• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರೆಗೆ ಜನಜಾತ್ರೆ- ಗಜಪಡೆಯ ತಾಲೀಮು ನಿತ್ಯ ಮಿನಿ ಜಂಬೂಸವಾರಿಯಂತಿತ್ತು..!

ವಿಶ್ವವಿಖ್ಯಾತ 416ನೇ ಮೈಸೂರು ದಸರಾ ಮಹೋತ್ಸವ ಮುಗಿದಿದೆ. ಈ ಬಾರಿ ಕೂಡ ಎಲ್ಲಿ ನೋಡಿದರಲ್ಲಿ ಜನಜಾತ್ರೆ. ಗಜಪಡೆಯ ತಾಲೀಮು ಪ್ರತಿನಿತ್ಯ ಮಿನಿ ಜಂಬೂಸವಾರಿಯಂತೆ ನಡೆಯಿತು!. ಆನೆಗಳನ್ನು ನೋಡಲು, ಅವುಗಳೊಂದಿಗೆ ಫೋಟೋ, ವಿಡಿಯೋ ತೆಗೆದುಕೊಳ್ಳಲು, ರೀಲ್ಸ್‌ ಮಾಡಲು ಅರಮನೆಯಿಂದ ಬನ್ನಿಮಂಟಪದವರೆಗೆ ಜನವೋ ಜನ!.

ಹೊಂಬೆಳಕಿನ ಪಂಜಿನ ಕವಾಯತು ಪ್ರದರ್ಶನ- 2025ರ ದಸರಾಗೆ ತೆರೆ

ಅಶ್ವರೋಹಿದಳ ತಂಡದಿಂದ ಶೋ ಜಂಪಿಂಗ್ ಮತ್ತು ಟೆಂಟ್ ಪೆಗ್ಗಿಂಗ್, 3 ಸಾವಿರ ಡ್ರೋನ್ ಗಳ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, ಪಂಜಿನ ಬೆಳಕಿನ ಚಿತ್ತಾರದ ಕವಾಯತಿನೊಂದಿಗೆ 2025ನೇ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.

ಗಾಂಧೀಜಿಯವರ ತ್ಯಾಗ ಆದರ್ಶ ಪ್ರಾಯ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೇವಲ ವ್ಯಕ್ತಿಯಾಗಿರದೆ, ಇಡೀ ದೇಶದ ದೊಡ್ಡ ಶಕ್ತಿಯಾಗಿದ್ದರು.
ದಸರಾದಲ್ಲಿ ನನ್ನವ್ವ ಕನ್ನಡ ರಾಜ್ಯೋತ್ಸವ
ವಿಶ್ವದಾದ್ಯಂತ ಮೈಸೂರು ದಸರಾ ಎಂದರೆ ಜನಮನ್ನಣೆ ಪಡೆದಿರುವ ಒಂದು ಸಾಂಸ್ಕೃತಿಕ ಮಹೋತ್ಸವ. ಈ ಸಂದರ್ಭದಲ್ಲಿ ನನ್ನವ ಸಂಸ್ಥೆಯವರು ಪ್ರತಿ ತಿಂಗಳ ಒಂದರಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಾ ಬಂದಿದ್ದಾರೆ.
ದಸರಾ ಯಶಸ್ವಿಗೊಳಿಸಿದ ಗಜಪಡೆಗೆ ವಿಶ್ರಾಂತಿ : ಕಾಡಿನಿಂದ ನಾಡಿಗೆ ಬಂದಿದ್ದ 14 ಆನೆಗಳು
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯು ಜಂಬೂಸವಾರಿಯಲ್ಲಿ ಲಕ್ಷಾಂತರ ಮಂದಿ ಜನರ ನಡುವೆ ಯಾವುದೇ ರೀತಿಯ ಅಳುಕಿಲ್ಲದೇ ಸಾಗುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು.
‘ಹೂ’ ಮಳೆಯಲ್ಲಿ ಶಿಸ್ತುಬದ್ಧ ದಸರಾ ಜಂಬೂಸವಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು.

ಆನೆಗಳ ಸೊಂಡಲು, ಕಿವಿ, ಕಾಲುಗಳಿಗೆ ಅಲಂಕಾರ...
ಬಣ್ಣದ ಅಲಂಕಾರ ಮುಗಿದ ಮೇಲೆ ಆನೆಗಳ ಕಾಲಿಗೆ ಗೆಜ್ಜೆ, ಕತ್ತಿಗೆ ಗಂಟೆ ಸರ, ಮಾವಿನ ಸರ, ಅರಳಿ ಎಲೆಯ ಸರ, ಚಿನ್ನ ಲೇಪಿತ ಹಣೆ ಪಟ್ಟಿ ಧರಿಸಿ ಸಿಂಗರಿಸಲಾಯಿತು.
ಅಂಬಾರಿ ಹೊತ್ತು ''ಸಿಕ್ಸರ್'' '' ಬಾರಿಸಿದ ಅಭಿಮನ್ಯು...!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆಯು ಸತತ 6ನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಲಕ್ಷಾಂತರ ಜನರ ನಡುವೆ ಗಾಂಭೀರ್ಯದ ಹೆಜ್ಜೆ ಹಾಕುವ ಮೂಲಕ ಜಂಬೂಸವಾರಿಯನ್ನು ಯಶಸ್ವಿಗೊಳಿಸಿತು.

ಬಾಟಂ.. ರಾಜ್ಯದ ವಿವಿಧ ಕಲಾವಂತಿಕೆಯ ದರ್ಬಾರ್...!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ನಂದೀಧ್ವಜ, ವೀರಭದ್ರ ಕುಣಿತ, ಕೊಂಬು ಕಹಳೆ, ನಂದಿ ಕೋಲು, ಜಗ್ಗಲಗಿ ಮೇಳ ಸೇರಿದಂತೆ ರಾಜ್ಯ ವಿವಿಧ ಸಾಂಸ್ಕೃತಿಕ ಕಲೆಗಳನ್ನು ಜಿಲ್ಲೆಯ ಕಲಾ ತಂಡಗಳು, ಕಲಾವಿದರು ಉತ್ತಮವಾಗಿ ಪ್ರದರ್ಶಿಸಿದರು.

ಆನೆ ಮೇಲೆ 'ಅಂಬಾರಿ' ಕಟ್ಟುವುದೇ ಒಂದು ಕಲೆಗಾರಿಕೆ

ದಸರಾ ವಿಜಯದಶಮಿ ಮೆರವಣಿಗೆಯ ಕೇಂದ್ರ ಬಿಂದು ಚಿನ್ನದ ಅಂಬಾರಿ ಹಾಗೂ ಅಂಬಾರಿಯನ್ನು ಹೊರುವ ಆನೆ. ಅಂತಹ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಆನೆಯ ಮೇಲೆ ಸೊಗಸಾಗಿ ಕಟ್ಟುವುದೇ ಒಂದು ಕಲೆಗಾರಿಕೆ ಆಗಿದೆ.

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 555
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved