• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಟೆಲ್‌ ಸ್ವೀಟ್‌ ಅಂಗಡಿಗಳಲ್ಲಿ ನಂದಿನಿ ತುಪ್ಪ ಬಳಸಿ
ಹಾಲಿನ ದರ ಏರಿಕೆ ಮಾಡುವಂತೆ ಸಹಕಾರ ಸಚಿವರಿಗೆ ಸೂಚನೆ ನೀಡಿರುವುದು ಸರಿಯಲ್ಲ.
ಪಾರಿವಾಳಕ್ಕೆ ಇಂದಿನಿಂದ ಕಾಳು ಹಾಕಬೇಡಿ
ಪಾರಿವಾಳಗಳು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಗೂಡು ಕಟ್ಟಿ ಅಲ್ಲಿಯೇ ಹಿಕ್ಕೆ ಹಾಕುವುದರಿಂದ ಕಟ್ಟಡಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪ
ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
ಸುಪ್ರಿಂ ಕೋರ್ಟ್ತೀರ್ಪಿನಂತೆ ರಾಜ್ಯ ಸರ್ಕಾರ ಪ.ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸಬೇಕು
ಕೃಷಿಯಿಂದ ಲಾಭ ಕಾಣದೆ ರೈತರು ಜಮೀನು ಮಾರುತ್ತಿದ್ದಾರೆ: ಹಿ.ಚಿ.ಬೋರಲಿಂಗಯ್ಯ
ಅಮೆರಿಕಾದಂತ ಮುಂದುವರೆದ ರಾಷ್ಟ್ರಗಳಲ್ಲಿ ಅಲ್ಲಿನ ರೈತರಿಗೆ ಅನುಕೂಲವಾಗುವಂತೆ ಕೃಷಿ ಸಂತೆಗಳನ್ನು ಆಯೋಜಿಸಲಾಗುತ್ತದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಈ ರೀತಿಯ ಬೆಳವಣಿಗೆ ಕಾಣಿಸುತ್ತಿಲ್ಲ. ಇಂತಹ ಸಮಕಾಲೀನ ವಿಷಯ ತೆಗೆದುಕೊಳ್ಳದೆ ಹಳೆಯ ಕಾಲದ ಜಾನಪದ ಗೀತೆ ಮತ್ತು ಜಾನಪದ ಕಥೆಯಲ್ಲಿಯೇ ಕಳೆದುಹೋಗಬಾರದು.
ಮಾವುತರು, ಕಾವಾಡಿಗಳ ಮಕ್ಕಳಿಗಾಗಿ ತಾತ್ಕಾಲಿಕ ಶಾಲೆ, ಗ್ರಂಥಾಲಯ ಉದ್ಘಾಟನೆ
ಗಲ್ಲು ಗಲ್ಲೆನುತ ಗೆಜ್ಜೆ ಗಲ್ಲುತ್ತಾಜೆನುತ, ಭೂಮಿ ಈ ಭೂಮಿ ಮೇಲಿನಾಡು, ಈ ನಾಡಲೆಮ್ಮ ಕೋಟಿ, ಈ ಕೋಟೆಗೆ ನೀನೆ ನೀನೆ ತಾಯಿ ಹಾಡಿಗೆ ನೃತ್ಯ ಮಾಡಿದರು. ತಮ್ಮ ಸಂಸ್ಕೃತಿ ಬಿಂಬಿಸುವ ಲೇ ಲಾ ಲಲ್ಲ ಲಾ ಎಂಬ ಹಾಡಿಗೆ ಹೆಜ್ಜೆ ಹಾಕಿ ಪುಟಾಣಿಗಳೊಂದಿಗೆ ಸಚಿವ ಡಾ.ಮಹದೇವಪ್ಪ ಅವರು ಸಹ ಎರಡು ಹೆಜ್ಜೆ ಹಾಕಿದರು.
ಡಾ.ರಾಧಾಕೃಷ್ಣ, ಡಾ.ವಿಶ್ವೇಶ್ವರಯ್ಯನವರು ನಮ್ಮ ಕನ್ನಡದ ಅಚ್ಚಳಿಯದ ಧ್ರುವತಾರೆಯರು
ಸರ್ ಎಂ. ವಿಶ್ವೇಶ್ವರಯ್ಯ ಅವರ ಸಿದ್ಧಾಂತ, ತತ್ವಗಳು, ಅವರ ಸಾಧನೆ ಮತ್ತು ಚಿಂತನೆಗಳನ್ನು ತಮ್ಮ ವೈಯಕ್ತಿಕ ಬದುಕಿಗೆ ಅಳವಡಿಸಿಕೊಂಡಿದ್ದೇನೆ. ಇದೆಲ್ಲವನ್ನು ನೀಡಿದ ಅವರಿಗೆ ನನ್ನ ಹೃತ್ಪೂರ್ವಕ ವಂದನೆಗಳು.
ಮೈಸೂರಿನಲ್ಲಿ ವಿಷ್ಣು ಸಂಭ್ರಮ ಸಂಗೀತ ಸಂಜೆ ಯಶಸ್ವಿ
ಮೈಸೂರು ನಗರದ ಡಾ.ರಾಜ್ ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ 4ನೇ ವಿಷ್ಣು ಸಂಭ್ರಮ ಸಂಗೀತ ಸಂಜೆ ನೈಜ ವಾದ್ಯಗಳ (ಲೈವ್ ಮ್ಯೂಸಿಕ್) ಕಾರ್ಯಕ್ರಮ ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.
ಪರೀಕ್ಷಾ ಹೊಸ ಮಾದರಿ ಪ್ರಶ್ನೆಪತ್ರಿಕೆ ಪದ್ಧತಿ ಹಿಂಪಡೆಯಲು ಮರಿತಿಬ್ಬೇಗೌಡ ಆಗ್ರಹ
2024- 25ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ ಕಾರ್ಯಸೂಚಿಯಂತೆ 1.6.2024 ರಿಂದ 3.3.2025 ರವರೆಗೂ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಶೇ.50 ಹೆಚ್ಚು ಪಠ್ಯಕ್ರಮವನ್ನು ಉಪನ್ಯಾಸಕರು ಮುಗಿಸಿ, ಕಳೆದ ಸಾಲಿನ ನೀಲನಕ್ಷೆಯಂತೆ ಪರೀಕ್ಷಾ ಬೋಧನಾ ಕಾರ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ, ಮಕ್ಕಳಿಗೆ ವಿವರಣೆಯನ್ನು ನೀಡಿರುತ್ತಾರೆ.
ಅರಮನೆಯಲ್ಲಿ ಜಂಬೂಸವಾರಿ ಮಾರ್ಗ ಬದಲು, 15 ಸಾವಿರ ಆಸನ ಹೆಚ್ಚಳ: ಡಾ.ಮಹದೇವಪ್ಪ
ವರ್ಷದಿಂದ ವರ್ಷಕ್ಕೆ ದಸರಾಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಟಿಕೆಟ್, ಪಾಸ್ ತೆಗೆದುಕೊಂಡವರು ಆಸನ ಸಿಗದೆ ಸಮಸ್ಯೆ ಎದುರಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅರಮನೆಯಲ್ಲಿ ಆಸನಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಮಾವುತರು, ಕಾವಾಡಿಗರ ಕುಟುಂಬದವರ ಜೊತೆ ಉಪಾಹಾರ ಸವಿದ ಸಚಿವ ಡಾ. ಮಹದೇವಪ್ಪ
ಡಾ.ಎಚ್.ಸಿ.ಮಹದೇವಪ್ಪ ಅವರು ಕಾಯಿ ಹೋಳಿಗೆ ಬಡಿಸಿದರೆ, ಶಾಸಕ ತನ್ವೀರ್ ಸೇಠ್ ತುಪ್ಪ ಬಡಿಸಿದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಾಥ್ ನೀಡಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 420
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved