• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಿತ್ರಿಬಾಯಿ ಫುಲೆ ಶ್ರಮ ಅನನ್ಯ: ಹಿರಿಯ ಸಮಾಜ ಸೇವಕ ಕೆ. ರಘುರಾಂ
ತೊಟ್ಟಿಲು ತೂಗುವ ಕೈಗಳು ದೇಶವನ್ನು ಮುನ್ನಡೆಸುತ್ತವೆ ಎಂಬ ಘೋಷಣೆಯೊಂದಿಗೆ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಸಾಕಷ್ಟು ಹೋರಾಟ ಮಾಡಿದರು. ಪ್ರತಿ ವರ್ಷ ಫುಲೆ ಅವರ ಜನ್ಮದಿನವನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಿದಲ್ಲಿ ಹೆಚ್ಚಿನ ಅರ್ಥ ಸಿಗಲಿದೆ .
ಕೇಂದ್ರದ ಯೋಜನೆ ಪರಿಚಯಿಸಿ, ಸವಲತ್ತು ಸಿಗುವಂತೆ ಮಾಡಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಪಿಎಂ ವಿಶ್ವಕರ್ಮ, ಮುದ್ರಾ ಸೇರಿದಂತೆ ಅನೇಕ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟು, ಸವಲತ್ತು ಸಿಗುವಂತೆ ಮಾಡಬೇಕು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜೆಡಿಎಸ್‌ ಮುಗಿಸಬೇಕೆಂಬ ನಾಯಕರ ಕನಸು ನನಸಾಗದು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆಗೆ ಇಡಲಿ: ಎಚ್.ಡಿ. ಕುಮಾರಸ್ವಾಮಿ ಲೇವಡಿ
ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸರ್ಕಾರ. ಸರ್ಕಾರ ನಡೆಸುವವರಿಗೆ ನೈತಿಕತೆಯೇ ಇಲ್ಲ. ಭ್ರಷ್ಟಾಚಾರ ಎಲ್ಲಾ ಕಡೆಯೂ ತಾಂಡವ ಆಡುತ್ತಿದೆ. ಅಮಾಯಕರು ಮೃತಪಡುತ್ತಿದ್ದಾರೆ.
ದಲಿತ ಚಳವಳಿಯನ್ನು ಹೈಜಾಕ್‌ ಮಾಡಲು ಬಿಜೆಪಿ ನಾಯಕರ ಷಡ್ಯಂತ್ರ : ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್
ಸಂಘ ಪರಿವಾರ ಬೆಂಬಲಿತ ಬಿಜೆಪಿ ಪ್ರಾಯೋಜಿತ ಕೆಲವು ನಾಯಕರು ಅಂಬೇಡ್ಕರ್ ಅವರನ್ನು ಕುರಿತು ಅಪಹಾಸ್ಯವಾಗಿ ಮಾತನಾಡಿದರೆ, ಸಂಘಿಗಳ ಮನಸ್ಥಿತಿಯುಳ್ಳ ಕೆಲವರು ಅಂಬೇಡ್ಕರ್ ಮತ್ತು ಅವರ ವಿಚಾರಧಾರೆಗಳನ್ನು ಹೊಗಳುವ ಮೂಲಕ ಮತ ಬ್ಯಾಂಕ್ ರಾಜಕೀಯಕ್ಕೆ ಅನುಕೂಲ ಮಾಡಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ .
ಬಾಲ್ಯ ವಿವಾಹದ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಅಗತ್ಯ: ತಹಸೀಲ್ದಾರ್ ಜೆ. ಸುರೇಂದ್ರಮೂರ್ತಿ ಕರೆ
ಪ್ರಜಾಸತ್ತಾತ್ಮಕ ಮೌಲ್ಯವನ್ನು ಅಳವಡಿಸಿಕೊಂಡು ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆದು ಉತ್ತಮ ಸಮಾಜ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ನಾವೆಲ್ಲರೂ ಕೆಲಸ ಮಾಡುವುದು ನಮ್ಮ ಸಮಾಜಕ್ಕಾಗಿ. ಇದನ್ನು ಅರಿತು ಉತ್ತಮ ಸಮಾಜ ಕಟ್ಟಲು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು.
ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ: ಕೆ.ಬಿ. ಪ್ರಭುಸ್ವಾಮಿ ಸೂಚನೆ
ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಶೇ. 60ಕ್ಕಿಂತ ಕಡಿಮೆ ಇದ್ದು, ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಅದು 100 ರಷ್ಠು ಇರುವಂತೆ ನೋಡಿಕೊಳ್ಳಬೇಕೆಂದರಲ್ಲದೆ, ಅವರ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆಯೂ ನಿಗಾ ವಹಿಸುವಂತೆ ಆದೇಶಿಸಿದರು.
ಮಡಿವಾಳ ಸಮಾಜಕ್ಕೆ ಸಿದ್ದರಾಮಯ್ಯರಿಂದ ಅನ್ಯಾಯ: ಮಾದುರಾಜು ಆರೋಪ
ಈ ಹಿಂದೆ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನಮ್ಮ ಸಮಾಜದ ಯಾರನ್ನಾದರೂ ವಿಧಾನಸಭೆ ಅಥವಾ ವಿಧಾನ ಪರಿಷತ್‌ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದೆವು. ಆದರೆ, ಈವರೆಗೂ ನಮ್ಮ ಜನಾಂಗದ ಯಾರನ್ನೂ ನೇಮಿಸಲಿಲ್ಲ. ಹಿಂದುಳಿದ ವರ್ಗದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ತಾವು ಮಾತ್ರ ಅಧಿಕಾರ ಅನುಭವಿಸುತ್ತಿದ್ದಾರೆ.
ಬಸ್ ಪ್ರಯಾಣ ದರ ಹೆಚ್ಚಳ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
20 ರು. ಇದ್ದ ಸ್ಟ್ಯಾಂಪ್ ಪೇಪರ್ ಬೆಲೆಯನ್ನು 100 ರು.ಗೆ ಏರಿಸಿದ್ದಾರೆ. ನೋಂದಣಿ ದರ, ಆಸ್ತಿ ತೆರಿಗೆ ದರ ಶೇ.30 ರಿಂದ 40ಕ್ಕೆ ಏರಿಕೆಯಾಗಿದೆ. ವಿದ್ಯುತ್ ದರ, ಜನನ ಮರಣ ಪ್ರಮಾಣ ಪತ್ರ ಶುಲ್ಕ, ಹಾಲಿನ ದರ ಹಾಗೂ ಜೊತೆಗೆ ಈಗ ಕೆಎಸ್‌ಆರ್‌ ಟಿಸಿ ಬಸ್ ಗಳ ಪ್ರಯಾಣ ದರವನ್ನು ಶೇ.15 ಏರಿಸಿರುವುದು ಸರಿಯಲ್ಲ.
14 ರಿಂದ 19 ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಡಾ.ಪಿ. ಶಿವರಾಜು
ನಗರ ಪಾಲಿಕೆಯ ವತಿಯಿಂದ ಕಲಾಮಂದಿರ ಹಾಗೂ ರಂಗಾಯಣದ ಆವರಣದಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ಸ್ಥಳಗಳಲ್ಲಿ ಸರ್ಕಾರದ ಯೋಜನೆಗಳಿಗೆ ಪ್ರಚಾರ ನೀಡಲು ವ್ಯವಸ್ಥೆ ಮಾಡಿರುವ ಡಿಜಿಟಲ್ ಸ್ಕ್ರಿನ್ ಮೂಲಕ ಉತ್ಸವದ ಪ್ರಚಾರ ಮಾಡಬೇಕು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 501
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved