• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡಲಪಾಯ ಪ್ರದರ್ಶಕ ಕಲೆಗಳು ಬದಲಾವಣೆಗೆ ಒಡ್ಡಿಕೊಳ್ಳಬೇಕು: ಪ್ರೊ.ಬಿ.ಜಯಪ್ರಕಾಶ್‌ ಗೌಡ
ಜನಪದರಿಂದಲೇ ಶಾಸ್ತ್ರೀಯ ಸಂಗೀತಗಾರರು ರಾಗಗಳನ್ನು ತೆಗೆದುಕೊಂಡರು. ಆದರೆ, ಜನಪದರಿಗೆ ರಾಗ ಏನೆಂಬುದು ಗೊತ್ತಿಲ್ಲ. ತ್ರಿಪುಡೆಯಂಥ ರಾಗಗಳು ಕರತಾಳ ಮೇಳದಿಂದ ಬಂದದ್ದು, ಶಾಸ್ತ್ರೀಯ ಸಂಗೀತ ಕಲಾವಿದರಿಗೆ ನೀಡುವ ಗೌರವ ಹಾಗೂ ಭತ್ಯೆಯನ್ನು ಜಾನಪದ ಕಲಾವಿದರಿಗೂ ನೀಡಬೇಕು.
ವಿಶಿಷ್ಟ ಅನುಭವ ಒದಗಿಸುವ ಕೆಎ 16 ರೂಫ್ ಟಾಪ್ ರೆಸ್ಟೋರೆಂಟ್ ಆರಂಭಿಸಿದ ಐಬಿಸ್ ಸ್ಟೈಲ್ಸ್ ಮೈಸೂರು
ಅಕಾರ್ ಗ್ರೂಪ್‌ ನ ಭಾಗವಾಗಿರುವ ಐಬಿಸ್ ಸ್ಟೈಲ್ಸ್ ಮೈಸೂರು ಹೋಟೆಲ್ ಇದೀಗ ಕೆಎ 16 ಎಂಬ ರೂಫ್ ಟಾಪ್ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದೆ. ಇದು 40 ಆಸನಗಳುಳ್ಳ ಆಕರ್ಷಕ ರೂಫ್‌ ಟಾಪ್ ರೆಸ್ಟೋರೆಂಟ್ ಆಗಿದ್ದು, ಆಧುನಿಕ ಸೌಂದರ್ಯ ಮತ್ತು ಕರ್ನಾಟಕದ ಶ್ರೀಮಂತ ಆಹಾರ ಪದ್ಧತಿಯನ್ನು ಹೊಂದಿದೆ.
ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಮನವಿ
ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರವು 2005ರ ಅ.6 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (ವಿ) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು.
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಏ.7ರಿಂದ ಮೈಸೂರಿನಿಂದಲೇ ಜನಾಕ್ರೋಶ ಯಾತ್ರೆ ಆರಂಭ
ಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗುವ ಮುನ್ನಾ ದಿನವೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿತ್ತು. ಕಸದ ಮೇಲೂ ತೆರಿಗೆ, ಮನೆಗಳ ಮುಂದೆ ನಿಲ್ಲಿಸುವ ವಾಹನಗಳ ಮೇಲೆಯೂ ತೆರಿಗೆ ಸೇರಿದಂತೆ ರಾಜ್ಯದ ಜನರಿಗೆ ತೆರಿಗೆ ಭಾರ ಹೊರಿಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಏ. 7 ರಿಂದ ಮೈಸೂರಿನಿಂದಲೇ ಹೋರಾಟ ಆರಂಭಿಸುತ್ತೇವೆ.
ಇತ್ತೀಚಿಗೆ ಚಿತ್ರರಂಗಕ್ಕೆ ಉತ್ತಮ ಬರಹಗಾರರ ಕೊರತೆ ಇದೆ: ಮಿಲನಾ ನಾಗರಾಜ್
ಈ ಬಾರಿಯ ಸಿನಿರಮಾಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳು, ಕಾಲೇಜುಗಳು ಹಾಗೂ ಫಿಲ್ಮ್ ಮೇಕಿಂಗ್ ಸ್ಕೂಲ್‌ ಗಳು ಭಾಗವಹಿಸಿದ್ದವು. 70 ಹೆಚ್ಚು ಕಿರುಚಿತ್ರಗಳು ಈ ಕಿರುಚಿತ್ರೋತ್ಸವದಲ್ಲಿ ನೋಂದಣಿಗೊಂಡಿದ್ದು, ಟಾಪ್ ಕಿರುಚಿತ್ರಗಳನ್ನು ಪ್ರದರ್ಶನ ಮಾಡಲಾಯಿತು. ಕಿರುಚಿತ್ರ ಸ್ಪರ್ಧೆಯ ವಿಜೇತರಿಗೆ ಸುಮಾರು 1 ಲಕ್ಷ ರು. ಮೌಲ್ಯದ ಬಹುಮಾನವನ್ನು ನೀಡಲಾಯಿತು.
ಮೈಸೂರು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ: ತುಂತುರು ಮಳೆ ಬರುವ ಸಂಭವ
ಮುಂದಿನ 5 ದಿನಗಳ ಮುನ್ಸೂಚನೆಯ ತಾಪಮಾನ 35 ಲಿ. ರೈತರು ಬೆಳೆಗಳಿಗೆ ಸಮರ್ಪಕವಾಗಿ ನೀರುಣಿಸಬೇಕು ಮತ್ತು ಮಣ್ಣಿನ ತೇವಾಂಶವನ್ನು ಸಂರಕ್ಷಿಸುವ ಹಸಿಗೊಬ್ಬರ ಹಾಕಬೇಕು. ಶಾಖದ ಒತ್ತಡವನ್ನು ತಡೆಗಟ್ಟು ಜಾನುವಾರುಗಳಿಗೆ ನೆರಳು ಮತ್ತು ಸಾಕಷ್ಟು ಕುಡಿಯುವ ನೀರನ್ನು ಒದಗಿಸಿ. ಅತಿ ಕಡಿಮೆ ಮಳೆಯು ಬೆಳೆಗಳಿಗೆ ಶಾಖ ಸಂಬಂಧಿತ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನಾವು ಖರ್ಚು ಮಾಡುವ ಒಂದು ಪೈಸಕ್ಕೂ ಬೆಲೆ ಇದೆ ಎಂಬುದನ್ನು ಗ್ರಾಹಕರು ತಿಳಿದುಕೊಳ್ಳಬೇಕು: ಎಂ.ಆರ್‌. ಯೋಗೇಶ್‌
ನಾವು ಮಾರುಕಟ್ಟೆಯಲ್ಲಿ ದಿನ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತೇವೆ, ಆದರೆ ಎಷ್ಟೋ ಮಂದಿ ನಾವು ಖರೀದಿ ಮಾಡಿದ ಪದಾರ್ಥಕ್ಕೆ ಬಿಲ್ ಪಡೆದಿದ್ದೇವೆ, ಯಾವುದೇ ವಸ್ತುವಿರಲಿ ಅದನ್ನು ನಾವು ಪರೀಕ್ಷಿಸದೆ ಅಗ್ಗವಾಗಿ ಸಿಗುತ್ತದೆ ಎಂದು ಖರೀದಿಸಬಾರದು, ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು ಹಾಗೂ ಕಡ್ಡಾಯವಾಗಿ ಬಿಲ್ ಪಡೆಯಬೇಕು ಭೂಮಿಯ ಮೇಲೆ ಸಿಗವಷ್ಟು ಎಲ್ಲ ವಸ್ತುಗಳು ಯಾವುದು ಕೆಟ್ಟದ್ದಲ್ಲ.
ನಂಜನಗೂಡು ನಗರಸಭೆ 75.73 ಲಕ್ಷ ಉಳಿತಾಯ ಬಜೆಟ್ ಮಂಡನೆ
ಕಳೆದ ಬಜೆಟ್ ನಲ್ಲಿ ಪೌರಕಾರ್ಮಿಕರ ಅಭಿವೃದ್ಧಿಗಾಗಿ ಒಂದು ಕೋಟಿ ಅನುದಾನ ಮೀಸಲಿಡಲಾಗಿತ್ತು, ಈ ಬಾರಿ ಪೌರಕಾರ್ಮಿಕರ ಅಭಿವೃದ್ದಿಗೆ ಮಾನ್ಯತೆ ನೀಡಲಾಗಿಲ್ಲ, ರೆವಿನ್ಯೂ ಬಡಾವಣೆಗಳ 8 ಸಾವಿರ ಮನೆಗಳಿಂದ ಎರಡು ಪಟ್ಟು ಆಸ್ತಿ ತೆರಿಗೆ ಸಂಗ್ರಹವಾಗುತ್ತದೆ, ಆದರೂ ರೆವಿನ್ಯೂ ಬಡಾವಣೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗಿಲ್ಲ.
ಸಿಗ್ಮಾ ಆಸ್ಪತ್ರೆಯಲ್ಲಿ ನಾಳೆ ಮೂತ್ರಪಿಂಡ ತಪಾಸಣಾ ಶಿಬಿರ
ಶಿಬಿರದಲ್ಲಿ ತಜ್ಞ ವೈದ್ಯರಿಂದ ಸಮಾಲೋಚನೆ, ಮೂತ್ರ ಪರೀಕ್ಷೆ, ಬಿಪಿ, ಶುಗರ್ ಪರೀಕ್ಷೆ, ಅಗತ್ಯವಿದ್ದಲ್ಲಿ ಹಿಮೋಗ್ಲೋಬಿನ್, ಕಿಡ್ನಿ ಅಲ್ಟ್ರಾಸೌಂಡ್ ಸ್ಕ್ಯಾನ್ ಪರೀಕ್ಷೆ ನಡೆಸಲಾಗುತ್ತದೆ. ಹೊಟ್ಟೆ ನೋವು, ಸೊಂಟ ನೋವು, ಬೆನ್ನು ನೋವು, ಉರಿ ಮೂತ್ರ ಅಥವಾ ಮೂತ್ರದಲ್ಲಿ ರಕ್ತ, ಕಿಡ್ನಿಯಲ್ಲಿ ಕಲ್ಲು ಇತ್ಯಾದಿ ಲಕ್ಷಣಗಳು ಇರುವವರು ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು.
ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
ದಾಖಲೆ ಇಲ್ಲದಿದ್ದರೆ ಬ್ಯಾಂಕಿನಲ್ಲಿ ಸಾಲ ಪಡೆಯಲು ಆಗೋದಿಲ್ಲ. ಮಾರಾಟಕ್ಕೆ ಅನಾನುಕೂಲವಾಗುತ್ತಿತ್ತು. ಅದನ್ನು ಮನಗಂಡು ಸರಿಪಡಿಸುವ ಕೆಲಸಕ್ಕೆ ಮುಂದಾಗಿದ್ದೇನೆ
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved