, ಪ್ರಮಾಣ ಪತ್ರ ವಿತರಣೆ
2006ರಲ್ಲಿ ಆಹಾರ, ಸುರಕ್ಷಿತ ಕಾಯ್ದೆ ಮತ್ತು 2017 ತರಬೇತಿ ಕಾಯ್ದೆ 2020 ರಲ್ಲಿ ತರಬೇತಿ ಕಡ್ಡಾಯ ಕಾಯ್ದೆ ಜಾರಿಗೆ ಬಂದಿತು. ಮಾರಾಟಗಾರರು ಜನರಿಗೆ ಉತ್ತಮವಾದ ಆಹಾರವನ್ನು ಕೊಡಬೇಕು. ಜನರು ಬೇಕರಿ, ಹೋಟೆಲ್, ಪ್ರಾವಿಷನ್ ಸ್ಟೋರ್, ಟೀ ಸ್ಟಾಲ್ ಹಾಗೂ ಜನರು ತಿನ್ನುವ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಬೇಕಾದರೆ ಕಡ್ಡಾಯವಾಗಿ ಎಫ್‌ಎಸ್‌ಎಸ್‌ಎಐ ಲೈಸನ್ಸ್ ಪಡೆಯಬೇಕು.
ಡಸ್ಟ್ ತುಂಬಿದ ಲಾರಿಗಳನ್ನು ತಡೆದು ಪ್ರತಿಭಟನೆ, ಆವರ್ತಿ ಗ್ರಾಮಸ್ಥರಿಂದ ಆಕ್ರೋಶ
ಗ್ರಾಪಂ ಮಾಜಿ ಅಧ್ಯಕ್ಷ ಚನ್ನಕಲ್ ಧನರಾಜ್ ಮಾತನಾಡಿ, ವಾಹನಗಳ ಮಾಲೀಕರು ರಸ್ತೆಗೆ ಧೂಳೆಬ್ಬಿದಂತೆ ನೀರನ್ನು ಹಾಕಬೇಕು. ಅತಿ ಹೆಚ್ಚು ಲೋಡ್ ಮಾಡಬಾರದು. ಲೂಡ್‌ ಮಾಡಿದ ವಾಹನಕ್ಕೆ ಟಾರ್ಪಲ್ ಕಟ್ಟಬೇಕು. ಗ್ರಾಮದೊಳಗೆ ಚಾಲಕರು ಅತಿ ವೇಗವಾಗಿ ಓಡಿಸಬಾರದು ಎಂದು ತಿಳಿಸಿದರು.
ದೇಶದ ಎಲ್ಲ ಸಾಮಾಜಿಕ ಕಾಯಿಲೆಗಳಿಗೆ ಸಂವಿಧಾನವೇ ಔಷಧಿ: ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್‌
ಡಾ.ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಬದುಕನ್ನು ಧಾರವಾಹಿಗಳ ಮೂಲಕ ಸಾಮಾನ್ಯರಿಗೆ ತಲುಪಿಸಲಾಗುತ್ತಿದೆ, ಆದರೆ ಸಂವಿಧಾನ ಪ್ರತಿ ಮನೆಗೂ ತಲುಪಬೇಕು. ಡಾ.ಬಿ.ಆರ್. ಅಂಬೇಡ್ಕರ್ ಕೇವಲ ಬೇರೆ ದೇಶಗಳ ಸಂವಿಧಾನಗಳನ್ನು ಮಾತ್ರ ಓದಿಕೊಂಡು ಸಂವಿಧಾನ ರಚನೆ ಮಾಡಿಲ್ಲ ಜೊತೆಗೆ ಭಾರತದ ಎಲ್ಲ ವರ್ಗದ ಜನರ ಮನಸ್ಥಿತಿ ಅರಿತು ಸಂವಿಧಾನ ರಚಿಸಿದ್ದಾರೆ.
ನಾಗಾ ಸಾಧುಗಳನ್ನು ಮಾದರಿಯಾಗಿ ಸ್ವೀಕರಿಸಬೇಕೇ: ಮೂಡ್ನಾಕೂಡು ಚಿನ್ನಸ್ವಾಮಿ ಪ್ರಶ್ನೆ
ದಲಿತ ಚಳವಳಿಯ ಮೂಲಕ ದಲಿತ ಸಾಹಿತ್ಯ ಬೆಳೆದು ಬಂದಿತು. ಸಂವಿಧಾನ ಅಪಚಾರ ಮಾಡುವ ತೆರಮರೆಗೆ ಸರಿಸುವ ದೊಡ್ಡ ಹುನ್ನಾರ ನಡೆಯುತ್ತಿದೆ. ಹೀಗಾಗಿ ಭಿನ್ನಾಭಿಪ್ರಾಯಗಳನ್ನು ಮರೆತು ದಸಂಸದ ಎಲ್ಲ ಬಣಗಳು ಒಂದು ವೇದಿಗೆ ಬರಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ: ಮೈಲಾರಿಯಲ್ಲಿ ತಿಂಡಿ, ಸ್ನೇಹಿತರ ಮನೆ, ಆಸ್ಪತ್ರೆಗೆ ಭೇಟಿ
ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ದೋಸೆ ಸವಿದರು. ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಇಷ್ಟವಾದ ದೋಸೆ ತಿನ್ನುವ ಸಿದ್ದರಾಮಯ್ಯ ಅವರಿಗೆ ಶನಿವಾರ ಅವರ ಪುತ್ರ ಡಾ. ಯತೀಂದ್ರ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಾಥ್ ನೀಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಆಹ್ವಾಹನ್ ಫೌಂಡೇಶನ್ ಸಿಇಓ ಬ್ರಾಜಾ ಕಿಶೋರ್ ಪ್ರಧಾನ್
ಪೋಷಕರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣ ಪಡೆಯುವಂತೆ ತಿಳಿಸಿದರು. ಈ ಶಾಲಾ ಕಟ್ಟಡ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಮುಂದಿನ ಜೂನ್ ತಿಂಗಳ ಒಳಗೆ ಹೊಸ ಕಟ್ಟಡದಲ್ಲಿ ಮಕ್ಕಳು ಪಾಠ ಕೇಳಬಹುದು.
ವಿವಿಗಳಲ್ಲಿ ಖಾಲಿ ಇರುವ 2167 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಸಿಎಂ ಭರವಸೆ- ಪ್ರೊ.ಎಸ್.ಆರ್. ನಿರಂಜನ
ಎಷ್ಟು ಹುದ್ದೆಗಳಿಗೆ ನೇಮಕಾತಿ ಆಗಬೇಕು, ಅದಕ್ಕೆ ಎಷ್ಟು ಹಣ ಹೊಂದಿಸಬೇಕೆಂಬುದನ್ನು ಸರ್ಕಾರ ಲೆಕ್ಕಾಚಾರ ಹಾಕುತ್ತಿದೆ.
ಗ್ರಾಮಾಂತರಕ್ಕೆ ಸೂಕ್ತ ಸವಲತ್ತು ನೀಡುವಂತೆ ಸರ್ಕಾರಿ ಶಾಲಾ ಮಕ್ಕಳ ಮನವಿ
ನಾನು ಕಳೆದ ನಾಲ್ಕು ತಿಂಗಳಿಂದ ನನ್ನ ಸ್ವಂತ ಊರಾದ ಡಿ.ಬಿ. ಕುಪ್ಪೆ ಗ್ರಾಪಂಗೆ ಅಧಿಕಾರಿಯಾಗಿ ಬಂದಿದ್ದೀನಿ, ಇಲ್ಲಿನ ಸಮಸ್ಯೆ ಸಂಪೂರ್ಣವಾಗಿ ಗೊತ್ತು
ರಾಜ್ಯದಲ್ಲಿ ಶೇ.80ರಷ್ಟು ಕೈಮಗ್ಗಗಳು ಕಣ್ಮರೆ - ಮೈಸೂರು ವಿವಿ ಸಿಎಸ್‌ಎಸ್‌ಐ ಕೇಂದ್ರದಿಂದ ಅಧ್ಯಯನ ವರದಿ ತಯಾರಿ

ದೇವಾಂಗ ಸಮುದಾಯದ ಶೇ.80 ಹೆಚ್ಚಿನ ಜನರು ಇಂದಿಗೂ ನೇಕಾರಿಕೆಯನ್ನೇ ಅವಲಂಬಿಸಿದ್ದಾರೆ. ಕೊರೋನಾ ಬಳಿಕ ಇವರ ನೇಕಾರಿಕೆ ಉದ್ಯಮ ಸಂಪೂರ್ಣ ನೆಲಕಚ್ಚಿದ್ದು, ಶೇ.80ರಷ್ಟು ಕೈಮಗ್ಗಗಳು ಕಣ್ಮರೆ-ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಾವರದಿಯೊಂದು ತಿಳಿಸಿದೆ.

  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 502
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved