• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾವುತ, ಕಾವಾಡಿಗಳ ಕುಟುಂಬದ ಮಹಿಳೆಯರಿಗ ಬಾಗಿನ
ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ
ಸಮಾಜದೊಂದಿಗೆ ನಿರಂತರ ಸಂಧಿಸುತ್ತಿರುವ ರಂಗಭೂಮಿ ಕಲೆ: ನಿರಂತರ ರಂಗ ನಿರ್ದೇಶಕಿ ಸುಗುಣಾ
ನಮ್ಮೊಳಗೆ ಒಂದು ಪ್ರಕೃತಿಯಿದೆ. ಅಂತೆಯೇ ನಮ್ಮ ಹೊರಗೂ ಒಂದು ಪ್ರಕೃತಿಯಿದೆ. ಎರಡರಲ್ಲೂ ಅಗಾಧ ವೈವಿಧ್ಯತೆಯಿದೆ. ಆದರೂ ಪರಸ್ಪರ ಸಮಗ್ರತೆಯನ್ನು ಕಾಯ್ದುಕೊಂಡಿವೆ. ಹೀಗಾಗಿಯೇ ಏಕತೆಯ ಬೇರು ಅನನ್ಯತೆಯಲ್ಲಡಗಿದೆ.
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೊಸ ಯುಗವನ್ನೇ ಸೃಷ್ಟಿಸಿದರು
ಸಾಧಕರಾದ ಡಾ. ಲತಾ ರಾಜಶೇಖರ್, ಚಂದ್ರಗುಪ್ತ ವಿ. ಜೈನ್, ಟಿ.ಪಿ. ರಮೇಶ್, ರಾಮನಾಥ ಗುಪ್ತ, ಕೆ. ಓಬಯ್ಯ ಮತ್ತು ಪ್ರಕಾಶ್ ರಾಜೇ ಅರಸ್ ಅವರಿಗೆ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬ್ರ್ಯಾಂಡ್ ಮೈಸೂರು ಹೆಸರಲ್ಲಿ ಅತ್ಯಾಕರ್ಷಕ ಮಳಿಗೆ ನಿರ್ಮಾಣ
90 ದಿನಗಳ ಅವಧಿಯ ವಸ್ತು ಪ್ರದರ್ಶನವು ಈ ಬಾರಿ ಆರಂಭದ ದಿನದಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುತ್ತದೆ. ಸುಮಾರು 33 ಸರ್ಕಾರಿ ಮಳಿಗೆ ಪೈಕಿ 30 ಮಳಿಗೆಗಳು ದಸರಾ ಉದ್ಘಾಟನೆಯ ದಿನದಂದೇ ಆರಂಭವಾಗಲಿವೆ. ಈ ಹಿಂದೆ ದಸರಾ ಮುಗಿದು ತಿಂಗಳಾದರೂ ಆರಂಭವಾಗುತ್ತಿರಲಿಲ್ಲ. ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ನಡೆದ ಪ್ರಯತ್ನದ ಫಲವಾಗಿ ಎಲ್ಲಾ ಮಳಿಗೆಗಳೂ ಆರಂಭವಾಗುತ್ತಿವೆ.
5ರಂದು ಪ್ರಭುತ್ವ, ಸಂವಿಧಾನ ಆಶಯ ಕುರಿತ ರಾಷ್ಟ್ರೀಯ ಸಮ್ಮೇಳನ: ಸಚಿವ ಎಚ್.ಸಿ. ಮಹದೇವಪ್ಪ
ಮೈಸೂರು ಮುಕ್ತ ವೇದಿಕೆ ಸಂಚಾಲಕ ರವಿ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಗೋಷ್ಠಿಯಲ್ಲಿ ಸುಪ್ರೀಂಕೋರ್ಟಿನ ಹಿರಿಯ ನ್ಯಾಯವಾದಿ ಸಂಜಯ್ ಹೆಗ್ಡೆ ಅವರು ಪ್ರಭುತ್ವ ಮತ್ತು ಸಂವಿಧಾನದ ಆಶಯಗಳು ಕುರಿತು ವಿಷಯ ಮಂಡಿಸುವರು.
3 ರಿಂದ ನವರಾತ್ರಿ ಜನಪದ ರಂಗ ಉತ್ಸವ: ರಂಗಾಯಣ ಆವರಣದಲ್ಲಿ ಆಯೋಜನೆ
ರಂಗಾಯಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 3 ರಂದು ಸಂಜೆ 5.30ಕ್ಕೆ ವನರಂಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ರಂಗೋತ್ಸವ ಉದ್ಘಾಟಿಸುವರು.
ಸಿದ್ದರಾಮಯ್ಯ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಉತ್ತರ ಪ್ರದೇಶ, ಬಿಹಾರ, ಗುಜರಾತ್‌ ಸೇರಿದಂತೆ 250ಕ್ಕೂ ಹೆಚ್ಚು ಮಂತ್ರಿಗಳು, ಶಾಸಕರು, ಸಂಸದರ ಮೇಲೆ ಎಫ್‌ಐಆರ್‌ ದಾಖಲಾಗಿವೆ. ಕಾನೂನು ಪ್ರಕಾರ ಏನಾಗಬೇಕೋ ಅದು ಆಗುತ್ತದೆ. ಆದರೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಮಾತ್ರ ಬಿಜೆಪಿಯವರು ಟಾರ್ಗೆಟ್‌ ಮಾಡಿ, ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ .
ಸಿದ್ದರಾಮಯ್ಯ ನನ್ನ ಮನೆ ದೇವರು, ಅವರಿಗೆ ದ್ರೋಹ ಮಾಡಿಲ್ಲ, ಮಾಡಲ್ಲ
ಸಿದ್ದರಾಮಯ್ಯ ಅವರೇ ನನ್ನ ಮನೆ ದೇವರು, ಅವರೇ ನನ್ನ ಹೈಕಮಾಂಡ್. ಅವರಿಗೆ ಎಂದಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ನನಗೆ ಹೈಕಮಾಂಡ್ ಸಿದ್ದರಾಮಯ್ಯ ಅವರು. ಅವರು ಹೇಳಿದರೆ ಆ ಕ್ಷಣವೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.
ಗ್ರಾಮಾಂತರಕ್ಕೆ ಶಿಕ್ಷಕರ ವೃತ್ತಿ ಅತ್ಯಂತ ಗೌರವವಾದದ್ದು: ಸಚಿವ ಕೆ. ವೆಂಕಟೇಶ್
ವಿದ್ಯಾರ್ಥಿಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಹೆಚ್ಚಿಸಲು ಸರ್ಕಾರ ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಶಿಕ್ಷಣ ಇಂದು ಅನೇಕ ವಿಚಾರಗಳಿಗೆ ಚರ್ಚೆಗೆ ಗ್ರಾಸವಾಗುತ್ತಿದೆ, ಆದ್ದರಿಂದ ಶಿಕ್ಷಕರು ಕೂಡ ನೂತನವಾದ ಅಧ್ಯಾಯಗಳನ್ನು, ತಂತ್ರಜ್ಞಾನಗಳನ್ನು, ಅವಿಷ್ಕಾರಗಳನ್ನು ಅರಿತು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಬೇಕು.
ಕೆಲಸದೊತ್ತಡದಿಂದ ಹೃದಯ ರೋಗ ಹೆಚ್ಚಳ: ವೈದ್ಯಾಧಿಕಾರಿ ಡಾ. ಶ್ರೀನಿವಾಸ್
ಇತ್ತೀಚಿನ ದಿನಗಳಲ್ಲಿ ಹೃದಯ ರೋಗ ಜಾಸ್ತಿ ಆಗಿ ಕಾಣಿಸಿ ಕಾಣಿಸಿಕೊಳ್ಳುತ್ತಿವೆ ಕಾರಣ ಕೆಲಸದೊತ್ತಡ ಮತ್ತು ನಮ್ಮ ಜೀವನಶೈಲಿ ಮತ್ತು ತಿನ್ನುವಂತಹ ಆಹಾರದಿಂದ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 420
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved