• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ವಿರೋಧಿಸಿ ಬಿಜೆಪಿ ಮೌನ ಪ್ರತಿಭಟನೆ
ಸಿದ್ದರಾಮಯ್ಯ ಮುಡಾದಲ್ಲಿ ಮಾಡಿರುವ ಕೆಲಸಕ್ಕೆ ಮುಡಾ ಇರುವವರೆಗೂ ಸ್ಥಿರ ಸ್ಥಾಯಿಯಾಗಿರುತ್ತಾರೆ. ಹೀಗಾಗಿ, ಅವರ ಹೆಸರನ್ನು ಬೇರೆ ಎಲ್ಲೂ ಇಡುವ ಅವಶ್ಯಕತೆ ಇಲ್ಲ. ಮೈಸೂರಿನಲ್ಲಿ ನಿಮ್ಮ ಹೆಸರಿನ ವೃತ್ತ ಇದೆ. ಹಾಸ್ಟೆಲ್ ಒಂದಕ್ಕೆ ನಿಮ್ಮ ಹೆಸರನ್ನು ಇರಿಸಲಾಗಿದೆ. ಈ ವಿಚಾರವಾಗಿ ನಮಗೆ ಮುಖ್ಯಮಂತ್ರಿ ಮನೆ ಬಾಗಿಲು ತಟ್ಟುವ ಅಗತ್ಯವಿಲ್ಲ. ಸಿದ್ದರಾಮಯ್ಯ ಕಾನೂನು ಪದವೀಧರರು, ಅವರಿಗೆ ಕಾನೂನಿನ ಅರಿವು ಇರಬೇಕು.
ಇಂದು ದಕ್ಷಿಣ ಮತ್ತು ನೈಋತ್ಯ ಪ್ರದೇಶಗಳ ಜಂಟಿ ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನ
ಸರ್ಕಾರಿ ಕೆಲಸಗಳಲ್ಲಿ ಹಿಂದಿಯ ಪ್ರಗತಿಪರ ಬಳಕೆಯನ್ನು ಉತ್ತೇಜಿಸಲು ಅಧಿಕೃತ ಭಾಷಾ ಇಲಾಖೆಯು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಈ ಅನುಕ್ರಮದಲ್ಲಿ ಪ್ರತಿ ಆರ್ಥಿಕ ವರ್ಷದಲ್ಲಿ ನಾಲ್ಕು ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನಗಳನ್ನು ಆಯೋಜಿಸಲಾಗುತ್ತದೆ. ಇದು 2024-25 ನೇ ಸಾಲಿನ ಮೊದಲ ಕಾರ್ಯಕ್ರಮವಾಗಿದೆ.
ಜೈನ ಧರ್ಮದ ತತ್ವಗಳಲ್ಲಿ ವೈಚಾರಿಕತೆ, ವಿಜ್ಞಾನವೂ ಇದೆ: ಪ್ರೊ.ಪದ್ಮಾಶೇಖರ್
ಜೈನ ಧರ್ಮವು ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ದೇವರ ಪರಿಕಲ್ಪನೆಯನ್ನು ನಿರಾಕರಿಸಿತು. ಜೈನ ಧರ್ಮದ ಮೂಲವು ಸಿಂಧೂ ನಾಗರಿಕತೆಯಲ್ಲೂ ಕಾಣ ಸಿಗುತ್ತದೆ. ವೃಷಭನಿಗೆ ಮಹತ್ವವನ್ನು ಆ ನಾಗರಿಕತೆ ನೀಡಿತ್ತು. 24 ತೀರ್ಥಂಕರರಲ್ಲಿ ಕೊನೆಯ ಮೂವರಾದ ನೇಮಿನಾಥ, ಪಾರ್ಶ್ವನಾಥ ಹಾಗೂ ಮಹಾವೀರ ಜೈನ ಧರ್ಮವನ್ನು ಪುನರುಜ್ಜೀವನಗೊಳಿಸಿದರು.
ಹೆಡಿಯಾಲ ಗ್ರಾಪಂ ಅಧಿಕಾರಿಗಳ ವಿರುದ್ಧ ಸದಸ್ಯರ ಪ್ರತಿಭಟನೆ
ಗ್ರಾಪಂನಲ್ಲಿ ಸುಮಾರು ಒಂದು ವರ್ಷದಿಂದ ಪಂಚಾಯ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಗ್ರಾಪಂ ಅಧ್ಯಕ್ಷರು ಅನಾರೋಗ್ಯದಿಂದ ಪಂಚಾಯ್ತಿಗೆ ಬರುತ್ತಿಲ್ಲ, ಇಲ್ಲಿಯವರೆಗೆ ಯಾವುದೇ ಸಭೆಗಳು ಕೂಡ ನಡೆದಿಲ್ಲ ಇದ್ದರಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕೂಡ ಸರಿಯಾದ ಸಮಯಕ್ಕೆ ಬರುತ್ತಿಲ್ಲ.
ಕುವೆಂಪು ಮೈಸೂರು ವಿವಿಯ ಅಸ್ಮಿತೆ: ಪ್ರೊ.ಎನ್‌.ಕೆ. ಲೋಕನಾಥ್‌ ಬಣ್ಣನೆ
ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ಮೂಲಕ ಕನ್ನಡವನ್ನು ಎತ್ತರಕ್ಕೆ ಬೆಳೆಸಿದ್ದಾರೆ. ವಿಶ್ವಮಾನವ ಸಂದೇಶವನ್ನು ಕೂಡ ನೀಡಿದ್ದಾರೆ. ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ನಾವು ಗೌರವ ಸಲ್ಲಿಸಬೇಕು.
ಮೈಸೂರಿನಲ್ಲಿ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್‌ ನಿಲ್ದಾಣ ನಿರ್ಮಾಣ - ಕೆಐಡಿಬಿ ಸಾಲ ಸಾಮರ್ಥ್ಯ ಹೆಚ್ಚಳ

ಸಾರಿಗೆ ಇಲಾಖೆಯಿಂದ ಮೈಸೂರಿನ ಬನ್ನಿ ಮಂಟಪದಲ್ಲಿ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್ಸು ನಿಲ್ದಾಣ ನಿರ್ಮಾಣ ಮಾಡಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಭತ್ತ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹ
ಮಧ್ಯವರ್ತಿಗಳ ಹಣದ ಆಮಿಷಕ್ಕೆ ತನ್ನನ್ನು ಸಮರ್ಪಿಸಿಕೊಂಡು ರೈತರನ್ನು ಸಂಕಷ್ಟಕ್ಕೆ ಇಡು ಮಾಡಿದೆ
ರಜಾ ದಿನಗಳಲ್ಲಿ ಮಕ್ಕಳಿಗೆ ಕೌಶಲ್ಯ ತರಬೇತಿ ನೀಡಬೇಕು- ಚಕ್ರವರ್ತಿ ಸೂಲಿಬೆಲೆ ಸಲಹೆ
ಶಾಲೆಗಳಲ್ಲಿ ಹತ್ತು ವರ್ಷದ ಹಿಂದೆ ಓದುತ್ತಿದ್ದ ವಿದ್ಯಾರ್ಥಿ ಈಗ ಏನು ಮಾಡುತ್ತಿದ್ದಾನೆ ಎಂಬ ವರದಿ ಸಿದ್ಧಪಡಿಸಬೇಕು.
23 ರಂದು ಶಾಸಕರೊಂದಿಗೆ ರೈತರ ಮುಖಾಮುಖಿ ಚರ್ಚೆ
ರೈತರು ಬೆಳೆದ ಟನ್ ಕಬ್ಬಿಗೆ ಐದುವರೆ ಸಾವಿರ ನೀಡಬೇಕು
ಅಭಿವೃದ್ಧಿಪಡಿಸಿದ ಬಡಾವಣೆಗಳ ಹಸ್ತಾಂತರಿಸಿ
ಈಗಾಗಲೇ ಮುಖ್ಯಮಂತ್ರಿ ಮತ್ತು ವಸತಿ ಸಚಿವರನ್ನು ಖುದ್ದಾಗಿ ಭೇಟಿಮಾಡಿ ಈ ಬಡಾವಣೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾ
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 501
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved