• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ 5ನೇ ಬಾರಿ ಅಂಬಾರಿ ಹೊತ್ತು ಗಾಂಭೀರ್ಯದ ಹೆಜ್ಜೆ ಹಾಕಿದ ಅಭಿಮನ್ಯು
ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆಯು ಸತತ 5ನೇ ಬಾರಿಗೆ 750 ಕೆ.ಜಿ. ಚಿನ್ನದ ಅಂಬಾರಿ ಹೊರುವ ಸವಾಲನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ. ದೂರವನ್ನು ನಿರಾಸದಾಯಕವಾಗಿ ಅಂಬಾರಿ ಹೊತ್ತು ಸಾಗುವ ಮೂಲಕ ತನ್ನ ಭುಜಬಲದ ಪರಾಕ್ರಮವನ್ನು ಮತ್ತೊಮ್ಮೆ ಸಾಬೀತುಪಡಿಸಿತು.
ಅಭಿಮನ್ಯು ಮೇಲೆ ಸೊಗಸಾಗಿ ಅಂಬಾರಿ ಕಟ್ಟಿದರು...!
ದಸರಾ ಜಂಬೂಸವಾರಿ ಆರಂಭವಾಗುವ ವೇಳೆಗೆ ಮೈಸೂರು ಅರಮನೆಯ ಆನೆ ಬಿಡಾರದಲ್ಲಿ ಅಭಿಮನ್ಯು ಆನೆ ಮೈಮೇಲೆ ಗಾದಿ, ಚಾಪ್ ಹಾಕಿ ಹಗ್ಗದಿಂದ ಬೀಗಿಯಾಗಿ ಕಟ್ಟಲಾಯಿತು. ನಂತರ ರಂಗು ರಂಗಿನ ಜುಲಾ ಹೊದಿಸಲಾಯಿತು. ಬಳಿಕ ಮೆರವಣಿಗೆ ಆರಂಭವಾದ ಮೇಲೆ ಲಕ್ಷ್ಮಿ ಮತ್ತು ಹಿರಣ್ಯಾ ಆನೆಗಳೊಂದಿಗೆ ಅಭಿಮನ್ಯು ಆನೆಯು ಆನೆ ಬಿಡಾರದಿಂದ ಖಾಸ್ ಅರಮನೆ ಬಳಿಗೆ ಆಗಮಿಸಿತು.
ಜಂಬೂಸವಾರಿ ಸಾಗುವ ರಾಜಮಾರ್ಗದಲ್ಲಿ ಆನೆಗಳ ವಾಕಥಾನ್...
ನಂದಿಧ್ವಜ ಪೂಜೆ ವೇಳೆಗೆ ಇದ್ದ ಬಿಸಿಲು, ನಂದಿ ಧ್ವಜ ಪೂಜೆ ಮುಗಿಯುತ್ತಿದ್ದಂತೆ ಕಾರ್ಮೋಡ ಕವಿಯಿತು. ಈ ವೇಳೆಗಾಗಲೇ ನಿಶಾನೆ ಆನೆ ಧನಂಜಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನೆರೆದಿದ್ದ ಗಣ್ಯರಿಗೆ, ಜನಸ್ತೋಮಕ್ಕೆ ವಂದಿಸಿ ವಿಜಯದಶಮಿ ಮೆರವಣಿಗೆ ಮುನ್ನಡೆಸಿದ. ಇದನ್ನು ಹಿಂಬಾಲಿಸಿಕೊಂಡು ನೌಫತ್ ಆನೆಯಾಗಿ ಗೋಪಿ ಸಾಗಿ ಬಂತು.
ದಸರಾ ಆನೆಗಳಿಗೆ ಬಣ್ಣ ಬಣ್ಣದ ಸಿಂಗಾರ: ಕಾಲುಗಳಿಗೆ ಗೆಜ್ಜೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸಾಗುವ ಆನೆಗಳನ್ನು ನೋಡುವುದೇ ಒಂದು ರೀತಿಯ ಸೊಗಸು. ಇಂತಹ ಆನೆಗಳನ್ನು ಕಲಾವಿದರು ಬಣ್ಣಗಳಿಂದ ಸಿಂಗಾರ ಮಾಡುತ್ತಾರೆ. ಇದರಿಂದಾಗಿಯೇ ರಾಜಮಾರ್ಗದಲ್ಲಿ ಸಾಗುವ ಆನೆಗಳು ಬಣ್ಣ ಬಣ್ಣದ ಚಿತ್ತಾರಗಳಿಂದಲೂ ಗಮನ ಸೆಳೆಯುತ್ತವೆ.
ಸ್ತಬ್ಧಚಿತ್ರಗಳಲ್ಲಿ ನಾಡಿನ ಪ್ರಗತಿ, ಪ್ರವಾಸೋದ್ಯಮ, ಪರಂಪರೆ, ಇತಿಹಾಸ ಅನಾವರಣ...
ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳು ತಮ್ಮ ತಮ್ಮ ಇಲಾಖೆ ಮತ್ತು ಆಯಾ ಜಿಲ್ಲೆಯ ಪರಿಚಯ ಮಾಡಿಕೊಟ್ಟವು. ಪ್ರಮುಖ ಯಾತ್ರಾ ಸ್ಥಳಗಳು, ಪ್ರಮುಖ ದೇವಾಲಯಗಳು, ಗಿರಿಧಾಮಗಳು, ಕಲೆ, ಸಂಸ್ಕೃತಿ, ವೈಜ್ಞಾನಿಕ ಕೊಡುಗೆ, ಸರ್ಕಾರದ ಜನಪರ ಯೋಜನೆಗಳು ಹೀಗೆ ಒಂದೊಂದು ಬಗೆಯ ಮಾಹಿತಿ ನೀಡುವ ಮೂಲಕ ಜನಗಳ ಮನಗೆದ್ದಿತು. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸ್ತಬ್ಧಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಿ ನಾಡಿನ ವೈಭವ ಸಾರಿದವು.
ಡಾ.ಕೆ. ಕುಮಾರ್ ಗೆ ಕಾಂಬೋಡಿಯಾಸ್ ಕಲ್ಚರಲ್ ಅಂಬಾಸಿಡರ್ ಪ್ರಶಸ್ತಿ
ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿವಿ ಲಲಿತಕಲಾ ಕಾಲೇಜು ಪ್ರಾಧ್ಯಾಪಕ ಹಾಗೂ ಮಂಚೇಗೌಡನ ಕೊಪ್ಪಲು ಕಲೆಮನೆ ಕೇಂದ್ರದ ಸಂಸ್ಥಾಪಕ ಡಾ.ಕೆ. ಕುಮಾರ್ ಅವರು ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ನಾಮ ನಿರ್ದೇಶನ ಸದಸ್ಯದಿಂದ ಸ್ವಾಮಿಗೌಡ ಅನೂರ್ಜಿತದ ನಿರ್ಣಯ
ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಶಾಸಕ ಜಿ.ಡಿ. ಹರೀಶ್‌ ಗೌಡರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾಮಾನ್ಯಸಭೆಯಲ್ಲಿ 88ನೇ ವಿಷಯವಾಗಿ ಸದಸ್ಯರಾದ ಎಚ್.ಪಿ. ಸತೀಶ್‌ ಕುಮಾರ್, ಸಿ. ದೇವರಾಜು, ಮಾಲಿಕ್ ಪಾಷ, ರಾಣಿ ಮತ್ತು ವಿವೇಕಾನಂದ ಯೋಜನಾ ಪ್ರಾಧಿಕಾರಕ್ಕೆ ಎರಡು ವರ್ಷಗಳ ಹಿಂದೆ ಸ್ವಾಮಿಗೌಡರನ್ನು ನೇಮಿಸಿದ್ದು, ಇವರ ಬದಲಿಗೆ ಹೊಸದಾಗಿ ಬೇರೊಬ್ಬ ಸದಸ್ಯರನ್ನು ನಾಮ ನಿರ್ದೇಶಿತ ಸದಸ್ಯರಾಗಿ ನೇಮಿಸಲು ಕೋರಿದ್ದರು.
ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳ ಹವಾ...
ವಿಜಯನಗರ ಜಿಲ್ಲೆಯಿಂದ ವಿಜಯನಗರ ಸಾಮ್ರಾಜ್ಯದ ವೈಭವ, ಬೆಂಗಳೂರು ನಗರ- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ವಿಧಾನಸೌಧ, ಬೀದರ್ ಜಿಲ್ಲೆಯಿಂದ ಕನ್ನಡ ಪಟ್ಟ ದೇವರು ಪೂಜ್ಯಶ್ರೀ ಮದ್‌ ಘನಲಿಂಗ ಚಕ್ರವರ್ತಿ ಚನ್ನಬಸವ ಪಟ್ಟದ್ದೇವರು, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ, ಶ್ರೀ ಹುಲಿಗಮ್ಮದೇವಿ ದೇವಸ್ಥಾನ, ಹಿರೇ ಬೆಣಕಲ್ ಶಿಲಾ ಸಮಾಧಿ, ಇಟಗಿ ಮಹದೇವ ದೇವಾಲಯ.
ಜಂಬೂಸವಾರಿ ಅಂತಿಮ ಹಂತದ ಆನೆಗಳ ತಾಲೀಮು ಯಶಸ್ವಿ
ಅ.12 ರಂದು ದಸರಾ ಜಂಬೂಸವಾರಿ ದಿನ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಬರುವ ಮಾರ್ಗ, ಪುಷ್ಪಾರ್ಚನೆ ಮಾಡುವ ಸ್ಥಳ, ಆನೆಗಳ ತಂಡದ ಮುಂದೆ ಸಂಚರಿಸಲಿರುವ ಅಶ್ವರೋಹಿದಳ, ಪಥಸಂಚಲನದಲ್ಲಿ ಪಾಲ್ಗೊಳ್ಳುವ ಪೊಲೀಸ್ ತುಕಡಿಗಳು, ಪೊಲೀಸ್ ಬ್ಯಾಂಡ್‌ ಯಾವ ಕ್ರಮಾಂಕದಲ್ಲಿ ಸಾಗಬೇಕೆಂಬುದನ್ನು ಈ ತಾಲೀಮಿನಲ್ಲಿ ಪರಿಚಯಿಸಲಾಯಿತು.
ಅದ್ಧೂರಿ ಅರವಿಂದ ನಾಯಕಿಯವರ ಮಹಾರಥೋತ್ಸವ
ನವರಾತ್ರಿ ಮಹಾಸಭಾ ಹಾಗೂ ಪವಿತ್ರೋತ್ಸವದ ಅಂಗವಾಗಿ ಲಕ್ಷ್ಮೀಕಾಂತಸ್ವಾಮಿ ದೇವಾಲಯದಲ್ಲಿ ಪ್ರತಿದಿನ 9 ದಿನಗಳ ಕಾಲ ವೇದಪಾರಾಯಣ, ಮಂಟಪೋತ್ಸವ ಜರುಗದಲಿದೆ. ಗುರುವಾರ ರಥೋತ್ಸವವೂ ವಿಜೃಂಭಣೆಯಿಂದ ಜರುಗಿದ್ದು. ಅ. 12ರಂದು ಬನ್ನಿಮಂಟಪೋತ್ಸವ, ಸಂಜೆ 9 ಗಂಟೆಗೆ ಪವಿತ್ರೋತ್ಸವ, ನಂತರ ಅಂಕುರಾರ್ಪಣೆ ಜರುಗಲಿದೆ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 420
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved