• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಎಸ್‌ಎಸ್‌ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ನ್ಯಾಯವೇ ದೇವರು, ನ್ಯಾಯಾಲಯವೇ ದೇಗುಲವೆಂಬಂತೆ ಗುರು-ಶಿಷ್ಯರ ಸಂಬಂಧ ಉತ್ತಮವಾಗಿರಬೇಕೆಂದಾದಲ್ಲಿ ಮಾಡಿದ ತಮ್ಮನ್ನು ತಿದ್ದಿಕೊಂಡು ನಡೆದು ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಸ್ವಾಮಿ ವಿವೇಕಾನಂದ ಅವರಂತಹ ಆದರ್ಶನಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರೀಕರಂತೆ ಬದುಕುವ ದಾರಿಯೇ ಸಾಮಾಜಿಕ ನ್ಯಾಯದ ಪರಿಕಲ್ಪನೆಯಾಗಿದೆ.
ಪುನೀತ್ ರಾಜ್ ಕುಮಾರ್ ಕ್ರೀಡಾಭಿಮಾನಿಯಾಗಿದ್ದರು : ಅಶ್ವಿನಿ ಪುನೀತ್ ರಾಜ್ಕುಮಾರ್
ನಾನು ಕೂಡ ಪುನೀತ್‌ ರಾಜ್‌ ಕುಮಾರ್ ಅಭಿಮಾನಿ. ಪುಟ್ಟ ಮಗುವಿನಿಂದ 70 ವರ್ಷದ ವಯೋವೃದ್ಧರು ಇಷ್ಟಪಡುವ ಉತ್ತಮ ನಟನಿದ್ದರೆ ಅದು ಪುನೀತ್ ರಾಜಕುಮಾರ್. ದೊಡ್ಡಮನೆ ಸೊಸೆಯಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಆ ಮನೆಗೆ ಗೌರವ ತಂದು ಕೊಟ್ಟವರಾಗಿದ್ದಾರೆ.
ಉತ್ತಮ ಶಿಕ್ಷಕ ಸ್ಫೂರ್ತಿದಾಯಕವಾಗಿರಬೇಕು: ಕುಲಸಚಿವ ಡಾ.ಎನ್. ನಾಗರಾಜ
ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನವನ್ನು ಪ್ರಚಲಿತ ವಿಷಯದತ್ತಾ ನವೀಕರಿಸಬೇಕು. ಶಿಕ್ಷಕರು ಎಂದು ಗುರುತಿಸಿಕೊಳ್ಳಲು, ನಮ್ಮನ್ನು ನಾವು ಬೇರೆಯವರ ಮೂಲಕ ಗುರುತಿಸಿಕೊಂಡಾಗ ಅದು ಯಶಸ್ಸು.
ಮೈಸೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ರೂಪಾ ಅಯ್ಯರ್ ಖಂಡನೆ
ಅಣ್ಣಾವ್ರು ಡಾ. ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ರಸ್ತೆಗಳ ಅಭಿವೃದ್ಧಿ ಕಾಮಗಾರಿ ಆರಂಭಿಸಿ: ಸಂಸದ ಸುನೀಲ್ ಬೋಸ್
ಪಟ್ಟಣದ ತಲಕಾಡು ಹೆಮ್ಮಿಗೆ ಮುಖ್ಯರಸ್ತೆಯಲ್ಲಿರುವ ಲೋಕೋಪಯೋಗಿ ತಾಂತ್ರಿಕ ಉಪ ವಿಭಾಗದ ಕಚೇರಿಗೆ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವ 45 ಲಕ್ಷ ರು. ಗಳ ವೆಚ್ಚದ ಕಾಮಗಾರಿಗೆ ಸಂಸದ ಸುನೀಲ್ ಬೋಸ್ ಭೂಮಿ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.
ಭಾರತೀಯ ಕಲೆ, ವಾಸ್ತುಶಿಲ್ಪಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ: ಡಾ. ಕೆ.ಎನ್. ಮೋಹನ್
ದಕ್ಷಿಣ ಭಾರತದಲ್ಲಿ ಪಲ್ಲವರ ಕಾಲದಲ್ಲಿ ದ್ರಾವಿಡ ಕಲಾಶೈಲಿಯೂ ಉಗಮಗೊಂಡು ಚೋಳರು ಸೇರಿದಂತೆ ಕರ್ನಾಟಕದ ಬಾದಾಮಿ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರ ಕಾಲದಲ್ಲಿ ಹಲವು ಪ್ರಸಿದ್ಧ ದೇವಾಲಯಗಳು ನಿರ್ಮಾಣವಾದವು.
ಎಸ್ಸಿ ರೈತ ಮಹಿಳೆಯರಿಗಾಗಿ ಕೃಷಿ ಯಂತ್ರೋಪಕರಣಗಳಬಾಡಿಗೆ ಕೇಂದ್ರ ಸ್ಥಾಪಿಸುವ ಕುರಿತು ತರಬೇತಿ
ಮಹಿಳೆಯರು ಕೃಷಿ ವಿವಿಯಿಂದ ನೀಡುವ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿ ಮುಂದಿನ ದಿನಗಳಲ್ಲಿ ತಾಂತ್ರಿಕ ಮತ್ತು ಆರ್ಥಿಕವಾಗಿ ಸಬಲೀಕರಣ ಹೊಂದಬೇಕು.
ಮೈಸೂರು ಇನ್ ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಯಲ್ಲಿ ಅತ್ಯಾಧುನಿಕ ಜಿಐ ಕ್ಯಾನ್ಸರ್ ಘಟಕ ಉದ್ಘಾಟನೆ
ಜಠರಗರುಳಿನ (ಜಿಐ) ಕ್ಯಾನ್ಸರ್ ಗಳಿಗೆ ಚಿಕಿತ್ಸೆ ನೀಡಲು ಮೀಸಲಾಗಿರುವ ಅತ್ಯಾಧುನಿಕ ಸೌಲಭ್ಯವು ಪ್ಯಾಂಕ್ರಿಯಾಟಿಕ್, ಯಕೃತ್ತು, ಪಿತ್ತಕೋಶ, ಪಿತ್ತರಸ, ಅನ್ನನಾಳ, ಹೊಟ್ಟೆ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ ಗಳ ವಿರುದ್ಧ ಹೋರಾಡುವ ರೋಗಿಗಳಿಗೆ ವಿಶೇಷ ಆರೈಕೆಯನ್ನು ನೀಡುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ.
ವಚನಗಳು ಆಧುನಿಕ ಸಮಸ್ಯೆಗೆ ದಿವ್ಯೌಷಧಿಯಿದ್ದಂತೆ: ವಿಶ್ರಾಂತ ಪ್ರಾಧ್ಯಾಪಕ ಡಾ. ತಳವಾರ
ಮನುಷ್ಯರು ಇಂದಿನ ಜನ ಮಾನಸಿಕ ಕ್ಷೋಭೆಗೆ ಒಳಗಾಗಿದ್ದಾರೆ, ಜೀವನದ ಜಂಜಾಟ ಮತ್ತು ಒತ್ತಡಕ್ಕೆ ಸಿಲುಕಿ ಅಸುಖಿಗಳಾಗಿದ್ದಾರೆ, ಆಧುನಿಕ ಮನುಷ್ಯನ ಈ ಸಮಸ್ಯೆಗಳಿಗೆ ಶರಣರ ವಚನಗಳು ಮದ್ದಿನ ರೂಪದಲ್ಲಿ ಕೆಲಸ ಮಾಡುತ್ತವೆ.
ಸದನದಲ್ಲಿ ಕಾವೇರಿ-2 ತತ್ರಾಂಶದ ಸಮಸ್ಯೆ ಬಗ್ಗೆ ಗಮನ ಸೆಳೆದ ಸಿ.ಎನ್. ಮಂಜೇಗೌಡ
ಸರ್ಕಾರ ಸಹಾಯವಾಣಿ ಟಿಕೇಟಿಂಗ್ ಅಪ್ಲಿಕೇಷನ್ ಮಾಡಿದೆ. ಆದರೆ ಯಾವುದೂ ಕೆಲಸ ಮಾಡುತ್ತಿಲ್ಲ. ಕಾವೇರಿ 2 ತತ್ರಾಂಶ ಜಾರಿಗೆ ಬಂದ ಮೇಲೆ ಎಷ್ಟು ಒಳ್ಳೆಯದಾಗಿದೆ, ಎಷ್ಟು ಕೆಟ್ಟದ್ದಾಗಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ. ನೀವು ತತ್ರಾಂಶವನ್ನು ಜಾರಿಗೆ ತಂದ ಮೇಲೆ ಇವತ್ತಿನವರಿಗೆ ನಾನೇ ಇ.ಸಿ.ಗೆ ಅರ್ಜಿ ಹಾಕಿದ್ದೇನೆ. 12 ದಿನವಾಗಿದೆ ಇವತ್ತಿನವರೆಗೆ ಆಗಿಲ್ಲ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved