• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಜಾನಪದ ಕಲಾವಿದ ಕೃಷ್ಣಮೂರ್ತಿ ತಲಕಾಡು ಸಲಹೆ
ತಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳು ಮತ್ತು ಇತರೆ ಕೌಶಲ್ಯಗಳು ತಾನಾಗಿಯೇ ಉನ್ನತ ಮಟ್ಟಕ್ಕೇರುತ್ತವೆ. ಇದರಿಂದ ವ್ಯಕ್ತಿತ್ವದ ಪರಿಪೂರ್ಣತೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗುತ್ತದೆ.
ದಿಲೀಪ್ ಕುಮಾರ್ ನಿರ್ದೇಶನದ ಪೋಲಾರ್ ಚಿತ್ರ ಪ್ರಥಮ
ಈ ಸ್ಪರ್ಧೆಯಲ್ಲಿ ದಿಲೀಪ್ ಕುಮಾರ್ ನಿರ್ದೇಶನದ ಪೋಲಾರ್(ಪ್ರಥಮ), ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮೀ(ದ್ವಿತೀಯ), ಎಸ್.ಪಿ. ಪವನ್ ನಿರ್ದೇಶನದ ಅನ್ವಾಂಟೆಡ್ ಕಿಡ್(ತೃತೀಯ) ಸ್ಥಾನ ಪಡೆದವು. ಸ್ಟ್ಯಾನಿ ಜಾಯ್ ನಿರ್ದೇಶನದ ತ್ರಿಕಾಲಮ್ ಚಿತ್ರಕ್ಕೆ ಉತ್ತಮ ಸಂಕಲನಕಾರ ಹಾಗೂ ಕೃತಾರ್ತ ಕುಟ್ಟಂಡ ನಿರ್ದೇಶನದ ವರ್ತಕಾಲಿ ಚಿತ್ರಕ್ಕೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿತು.
ಪುಸ್ತಕ ಪ್ರೇಮಿಗಳೇ ಕನ್ನಡ ಪುಸ್ತಕ ಮೇಳಕ್ಕೆ ಭೇಟಿ ನೀಡಿ..
ಈ ಬಾರಿಯ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದಲ್ಲಿ ಸುಮಾರು 70 ಮಳಿಗೆಗಳಿದ್ದು, 30 ಪ್ರಕಾಶಕರಿದ್ದು, ರಾಜ್ಯದ ಹಲವಾರು ಜಿಲ್ಲೆಗಳಿಂದ ಪ್ರಕಾಶಕರು, ಮಾರಾಟಗಾರರು ಭಾಗವಹಿಸಿದ್ದಾರೆ.
ಗಾಂಧೀಜಿ ತತ್ವಾದರ್ಶ ಪಾಲಿಸಿ ಪಾನಮುಕ್ತ ಸಮಾಜ ನಿರ್ಮಿಸೋಣ: ಶಾಸಕ ತನ್ವೀರ್ ಸೇಠ್
ಮಹಾತ್ಮ ಗಾಂಧೀಜಿ ಅವರು ಸತ್ಯದ ಮಾರ್ಗದಲ್ಲಿ ಹೋರಾಟ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ನಿರ್ಣಾಯಕ ಪಾತ್ರ ವಹಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿ, ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಬದುಕು ಕಟ್ಟಿಕೊಳ್ಳಬೇಕು.
ಸಾಧನೆಗೆ ಕಠಿಣ ಪರಿಶ್ರಮ ಅಗತ್ಯ: ಆಯುಕ್ತರ ಕಚೇರಿ ಹೆಚ್ಚುವರಿ ಆಯುಕ್ತೆ ಕವಿತಾ ರಾಜಾರಾಂ
ಹೆಣ್ಣು ಮಕ್ಕಳು ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು. ಅದಕ್ಕೆ ಕೇವಲ ಪುಸ್ತಕ ಮಾತ್ರ ಓದಿದರೆ ಮಾತ್ರ ಸಾಲದು, ಓದುವುದರ ಜತೆಗೆ ಸಹ ಪಠ್ಯ ಚಟುವಟಿಕೆ ಗಳಲ್ಲಿ ಭಾಗವಹಿಸಿ ಮಾನಸಿಕ ಸಧೃಡ ಕಾಪಾಡಿಕೊಳ್ಳಬೇಕು, ಕನಸು ಕಾಣುವುದು ಮತ್ತು ಸಾಧಿಸುವುದು ಎರಡೂ ಮುಖ್ಯ.
ರೈತ ದಸರಾ: ಮುದ ನೀಡುತ್ತಿರುವ ಮೀನಿನ ಮಾಯಾಲೋಕ
ಮಣ್ಣಿನ ಏಡಿ ಸಾಕಾಣಿಕೆ ಹಾಗೂ ಅವುಗಳ ಸೇವನೆಯಿಂದ ಆಗುವ ಆರೋಗ್ಯದ ಲಾಭಗಳ ಮಾಹಿತಿ ಒದಗಿಸಲಾಗುತ್ತಿದೆ. ಅಲ್ಲದೆ, ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಮೀನುಗಾರಿಕೆ ಕುರಿತು ಮಾಹಿತಿ, ಜಲಾಶಯಗಳಲ್ಲಿ ಪಂಜರ ಮೀನು ಕೃಷಿ, ಅಕ್ವಾಫೋನಿಕ್ಸ್‌ ಕೃಷಿ ಸೇರಿದಂತೆ ಮೀನುಗಾರಿಕೆ ಕ್ಷೇತ್ರದ ಇತ್ತೀಚಿನ ತಾಂತ್ರಿಕತೆಗಳನ್ನು ಅನಾವರಣಗೊಳಿಸಲಾಗಿದೆ.
ಪರಿಶ್ರಮದ ಸಾಧನೆಗೆ ಶಾಶ್ವತ ಸ್ಥಾನವಿದೆ: ಸಿ.ಎಚ್. ವಿಜಯಶಂಕರ್
ಕಾವೇರಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಲೋಹಿತ್ ಅವರ ನೇತೃತ್ವದಲ್ಲಿ ಹುಣಸೂರು ಉಪವಿಭಾಗ ವ್ಯಾಪ್ತಿಯ ಬಡಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಆರೋಗ್ಯ ಸೇವೆ ಎಷ್ಟು ಹದಗೆಟ್ಟಿದೆ ಎನ್ನುವುದನ್ನು ನಾವೆಲ್ಲರೂ ಕೋವಿಡ್ ಸಂದರ್ಭದಲ್ಲಿ ಕಂಡಿದ್ದೇವೆ. ಬಡಜನರಿಗೆ ಅನುಕೂಲವಾಗುವ ರೀತಿಯಲ್ಲಿ ಇದೀಗ ಕಾವೇರಿ ಆಸ್ಪತ್ರೆಯಲ್ಲಿ ಸೇವೆ ಸಿಗುತ್ತಿದೆ.
ಮೈಸೂರಿಗೆ ಬಂದಾಗ 4945 ಕೆ.ಜಿ. ಇದ್ದ ದಸರಾ ಆನೆ ಭೀಮನ ತೂಕ ಈಗ 5380 ಕೆ.ಜಿ. ಏರಿಕೆ

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.

ದಸರಾ ಮಕ್ಕಳ ದಸರಾದಲ್ಲಿ ಚಿಕ್ಕವಡ್ಡರಗುಡಿ ಸರ್ಕಾರಿ ಪ್ರೌಡಶಾಲೆ ವಿದ್ಯಾರ್ಥಿಗಳಿಂದ ಕೋಲಾಟ
ಮಳಿಗೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ನವಣೆ ಪಾಯಸ ಮತ್ತು ಬಿಸಿಬೇಳೆಬಾತ್ ತಯಾರಿಸಿ ಸಾವಿರ ಮಂದಿಗೆ ವಿತರಿಸಿ ಸಿರಿಧಾನ್ಯದ ಮಹತ್ವದ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಲಾಯಿತು.
ಪ್ರಸ್ತುತ ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣಗೊಂಡು ಔದ್ಯೋಗಿಕ ಕೇಂದ್ರಗಳಾಗಿವೆ
ಸಮಕಾಲೀನ ಸಂದರ್ಭದಲ್ಲಿ‌ಯುವ ಜನರಿಗೆ ನಾಡು- ನುಡಿ ಕಟ್ಟಿದ ಸಾಧಕರ ಬಗ್ಗೆ
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 420
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved