• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿನ್ಸೆಸ್ ರಸ್ತೆಯ ಮುಂದಿನ ಭಾಗಕ್ಕೆ ಸಿದ್ದರಾಮಯ್ಯ ಹೆಸರಿಡಲು ಕೋರಿದ್ದೇನೆ: ಕೆ.ಹರೀಶ್ ಗೌಡ
ನನಗೆ ರಾಜಮನೆತನದ ಬಗ್ಗೆ ಅಪಾರ ಗೌರವ ಇದೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಬಗ್ಗೆಯೂ ಹೆಚ್ಚು ಗೌರವ ಭಾವನೆ ಹೊಂದಿದ್ದೇನೆ. ರಾಜಮನೆತನದವರ ಹೆಸರು ಬದಲಿಸಬೇಕು ಎಂಬ ಉದ್ದೇಶ ನನಗೆ ಇಲ್ಲ. ಆ ಕ್ಷೇತ್ರದ ಶಾಸಕನಾಗಿ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಬಂದಿದ್ದೇನೆ.
ಅಧಿಕಾರಿಗಳ ವ್ಯಕ್ತಿತ್ವ ವಿಕಸನಕ್ಕೆ ತರಬೇತಿ ಮುಖ್ಯ: ಯೋಗೀಶ್
ಅಧಿಕಾರಿಗಳು ಮೊದಲು ಸರ್ಕಾರದ ಸುತ್ತೋಲೆಗಳನ್ನು ತಿಳಿದುಕೊಳ್ಳಬೇಕು. ನಂತರ ಹಾಡಿಗಳಿಗೆ ತೆರಳಿ ಅವರಿಗೆ ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮನೆ, ವಿದ್ಯುತ್ ಇದಿಯಾ, ಓದುತ್ತಿರುವ ಮಕ್ಕಳೆಷ್ಟು, ಶಾಲೆ ಬಿಟ್ಟ ಮಕ್ಕಳೆಷ್ಟು, ಆಶ್ರಯ ಶಾಲೆಗಳಲ್ಲಿ ಸಾಕ್ಷರತೆಯ ಪ್ರಮಾಣ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಂಡು, ಆ ಸಮುದಾಯದ ಜನರಿಗೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಇತಿಹಾಸ ತಿಳಿಯದೆ ರಾಜಕೀಯ ಮಾಡಬಾರದು: ಮೋಹನ್
ಮೈಸೂರಿಗೆ ತನ್ನದೇ ಇತಿಹಾಸ, ಪರಂಪರೆ ಇದೆ. ಆದ್ದರಿಂದ ದೇಶದ ಪ್ರಮುಖ ಪಾರಂಪರಿಕ ನಗರಗಳಲ್ಲಿ ಮೈಸೂರು ಕೂಡ ಒಂದು. ಬನಾರಸ್, ವಾರಣಸಿಯಂತೆ ಮೈಸೂರು ಪಾರಂಪರಿಕ ನಗರ. ಸಾವಿರಾರು ವರ್ಷಗಳ ಇತಿಹಾಸ ಮೈಸೂರಿಗೆ ಇದೆ.
ಕುವೆಂಪು ಅನೇಕ ಚೇತನಗಳ ಸಮ್ಮಿಲನವಾಗಿದ್ದರು
ಕುವೆಂಪು ಜನಿಸಿದ ಹಿಂದಿನ ಶತಮಾನ, ಪ್ರಪಂಚದ ಇತಿಹಾಸಲ್ಲಿ ಮಹಾನ್ ಪುರುಷರು, ಕವಿಗಳು, ವಿಜ್ಞಾನಿಗಳು, ಋಷಿಗಳನ್ನು ನೀಡಿದೆ.
ಗ್ರಾಪಂಗಳಲ್ಲಿ ಕಂಪ್ಯೂಟರ್ ನಿರ್ವಹಕರ ಕಾರ್ಯ ಉತ್ತಮ
ಗ್ರಾಪಂಗಳಲ್ಲಿ ದಾಖಲೆಗಳ ನೋಂದಣಿ, ಆಡಳಿತ ಎಲ್ಲವೂ ಈಗ ಯಾಂತ್ರಿಕೃತಗೊಂಡು, ಕಂಪ್ಯೂಟರಿಕರಣವಾಗುತ್ತಿದೆ
ಸಾಲಿಗ್ರಾಮದಲ್ಲಿ ಒಕ್ಕಲಿಗ ಮುಖಂಡರ ಸಭೆ
ಸಂಘವನ್ನು ಎಲ್ಲರ ಸಹಮತ ಹಾಗೂ ಒಮ್ಮತದೊಂದಿಗೆ ಬಲಿಷ್ಠವಾಗಿ ಸಂಘಟಿಸುವ ಮೂಲಕ ಸಂಘದ ವತಿಯಿಂದ ಸಮುದಾಯದ ಜನರಿಗೆ ಅನುಕೂಲವಾಗುವಂತ ಕಾರ್ಯ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ
ಪಾಲಿಕೆ ವಾರ್ಡ್ ನಂ.42 ರಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸರಸ್ವತಿಪುರಂನ 4ನೇ ಮುಖ್ಯ ರಸ್ತೆಯಿಂದ ಹಾದು ಹೋಗುವ ದೊಡ್ಡ ಮಳೆ ನೀರು ಚರಂಡಿ ನಿರ್ಮಾಣ
ಕಷ್ಟ ಎಂಬ ಭ್ರಮೆ ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ
ಯುಜಿಸಿ ನೆಟ್ಪರೀಕ್ಷೆಯ ಗುಟ್ಟು ಹಳೆಯ ಪ್ರಶ್ನೆಗಳನ್ನು ಆಗಾಗ್ಗೆ ತಿರುವು ಹಾಕಿ.
ದಕ್ಷ ಕಾಲೇಜಿನಲ್ಲಿ ಸ್ನಾತಕೋತ್ತರ ಕೋರ್ಸ್ ಆರಂಭ:ಎಂಬಿಎ, ಎಂಸಿಎ ತರಗತಿಗಳಿಗೆ ಪ್ರೊ.ಡಿ. ಆನಂದ್ ಚಾಲನೆ
ಮುಖ್ಯಅತಿಥಿಯಾಗಿ ಆಲ್ಟೋಸ್ ಕಂಪ್ಯೂಟಿಂಗ್ ಇಂಟಿಯಾ ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕ ಸಂಜಯ್ ವಿರ್ನಾವೆ ಮಾತನಾಡಿ, ನಾವು ಬೇರೊಬ್ಬರನ್ನು ಸಂಧಿಸಿದಾಗ, ಅವರೊಂದಿಗೆ ಮಾತನಾಡುವಾಗ ನಮ್ಮ ಸಂವಹನ ಅಥವಾ ಪ್ರಶ್ನೆಗಳು ಸರಿ ಇರದಿದ್ದರೆ ಉದ್ದೇಶ ಮತ್ತು ಪರಸ್ಪರ ಹೊಂದಾಣಿಕೆ ಹಾಳಾಗಬಹುದು ಎಂದು ತಮ್ಮ ವೃತ್ತಿ ಬದುಕಿನ ಘಟನೆಯೊಂದನ್ನು ಉದಾಹರಿಸಿ ಹೇಳಿದರು.
ಬೌದ್ಧಿಕ ಸ್ವತ್ತಿನ ಕಾನೂನುಗಳ ಅರಿವು ಅನಿವಾರ್ಯ: ನ್ಯಾ. ರಾಮಚಂದ್ರ ಡಿ. ಹುದ್ದರ್ ಸಲಹೆ
ಕ್ರಿಸ್ತ ಪೂರ್ವದಲ್ಲಿಯೇ ಚೀನಾದಲ್ಲಿ ಒಂದು ವಸ್ತುವಿಗೆ ಆ ವಸ್ತು ಸಿದ್ಧವಾದ ಪ್ರದೇಶವನ್ನಾಳುತ್ತಿದ್ದ ಚಕ್ರವರ್ತಿಯ ಹೆಸರಿನಿಂದಲೋ ಅಥವಾ ಆ ವಸ್ತುವಿನ ತಯಾರಕನ ಹೆಸರಿನಲ್ಲಿಯೋ ವಿಶಿಷ್ಟವಾದ ಚಿಹ್ನೆಗಳನ್ನು ಗುರುತಿಗಾಗಿ ಬಳಸುತ್ತಿದ್ದುದ್ದನ್ನು ಕಾಣುತ್ತೇವೆ. ಮುಂದೆ ಸುಮಾರು ಕ್ರಿ.ಶ. ಎರಡನೇ ಶತಮಾನದಲ್ಲಿ ಗ್ರೀಕರು ಮತ್ತು ರೋಮನ್ನರೂ ಸರಕುಗಳ ತಯಾರಕರ ಹೆಸರಿನಲ್ಲಿ ಗುರುತಿನ ಮುದ್ರೆಗಳನ್ನು ಬಳಸುತ್ತಿದ್ದ ವ್ಯವಸ್ಥೆಯನ್ನು ಕಾಣಬಹುದಾಗಿದೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 501
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved