• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಬೆಳೆದ ಬೆಳೆಗೆ ಸರ್ಕಾರ ಸೂಕ್ತ ಬೆಲೆ ನೀಡಬೇಕು
ರೈತರು ನಮ್ಮ ದೇಶದ ಬೆನ್ನಲಭು ಬ್ಯಾಂಕಿನಲ್ಲಿ ಸಾಲ ಪಡೆದು ವ್ಯವಸಾಯ ಮಾಡಿ ಕಷ್ಟು ಪಡುತ್ತಾರೆ.
ಕರೋಹಟ್ಟಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ
ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹೇಳಿದಂತೆ ಜೈ ಜವಾನ್ ಜೈ ಕಿಸಾನ್, ದೇಶಕ್ಕೆ ಅನ್ನ ನೀಡುವ ರೈತರು ಹಾಗೂ ದೇಶ ರಕ್ಷಣೆ ಮಾಡುವ ಸೈನಿಕರನ್ನು ಪ್ರತಿದಿನ ನೆನೆಯೋಣ ಅವರಿಗೆ ಗೌರವ ಸಲ್ಲಿಸೋಣ
ಗಣಿತ ಕ್ಷೇತ್ರದಲ್ಲಿ ರಾಮಾನುಜಮ್ ಸಾಧನೆಗಳು ಅಗಣಿತ; ಎಚ್. ಸತ್ಯಪ್ರಸಾದ್
ಅಂದಿನ ಬ್ರಿಟಿಷ್ ಸಾಮ್ರಾಜ್ಯದ ವಿಜ್ಞಾನ ಪ್ರಪಂಚದಲ್ಲಿ ಅತ್ಯುನ್ನತ ಗೌರವವಾದ ರಾಯಲ್ ಸೊಸೈಟಿಯ ಫೆಲೋ ಆಗಿ ರಾಮಾನುಜಮ್ ಆಯ್ಕೆಯಾಗಿದ್ದರು. ಈ ಗೌರವ ಪಡೆದ ಮೊದಲ ಭಾರತೀಯರಾಗಿ ಗುರುತಿಸಿಕೊಂಡಿದ್ದಾರೆ. ಅವರ ಗಣಿತ ಕ್ಷೇತ್ರದ ಸಾಧನೆ ಭಾರತ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಪ್ರಖ್ಯಾತಿಯನ್ನು ಗಳಿಸಿದೆ.
ಎಸ್.ಎಂ. ಕೃಷ್ಣ ವ್ಯಕ್ತಿತ್ವ ದೇಶದ ಇತರ ರಾಜಕಾರಣಿಗಳಿಗೆ ಮಾದರಿ: ಎಚ್. ವಿಶ್ವನಾಥ್
ಯಶಸ್ವಿನಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಲಕ್ಷಾಂತರ ಬಡ ಜನರ ಪ್ರಾಣ ಉಳಿಸಿದ ಆ ಮಹಾನುಭಾವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಾನೆತ್ತರಕ್ಕೆ ಕೊಂಡೊಯ್ದು ಚುನಾಯಿತ ಜನಪ್ರತಿನಿಧಿಗಳು ಯಾವ ರೀತಿ ಕೆಲಸ ಮಾಡಬೇಕೆಂಬುದನ್ನು ತೋರಿಸಿದ ಚತುರಮತಿ ರಾಜಕೀಯ ನಾಯಕ ಎಂದು ಅವರು ಹೇಳಿದರು.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ: ಹೊನ್ನೂರು ಪ್ರಕಾಶ್ ಸಲಹೆ
ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ರೈತರು ಇವುಗಳ ಪ್ರಯೋಜನ ಪಡೆಯಬೇಕು .
ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿ ಹೊಂದಿ ಕೆಲಸ ನಿರ್ವಹಿಸಬೇಕು: ಚಿಕ್ಕವೀರಪ್ಪ
ಸಂಘ, ಸಂಸ್ಥೆಗಳು ಗ್ರಾಮೀಣ ಜನರ ಅಗತ್ಯ ಹೊಂದಿರುವ ಕೆಲಸ ಮತ್ತು ಗ್ರಾಮಗಳ ಅಭಿವೃದ್ಧಿ ಕಡೆ ಗಮನಹರಿಸಿದಾಗ ಗ್ರಾಮದ ಅಭಿವೃದ್ಧಿ ಜೊತೆಗೆ ಸಂಘ ಸಂಸ್ಥೆಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲ ಸದಸ್ಯರು ಕೆಲಸ ನಿರ್ವಹಿಸಬೇಕು .
ಕುವೆಂಪುನಗರ ಧಗ್ರಾಯೋ ವತಿಯಿಂದ ಮಹಿಳಾ ವಿಚಾರಗೋಷ್ಠಿ
ಯೋಜನೆಗಳು, ಸದಸ್ಯರಲ್ಲಿ ವ್ಯವಹಾರ ಜ್ಞಾನ, ಸಂಘಗಳಿಂದ ಆಗುವ ಉಪಯೋಗಗಳು,
ಹೊಸ ಕಾಯಿಲೆಗಳಿಗೆ ಆಯುರ್ವೇದ ಚಿಕಿತ್ಸೆ ಅನಿವಾರ್ಯ
ಪ್ರಸ್ತುತ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ.
ಚಿಕ್ಕನೇರಳೆ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿದ ಹನುಮ ಜಯಂತಿ
ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿ ಮುಖ್ಯ ವೃತ್ತದಲ್ಲಿರುವ ಮಸೀದಿಗೆ ಹೆಚ್ಚಿನ ಪೊಲೀಸರನ್ನು ಭದ್ರತೆ ಒದಗಿಸಲಾಯಿತು. ಮುಸ್ಲಿಂ ಸಮಾಜದವರು ಪಾನಕ ವಿತರಿಸಿದರು.
ಬಿಜೆಪಿಯಿಂದ ಹುಣಸೂರಿನಲ್ಲಿ ಬೂತ್‌ನಂ. 125 ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಆಯ್ಕೆ
ಕೃಷಿ ಮಾಡುವ ರೈತರಿಗೆ ವಿವಿಧ ರೀತಿಯ ದವಸಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿ ರೈತರ ಕೈ ಹಿಡಿಯುವ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಿಂದ ಕಿಸಾನ್ ಸಮ್ಮಾನ್ ಯೋಜನೆಯಡಿ ನೇರ ರೈತರ ಖಾತೆಗೆ ವಾರ್ಷಿಕ ರು. 6 ಸಾವಿರ ರು. ಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತಿದೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 500
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved