• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಾಸಕ್ತರ ನವರಾತ್ರಿ ಜನಪದ ರಂಗ ಉತ್ಸವ ಯಶಸ್ವಿ
ಜನಪದ ರಂಗ ಉತ್ಸವದ ಅಂಗವಾಗಿ ಪ್ರತಿದಿನ ಹೆಸರಾಂತ ವಿವಿಧ ಕಲಾವಿದರನ್ನು ಗೌರವಿಸಲಾಯಿತು.
ಮೆಟ್ಟಿಲುಗಳ ಮೂಲಕ ಚಾಮುಂಡಿಬೆಟ್ಟ ಏರಿ ಪೂಜೆ ಸಲ್ಲಿಸಿದ ಶೋಭಾ ಕರಂದ್ಲಾಜೆ
ಪ್ರಧಾನಿ ನರೇಂದ್ರಮೋದಿ ಅವರು ಉಪವಾಸವಿದ್ದಾರೆ. ಈ ಉಪವಾಸದ ವೇಳೆ ಬಹಳಷ್ಟು ಮಂದಿ ಉಪವಾಸವಿದ್ದು, ದೇವರ ದರ್ಶನ ಪಡೆಯುತ್ತಾರೆ. ನಾನೂ ಕೂಡ ಎಲ್ಲಾ ಭಕ್ತರಂತೆ ಬಂದಿದ್ದೇನೆ. ನಾಳೆ ಪ್ರತಿ ವರ್ಷದಂತೆ ದಸರಾ ಗಜಪಡೆಯ ಮಾವುತರು ಮತ್ತು ಕಾವಾಡಿಗಳಿಗೆ ಉಪಾಹಾರದ ವ್ಯವಸ್ಥೆ ಮಾದಿದ್ದೇನೆ. ಎಲ್ಲರಿಗೂ ಒಳ್ಳೆಯದಾಗಲಿ .
ಕನ್ನಡ ಪರಿಚಾರಕರೆಲ್ಲರೂ ಸಮ್ಮೇಳನಾಧ್ಯಕ್ಷತೆಗೆ ಅರ್ಹರು: ಸಾಹಿತಿ ಬನ್ನೂರು ಕೆ. ರಾಜು
ಸಾಹಿತಿಗಳು ಮಾತ್ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕೆಂದು ಕೆಲವು ಮಂದಿ ಕೂಗೆಬ್ಬಿಸುತ್ತಿರುವುದು ಸರಿಯಲ್ಲ. ವಾಸ್ತವವಾಗಿ ಕನ್ನಡ ಮತ್ತು ಕನ್ನಡ ಸಾಹಿತ್ಯ ಉಳಿದಿರುವುದೇ ಕನ್ನಡ ಹೋರಾಟಗಾರರು ಹಾಗೂ ಕನ್ನಡ ಪರಿಚಾರಕರಿಂದ ಮಾತ್ರ. ವಸ್ತುಸ್ಥಿತಿ ಹೀಗಿರುವಾಗ ಕನ್ನಡ ಹೋರಾಟಗಾರರು, ಕನ್ನಡ ಪರಿಚಾರಕರನ್ನೂ ಸಮ್ಮೇಳನಾಧ್ಯಕ್ಷರನ್ನಾಗಿಸಲು ಪರಿಗಣಿಸಬೇಕು .
ಅರಮನೆ ಆವರಣದ ದಸರಾ ಸಾಂಸ್ಕೃತಿಕ ವೈಭವಕ್ಕೆ ತೆರೆ
ಬಳಿಕ ಖ್ಯಾತ ಹಾರ್ಮೋನಿಯಂ ವಾದಕ ವೈ.ಎಂ. ಪುಟ್ಟಣ್ಣಯ್ಯ ಮತ್ತು ತಂಡದವರು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ಗುಬ್ಬಿ ಕಂಪನಿ ಮೂಲದಿಂದ ಬಂದ ಪುಟ್ಟಣ್ಣಯ್ಯ ಅವರು ರಾಜ್ಯದ ಪ್ರಮುಖ ಹಾರ್ಮೋನಿಯಂ ವಾದಕರಲ್ಲಿ ಒಬ್ಬರು. ಇವರ ರಂಗಗೀತೆಗಳ ಗಾಯನ ಕೆಲಕಾಲ ಮೋಡಿ ಮಾಡಿತು.ಇಸ್ಕಾನ್‌ ನ ಸನ್ಯಾಸಿಗಳು ಮತ್ತು ಅನುಯಾಯಿಗಳು ನಡೆಸಿಕೊಟ್ಟ ಭಜನೆಯು ಭಕ್ತಿಯ ಲಹರಿ ಹರಿಸಿತು. ಇಸ್ಕಾನ್‌ಅನುಯಾಯಿಗಳ ಗುಂಪೊಂದು ಹಾಡಿಗೆ ಹೆಜ್ಜೆ ಹಾಕಿದರು. ಹರೇ ಹರೇ ಕೃಷ್ಣ ಹಾಡನ್ನು ಪಠಿಸುತ್ತ ಭಕ್ತಿ ಲೋಕದಲ್ಲಿ ತೇಲಿದರು.
ನವರಾತ್ರಿ ಹಬ್ಬವು ಜ್ಞಾನದ ಕಡೆಗೆ ಕರೆದೊಯ್ಯುತ್ತದೆ: ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್
ವೆಂಕಟಾರ್ಜುನ ಧ್ಯಾನ ಮಂದಿರದಲ್ಲಿ ಈ ಭಾಗದ ಜನರಿಗೆ ಧಾರ್ಮಿಕ, ಸಾಂಸ್ಕತಿಕ, ಸೇವಾ ವಿಚಾರವು ಲಭ್ಯವಾಗಲಿ. ಈ ಜಾಗದಲ್ಲಿ ಹೋಮ ಹವನ ನಡೆಯುವುದರ ಮೂಲಕ ಈ ಭೂಮಿಯು ದೇವಭೂಮಿಯಾಗಿ ಪರಿವರ್ತನೆಯಾಗಲಿ.
ಪ್ರತಿಯೊಬ್ಬನ ಜೀವನದಲ್ಲಿ ಜ್ಞಾನವೇ ದೊಡ್ಡ ಆಸ್ತಿ: ಬಿ. ಕಿರಣ್
ನೀವು ಇಷ್ಟಪಡುವದನ್ನು ಮಾಡಿ, ನಂಬಿಕೆ ಹೊಂದಿರಿ ಮತ್ತು ಅದ್ವಿತೀಯವಾದದ್ದನ್ನು ಮಾಡಿ. ಜ್ಞಾನವು ಎಲ್ಲರಿಗೂ ಸಮಾನವಾಗಿರುವುದಿಲ್ಲ. ಪ್ರತಿಯೊಬ್ಬರಿಗೂ ಅವರದೇ ಆದ ಪ್ರತಿಭೆಯಿರುತ್ತದೆ. ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುಗಳಾಗಬಾರದು. ಸಹಪಠ್ಯ ಚಟುವಟಿಕೆಗಳಲ್ಲೂ ಭಾಗವಹಿಸಬೇಕು.
ನ. 7ರಂದು ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ
ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ
ಅರಮನೆಯಲ್ಲಿ ಸಂಗೀತ ಲಹರಿ.
ಉಸ್ತಾದ್ ಫಯಾಜ್ ಖಾನ್ ಗಾಯನ ಮತ್ತು ಉಸ್ತಾದ್ ಶಫೀಕ್ ಖಾನ್ ಸಿತಾರ್ ಜುಗಲ್ ಬಂದಿ
ಸಾಧಕರಿಗೆ ಸವಿಗನ್ನಡ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ
ಸವಿಗನ್ನಡ ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಸಮಾರಂಭ
ಇದು ಹೂವಿನಾ ಲೋಕವೋ..!
ಪ್ರದರ್ಶನ ನೋಡುವುದಕ್ಕಿಂತ ಫೋಟೋ, ವಿಡಿಯೋ, ಸೆಲ್ಫಿ ಮಾಡುವವರೇ ಹೆಚ್ಚು
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 420
  • next >
Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved