• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ಸಹಿ ಬಳಸಿ ಒಂದು ಕೋಟಿಗೂ ಹೆಚ್ಚು ರು. ಲೂಟಿ
ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಸುಮಾರು ಒಂದು ಕೋಟಿಗೂ ಹೆಚ್ಚು ರು. ಗಳ ಅಧಿಕ ಮೊತ್ತದ ಹಣವನ್ನು ಲಪಟಾಯಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲಾ ಅಂಚೆ ಕಚೇರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ಲೋಕಾ ಕಾರ್ಯವೈಖರಿ ಬಗ್ಗೆ ಮುಖಂಡರ ಅಸಮಾಧಾನ
ಲೋಕಾಯುಕ್ತ ಅಧಿಕಾರಿಗಳ ದೂರು ಸ್ವೀಕಾರ ಕಾರ್ಯಕ್ರಮದ ವೇಳೆ ಲೋಕಾಯುಕ್ತರ ಕಾರ್ಯವೈಖರಿಯ ಬಗ್ಗೆಯೇ ಮುಖಂಡರೊಬ್ಬರು ಅಸಮಾಧಾನ ಹೊರ ಹಾಕಿದರೆ, ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅವರ ದಬ್ಬಾಳಿಕೆ, ದೌರ್ಜನ್ಯ ಕುರಿತಂತೆ ಪುರಸಭೆ ಮಾಜಿ ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಅಯೋಧ್ಯಾ ಮೂರ್ತಿ ಕೆತ್ತನೆಯ ಚಾಲನೆ ರದ್ದು
ಮೈಸೂರು ತಾಲೂಕು ಹಾರೋಹಳ್ಳಿ ಬಳಿಯ ಗುಜ್ಜೇಗೌಡನಪುರದಲ್ಲಿ ಬಾಲರಾಮ ಶಿಲೋದ್ಭವ ಕ್ಷೇತ್ರ ಚಾರಿಟಬಲ್ ಟ್ರಸ್ಟ್ ಶುಕ್ರವಾರ ಆಯೋಜಿಸಿದ್ದ ಬಾಲರಾಮನ ಮೂರ್ತಿ ಕೆತ್ತನೆ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.
ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ಖಂಡಿಸಿ ಪ್ರತಿಭಟನೆ
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡಿಸಿ ದಲಿತ ಮಹಾಸಭಾದವರು ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟಿಸಿದರು.
ಕುಪ್ಪಣ್ಣ ಪಾರ್ಕ್‌ನಲ್ಲಿ ಮಾವು, ಹಲಸು ಮೇಳ ಆರಂಭ
ಈ ಮಾವು ಮೇಳದಲ್ಲಿ ಬಾದಾಮಿ, ರಸಪುರಿ, ಮಲ್ಲಿಕಾ, ಸಿಂಧೂರಾ, ತೋತಾಪುರಿ, ಮಲಗೋವ, ಬಾಗನಪಲ್ಲಿ, ಹಿಮಾಪಸಂದ್, ವಾಲಜ, ಕೇಸರ್, ದಶೇರಿ, ದಿಲ್ ಪಸಂದ್ ಸೇರಿದಂತೆ ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ.
ಸರ್ಕಾರದ ಅಭಿವೃದ್ದಿ ಸಹಿಸದೆ ಜನಾಕ್ರೋಶ ಯಾತ್ರೆ
ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
3400 ಕೋಟಿ ಟಿಡಿಆರ್‌ಗೆ ರಾಜಮನೆತನವೇ ‘ಒಡೆಯ’ರ್‌

ಬೆಂಗಳೂರು ಅರಮನೆ ಮೈದಾನದ ಭೂಮಿಯ ಬಳಕೆಗೆ ಸಂಬಂಧಿಸಿದಂತೆ 3,400 ಕೋಟಿ ರು.ಗಳ ಟಿಡಿಆರ್‌ ಹಣವನ್ನು ಮೈಸೂರು ರಾಜಮನೆತನಕ್ಕೆ ನೀಡಲು ಆದೇಶಿಸಿದೆ.

ಕೃಷಿ ತಾಂತ್ರಿಕತೆಗಳಿಗೆ ರೈತರನ್ನು ಓಲೈಸಬೇಕು: ಜಿಪಂ ಯೋಜನಾ ನಿರ್ದೇಶಕ ಕೆ.ಬಿ. ಪ್ರಭುಸ್ವಾಮಿ
ಅನೇಕ ವಿದ್ಯಾವಂತರು ಇಂದು ಕೃಷಿಯತ್ತ ಒಲವು ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃಧ್ಧಿಪಡಿಸುತ್ತಿರುವ ನೂತನ ತಳಿಗಳು, ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿಸಖಿಯರು ಶ್ರಮಿಸಬೇಕು.
ಐ.ಎನ್.ಸಿ ಅಲ್ಲ ಪಿ.ಎನ್.ಸಿ: ಸಿ.ಟಿ. ರವಿ ಲೇವಡಿ
ಗಲಭೆ ಕೋರರಿಗೆ ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ ಎಂಬ ಮನಸ್ಥಿತಿ ಇದೆ. ಹುಬ್ಬಳಿ ಗಲಭೆ ಕೋರರು, ಉದಯಗಿರಿ ಪೊಲೀಸ್ಠಾಣೆ ದಾಳಿ ಕೋರರಿಗೆ ನಮ್ಮ ಸರ್ಕಾರ ಎಂಬ ಭಾವನೆಯನ್ನು ಹುಬ್ಬಳ್ಳಿ ಗಲಭೆ ಕೋರರ ಪ್ರಕರಣ ಹಿಂದೆಗೆದುಕೊಂಡು ತೋರಿಸಿಕೊಟ್ಟಿದ್ದಾರೆ. ಈಗ ಅವರಿಗೆ ರಾಜಾಶ್ರಯ ಎಂದರು.
ಅಂತರಿಕ್ಷ ವೈದ್ಯಕೀಯ ಸಂಶೋಧನೆಗೆ ಕಾಲಿಟ್ಟ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ
ಅಂತರಿಕ್ಷ ಹಾಗೂ ವೈದ್ಯಕೀಯ ಸಂಶೋಧನೆ ಕ್ಷೇತ್ರಗಳಲ್ಲಿಯೂ ಭಾರತೀಯ ಸಂಸ್ಥೆಗಳು ಬೆಳೆಯಬೇಕಾದ ಸಮಯ ಬಂದಿದ್ದು, ಈ ಬೆಳವಣಿಗೆಯೊಂದಿಗೆ ಜೆಎಸ್ಎಸ್‌ಇ ಆರ್‌ ಹೊಸ ಭಾಷ್ಯ ಬರೆಯುತ್ತಿರುವುದು ಸಂತಸದ ಸಂಗತಿ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 448
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved