• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್. ಧ್ರುವನಾರಾಯಣ ಹುಟ್ಟುಹಬ್ಬದ ಪ್ರಯುಕ್ತ ಉದ್ಯೋಗ ಮೇಳ ನಾಳೆ
ಮೈಸೂರು-ಚಾಮರಾಜನಗರ ಜಿಲ್ಲೆಗಳ ನಿರುದ್ಯೋಗಿ ಯುವಕರಿಕೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 97 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಕಂಪನಿಗಳಿಗೆ ಯುವಕರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಬೌದ್ಧ ಪ್ರತಿಮೆಗಳನ್ನು ಗಮನಿಸಿದರೆ ಅದರ ಬೆಳವಣಿಗೆ ಚಿತ್ರಣ ದೊರೆಯುತ್ತದೆ: ಡಾ.ಶಲ್ವಪಿಳ್ಳೆ ಅಯ್ಯಂಗಾರ್
ಬೌದ್ಧ ಧರ್ಮದ ಪ್ರತಿಮೆಗಳ ಬಗ್ಗೆ ಮಾಹಿತಿಯ ಕೊರತೆ ಇದೆ. ಉತ್ತರ, ಮಧುರಾ, ಗಾಂಧಾರದಲ್ಲಿ ಕಂಡು ಬರುವಂತೆ ಬೌದ್ಧ ಆರಾಧನೆ ಹಾಗೂ ಆಚರಣೆ ದಕ್ಷಿಣದ ಭಾಗದಲ್ಲಿಲ್ಲ. ಇಲ್ಲಿ ಬೌದ್ಧನ ಪ್ರತಿಮೆಯ ಪರಿಚಯವಷ್ಟೇ ಇದೆ. ಅವಲೋಕಿತೇಶ್ವರ, ದೃಕುಟಿ, ಅಮಿತಾಭಾ, ಅಕ್ಷೋಭ್ಯ ಮುಂತಾದ ಬುದ್ಧನ ಶಿಷ್ಯಂದಿರ ಪ್ರತಿಮೆಗಳ ಪರಿಚಯವಿಲ್ಲ.
ಜನರಿಗೆ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ: ಶಾಸಕ ದರ್ಶನ್‌ ಧ್ರುವನಾರಾಯಣ್‌
ನಾನು ಶಾಸಕನಾಗಿ ಆಯ್ಕೆಯಾದ ನಂತರ ಕಳೆದ ಎರಡು ವರ್ಷಗಳಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಸುಮಾರು 450 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ.
ನಂಬಿಕೆಯೇ ಬದುಕಿನ ಜೀವಸತ್ವ, ನಂಬಿ ಕರೆದೊಡೆ ಓ ಎನ್ನನೇ ಶಿವನು: ಎಚ್.ಬಿ.ದೇವಣ್ಣ
ಬದುಕಿನಲ್ಲಿ ಮನುಷ್ಯನಿಗೆ ನಂಬಿಕೆ ಮುಖ್ಯ, ನಂಬಿಕೆ ಇಲ್ಲದ ಮನುಷ್ಯನ ಬದುಕು ದುರ್ಭರವೆನಿಸುತ್ತದೆ. ಪಾರಮಾರ್ಥಿಕ ಪಥದಲ್ಲಿ ನಡೆಯುವವರಿಗೆ ಭಗವಂತನಲ್ಲಿ ನಂಬಿಕೆ ಇರಬೇಕಾಗುತ್ತದೆ. ನಂಬಿಕೆ ಎನ್ನುವುದು ಬದುಕಿಗೆ ಜೀವಸತ್ವ. ಬಲವಾದ ನಂಬಿಕೆಯಿಂದ ಕಲ್ಲು ದೇವರಾಗುತ್ತದೆ.
ಜಿಲ್ಲಾ ವಕ್ಫ್ ಅಧಿಕಾರಿಗಳಿಂದ ಹುಣಸೂರು ತಾಲೂಕಿನ ವಕ್ಫ್ ಆಸ್ತಿಗಳ ತಪಾಸಣೆ
ಹುಣಸೂರು ಟೌನ್ ಮತ್ತು ತಾಲೂಕಿನ ಹಲವಾರು ಮಸೀದಿಯ ವಕ್ಫ್ ಕಮಿಟಿಗಳು, ಈದಿಗಾ, ದರ್ಗಾಗಳು ತಮ್ಮ ಸಮಸ್ಯೆಗಳ ಬಗ್ಗೆ ಜ್ಞಾಪನಾ ಪತ್ರ ಸಲ್ಲಿಸಿದರು. ಅಜೀಜ್‌ ಉಲ್ಲಾ ಅವರು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ.
ಶರಣರ ಆದರ್ಶದ ಬದುಕು ನಮ್ಮದಾಗಬೇಕು: ನಗರ್ಲೆ ಶಿವಕುಮಾರ
15ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಪ್ರೌಢದೇವರಾಯನ ಕಾಲಕ್ಕೆ 101 ವಿರಕ್ತರು ಅಂದಿಗೆ ದೊರೆತ ವಚನಗಳನ್ನು ಪ್ರಕಟಪಡಿಸಿದರು. 16ನೇ ಶತಮಾನದಲ್ಲಿ ಶ್ರೀ ತೋಂಟದ ಸಿದ್ಧಲಿಂಗ ಸ್ವಾಮಿಗಳ ಕಾಲದಲ್ಲಿ ವಚನ ಸಾಹಿತ್ಯದ ದ್ವಿತೀಯ ಘಟ್ಟ ಆರಂಭವಾಯಿತು.
ನ್ಯೂಕ್ಲಿಯರ್ ಎನರ್ಜಿ ದೇಶ ವಿರೋಧಿ ಕೃತ್ಯಕ್ಕೆ ಬಳಕೆಯಾಗದಂತೆ ನಿಗಾ ವಹಿಸಿ: ಎಸ್.ಎಲ್. ಚೆನ್ನಬಸವಣ್ಣ
ದಕ್ಷಿಣ ಭಾರತ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಕಾರ್ಯಾಗಾರ ನೆಡೆಯುತ್ತಿದ್ದು, ಇದು ಪೊಲೀಸ್ ಅಧಿಕಾರಿಗಳಿಗೆ ಹೊಸ ವಿಷಯವಾಗಿದೆ. ನ್ಯೂಕ್ಲಿಯರ್ ಎನರ್ಜಿ ಹಾಗೂ ಇತರೆ ರೇಡಿಯೋ ಆಕ್ಟಿವ್ ಮೆಟೀರಿಯಲ್/ ವಿಕಿರಣ ಶೀಲ ವಸ್ತುಗಳು ದೇಶದ ಅಭಿವೃದ್ಧಿಗೆ ಪೂರಕವಾಗಿದ್ದು, ಇವುಗಳನ್ನು ಕೈಗಾರಿಕಾ ಕ್ಷೇತ್ರದಲ್ಲಿ, ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ಹಾಗೂ ಪರಿಸರ ವಿಜ್ಞಾನ ವಿಷಯಕ್ಕೆ ಸಂಬಂಧಪಟ್ಟಂತೆ ಕೂಡ ಬಳಸಲಾಗುತ್ತದೆ.
ಈಶ್ವರಚಂದ್ರ ವಿದ್ಯಾಸಾಗರ್ 134ನೇ ಸ್ಮರಣ ದಿನ
ಉಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ ಭಾರತದ ನೆಲಕ್ಕೆ ಆಧುನಿಕ ಜ್ಞಾನದ ಬೆಳಕನ್ನು ಹೊತ್ತು ತಂದ ಸೂರ್ಯನಂತೆ ಉದಯಿಸಿದವರು ಈಶ್ವರಚಂದ್ರ ವಿದ್ಯಾಸಾಗರ್.
ಮೈವಿವಿ ಸಂಜೆ ಕಾಲೇಜಿನಲ್ಲಿ ಕನ್ನಡ, ಇತಿಹಾಸ ಎಂಎ ಕೋರ್ಸ್‌ ಬಂದ್‌ಗೆ ವಿರೋಧ
ಮೈಸೂರು ವಿವಿ ಘಟಕ ಕಾಲೇಜಾದ ಸಂಜೆ ಕಾಲೇಜಿನಲ್ಲಿ ಪದವಿಯ ಜೊತೆಗೆ ಎಂ.ಕಾಂ, ಎಂಎ- ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ವದವಿ ಕಲಿಕೆಗೂ ಅವಕಾಶ ನೀಡಲಾಗಿತ್ತು. ಎಂ.ಎ- ಇತಿಹಾಸ ಆರಂಭವಾಗಿ 12 ವರ್ಷಗಳು, ಎಂಎ- ಕನ್ನಡ ಆರಂಭವಾಗಿ 4 ವರ್ಷಗಳು ಕಳೆದಿವೆ. ಎಂ.ಕಾಂ ಆರಂಭವಾಗಿ 10 ವರ್ಷಗಳು ಕಳೆದಿವೆ.
ಪತ್ರಕರ್ತರ ಕ್ರೀಡಾಕೂಟದ ಕೆಬಿಜಿ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉಪಾಧ್ಯಕ್ಷರ ತಂಡ ದ್ವಿತೀಯ ಸ್ಥಾನ
ವಿಧಾನ ಪರಿಷತ್ ಸದಸ್ಯರಾದ ಯತಿಂದ್ರ ಸಿದ್ದರಾಮಯ್ಯ, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಡಿ. ರವಿಶಂಕರ್ ಬಹುಮಾನ ವಿತರಿಸಿದರು
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved