• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೈರಾದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಿ
ಗ್ರಾಪಂಗೆ ಬರುವ ಅನುದಾನಗಳನ್ನು ಜನರಿಗೆ ಸಮರ್ಪಕವಾಗಿ ವಿತರಣೆ ಮಾಡಬೇಕು
ಜಂಬೂಸವಾರಿ ವೀಕ್ಷಣೆಗೆ ಇರುವ ತೊಡಕನ್ನು ಮುಂದಿನ ಬಾರಿಯಾದರೂ ನಿವಾರಿಸಿ
ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ 40 ರಿಂದ 50 ಸಾವಿರ ಆಸನ ವ್ಯವಸ್ಥೆ ಮಾಡಲಾಗುತ್ತದೆ.
ದೇಶದ ಭವಿಷ್ಯ ರೂಪಿಸುವ ಪ್ರಾಧ್ಯಾಪಕರಾಗಿ: ಡಾ.ಎಸ್. ಅಹಲ್ಯಾ
ಭವಿಷ್ಯದ ಪ್ರಾಧ್ಯಾಪಕರಾಗುವ ನೀವು ಮುಂದಿನ ಕುಲಪತಿ, ಕುಲಸಚಿವ, ಪ್ರಾಧ್ಯಾಪಕ, ಪ್ರಾಚಾರ್ಯರು ಇದ್ದೀರಾ, ಖಂಡಿತ ನೀವೆಲ್ಲಾ ಒಳ್ಳೆಯ ಪ್ರಾಧ್ಯಾಪಕರಾಗುತ್ತಿರಾ. ಯಾವುದೇ ಪ್ರತಿಫಲಾಪೇಕ್ಷವಿಲ್ಲದೆ, ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಿ, ನೀವು ಗುರುಗಳಾಗಿ ನಿಮ್ಮಿಂದ ತಿದ್ದುವ ವಿದ್ಯಾರ್ಥಿಗಳಿಗೆ ಸರಿದಾರಿ ತೋರಿಸಿ.
ದೇಶದ ಭವಿಷ್ಯ ರೂಪಿಸುವ ಪ್ರಾಧ್ಯಾಪಕರಾಗಿ: ಡಾ.ಎಸ್. ಅಹಲ್ಯಾ
ಭವಿಷ್ಯದ ಪ್ರಾಧ್ಯಾಪಕರಾಗುವ ನೀವು ಮುಂದಿನ ಕುಲಪತಿ, ಕುಲಸಚಿವ, ಪ್ರಾಧ್ಯಾಪಕ, ಪ್ರಾಚಾರ್ಯರು ಇದ್ದೀರಾ, ಖಂಡಿತ ನೀವೆಲ್ಲಾ ಒಳ್ಳೆಯ ಪ್ರಾಧ್ಯಾಪಕರಾಗುತ್ತಿರಾ. ಯಾವುದೇ ಪ್ರತಿಫಲಾಪೇಕ್ಷವಿಲ್ಲದೆ, ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಿ, ನೀವು ಗುರುಗಳಾಗಿ ನಿಮ್ಮಿಂದ ತಿದ್ದುವ ವಿದ್ಯಾರ್ಥಿಗಳಿಗೆ ಸರಿದಾರಿ ತೋರಿಸಿ.
ಗೋಬರ್ ಗ್ಯಾಸ್ ಉತ್ಪಾದನೆಗೆ ಆದ್ಯತೆ ನೀಡಬೇಕು: ಎಸ್. ಅಬ್ದುಲ್ ನಜೀರ್
ಕಾಯಕವೇ ಕೈಲಾಸ ಎಂದು ಬಸವಣ್ಣನವರು ಹೇಳಿದಂತೆ ಆಗಬೇಕು. ಬಸವಣ್ಣನವರು ಹೇಳಿದ ವಿಚಾರಗಳನ್ನು ಪಾಲಿಸಿದರೆ ಯಾವ ಪೊಲೀಸ್ ಠಾಣೆ, ನ್ಯಾಯಾಲಯಗಳು ಬೇಕಿಲ್ಲ. ಬೇಡ ಎನ್ನುವ ಬದಲಿಗೆ ಬೇಕು ಬೇಕು ಎನ್ನುವ ವಾತಾವರಣ ನಿರ್ಮಾಣ ಆಗಿದೆ. ಡಾ. ಜಗದ್ಗುರು ಶ್ರೀ ರಾಜೇಂದ್ರ ಸ್ವಾಮೀಜಿ ಅವರು ಜೆಎಸ್ಎಸ್ ಸಂಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟರು.
ಡಿ.12ರಿಂದ ಮೂರು ದಿನಗಳ ಕಾಲ ಅದ್ಧೂರಿ ಹನುಮಂತೋತ್ಸವ ಆಚರಣೆ
ಈ ಬಾರಿಯ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯೊಂದಿಗೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದೆ. ಹನುಮಂತೋತ್ಸವಕ್ಕೆ ಕಳೆದ 29 ವರ್ಷಗಳಿಂದ ಪಟ್ಟಣ ಸೇರಿದಂತೆ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಎಲ್ಲ ಸಂಘಸಂಸ್ಥೆಗಳ ಸಹಕಾರವನ್ನು ಸ್ಮರಿಸಿ.
ಸ್ತನ ಕ್ಯಾನ್ಸರ್ ಬಗ್ಗೆ ಜನರಿಗೆ ಜಾಗೃತಿ ಅಗತ್ಯ: ಡಾ.ರಮ್ಯಯೆತ್ತಡ್ಕ
ಕ್ಯಾನ್ಸರ್ ದೊಡ್ಡ ಕಾಯಿಲೆಯಲ್ಲ. ಆದರೆ, ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಮಾತ್ರ ಅದು ಸಾವಿಗೆ ಕಾರಣವಾಗುತ್ತದೆ. ಶೇ. 26 ರಿಂದ ಶೇ. 28 ರಷ್ಟು ಜನರು ಸ್ತನ ಕ್ಯಾನ್ಸರ್ ಗೆ ಒಳಗಾಗುತ್ತಿದ್ದಾರೆ. ಮಹಿಳೆಯರು ಮಾತ್ರವಲ್ಲದೇ 100 ರಲ್ಲಿ ಒಬ್ಬ ಪುರುಷನಿಗೂ ಸ್ತನ ಕ್ಯಾನ್ಸರ್ ಬರುತ್ತದೆ. ಸ್ತನ ಕ್ಯಾನ್ಸರ್ನಿಂದ ಮೃತಪಡುವವರ ಸಂಖ್ಯೆ ಮೊದಲನೇ ಸ್ಥಾನದಲ್ಲಿದೆ.
ಕೆ.ಆರ್.ನಗರದಲ್ಲಿ ಹೃದಯ ವೈಶಾಲ್ಯತೆ ಮೆರೆದ ಯುವಕರು
ಎರಡು ಕಣ್ಣು ಕಾಣದ್ದರಿಂದ ಬಸ್ ನಿಲ್ದಾಣದಲ್ಲಿ ಸಂಕಷ್ಟದಲ್ಲಿ ಕಾಲ ದೂಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮದ ಯುವಕರು ಹಣ ಸಂಗ್ರಹಿಸಿ ನಿರಾಶ್ರಿತರ ಆಶ್ರಮಕ್ಕೆ ಸೇರಿಸಿ ಹೃದಯ ವೈಶಾಲ್ಯತೆ ಮೆರೆದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಕನ್ನಡ ನಾಡಿನ ಹೆಸರನ್ನು ಅವಿಸ್ಮರಣೀಯಗೊಳಿಸಿದ್ದು ಕಿತ್ತೂರು ರಾಣಿ ಚೆನ್ನಮ್ಮ
ರಾಣಿ ಚೆನ್ನಮ್ಮ ಭಾರತ ದೇಶದಲ್ಲಿ ಎಲ್ಲರ ಮನಸನ್ನು ಗೆದ್ದಂತಹ ಅಪ್ರತಿಮ ಹೋರಾಟಗಾರ್ತಿ, ಇತಿಹಾಸದಲ್ಲಿಯೇ ಮಹಿಳೆಯರಲ್ಲಿ ಮಂಚೂಣಿಯಲ್ಲಿರುವ ಹೆಸರು ಇವರದು. ಚೆನ್ನಮ್ಮ ಅವರು ಬ್ರಿಟಿಷರಿಗೆ ನಿಮಗೇಕೆ ಕೊಡಬೇಕು ಕಪ್ಪ ಎಂಬ ಸವಾಲಿನ ಮಾತನ್ನು ನೆನಪಿಸುತ್ತಾ ನಮ್ಮ ನಾಡಿನ ಮಹಿಳೆಯರು ಹಾಗೂ ಪುರುಷರಲ್ಲಿ ದೇಶ ಭಕ್ತಿಯನ್ನು ಹಚ್ಚಿ, 128 ವರ್ಷಗಳ ಮುಂಚೆಯೇ ಸ್ವಾತಂತ್ರ್ಯದ ಕಿಚ್ಚನ್ನು ಬೆಳಗಿಸಿದರು.
ಸ್ವಾತಂತ್ರ ಚಿಂತನೆ, ಬದ್ಧತೆ ಇದ್ದರೆ ಭಾರತವೂ ಅಭಿವೃದ್ಧಿ ಹೊಂದುತ್ತದೆ: ಡಾ.ನಿರಂಜನ ಬಾಬು
ಉತ್ತಮ ಮಾನವ ಸಂಪನ್ಮೂಲ ಇದ್ದರೆ, ದೇಶ ಅಭಿವೃದ್ಧಿ ಹೊಂದುತ್ತದೆ. ದೀರ್ಘ ಪ್ರಾಚೀನತೆ ಹೊಂದಿರುವ ಭಾರತ ದೇಶವು ಹಿಂದುಳಿದರಲು ಹಲವು ಕಾರಣಗಳಿವೆ. ಕೇವಲ ಮುನ್ನೂರು ವರ್ಷಗಳ ಇತಿಹಾಸವಿರುವ ಅಮೇರಿಕಾ ದೇಶ ಜಗತ್ತಿನ ಮುಂದುವರೆದ ದೇಶಗಳಲ್ಲಿ ಮೊದಲನೇ ಸ್ಥಾನದಲ್ಲಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved