• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರೀಂಕೋರ್ಟ್ ಆದೇಶ ಪುನರ್ ಪರಿಶೀಲನೆಯಾಗಲಿ
ಎಂಎಸ್ಪಿ ಗ್ಯಾರಂಟಿ ಕಾನೂನು ಆಗಬೇಕು
ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಪಟ್ಟಣದ ಸಂತೆಮಾಳ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಮೈಸೂರು- ಮಳವಳ್ಳಿ ಮುಖ್ಯರಸ್ತೆಗೆ ಅಡ್ಡ
ಸೂರ್ಯ ಚಂದ್ರ ಇರುವವರೆಗೂ ಶಿವರಾತ್ರಿ ರಾಜೇಂದ್ರ ಶ್ರೀ ಅಮರ
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಸಿವನ್ನು ನೀಗಿಸುವುದಕ್ಕಾಗಿ ತಾವು ಧರಿಸಿದ ಚಿನ್ನದ ಕಡಗವನ್ನು ಮಾರಿ ಸಂಸ್ಥೆ
ಪರೀಕ್ಷೆಗಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತರಬೇತಿ
- ಸರ್ಕಾರಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್‌ ತರಬೇತಿಗೆ ಚಾಲನೆ
ಕೃಷಿ ಭೂಮಿಯ ಆರ್.ಟಿಸಿ ಹೊಂದಿರುವ ಆದಿವಾಸಿ ರೈತರಿಗೆ ಟಿಎಪಿಸಿಎಂಎಸ್ ಸದಸ್ಯತ್ವ: ಅಧ್ಯಕ್ಷ ಬಸವಲಿಂಗಯ್ಯ ಭರವಸೆ

ಕೃಷಿ ಭೂಮಿಯ ಆರ್.ಟಿಸಿ ಹೊಂದಿರುವ ಆದಿವಾಸಿ ರೈತರಿಗೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸದಸ್ಯತ್ವ ನೀಡುವ ಭರವಸೆಯನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ ನೀಡಿದ್ದಾರೆ.  

ಜೆಡಿಎಸ್ ಬಲ ಹೆಚ್ಚಿಸಲು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಕರೆ

ಜೆಡಿಎಸ್ ಪಕ್ಷವನ್ನು ಬೂತ್‌ ಮಟ್ಟದಿಂದ ಬಲಪಡಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಸಜ್ಜಾಗಲು ಕಾರ್ಯಕರ್ತರನ್ನು ಒಗ್ಗೂಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ. 

ವ್ಯಕ್ತಿತ್ವ ವಿಕಸನದಲ್ಲಿ ಪಠ್ಯಗಳಷ್ಟೇ ಪಠ್ಯೇತರ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ: ಪ್ರೊ.ಡಿ.ಎಸ್.ಗುರು
ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ವ್ಯಕ್ತಿಯನ್ನು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಒತ್ತಡಗಳಿಂದ ಹೊರತಂದು ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಸುತ್ತವೆ. ಅಲ್ಲದೇ ಆಧ್ಯಾತ್ಮಿಕ ಶಕ್ತಿಯೊಳಗೆ ಸೇರಲು ಸಹಕಾರಿಯಾಗುತ್ತದೆ.
ನಾಗಮಂಗಲ ಗಲಭೆ ವಿಷಯದಲ್ಲಿ ಗುಪ್ತಚರ ಇಲಾಖೆ ವಿಫಲ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಸಿ.ಪಿ.ಯೋಗೇಶ್ವರ್‌ ಕೂಡ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಎನ್.ಡಿ.ಎ ಅಭ್ಯರ್ಥಿ ಕಣಕ್ಕಿಳಿತ್ತಾರೆ. ನಾನು ನಿಲ್ಲುತ್ತೇನೆ ಇನ್ಯಾರೋ ನಿಲ್ಲುತ್ತಾರೆ ಎಂಬ ಪ್ರಶ್ನೆ ಸದ್ಯಕ್ಕೆ ಇಲ್ಲ.
ಶಿಕ್ಷಕರು ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಲಿ: ಶಾಸಕ ಡಿ.ರವಿಶಂಕರ್
ಶಿಕ್ಷಣ ಕ್ಷೇತ್ರ ಪವಿತ್ರವಾದುದಾಗಿದ್ದು ಇದನ್ನು ಅರಿತು ಬಲಿಷ್ಠ ಮತ್ತು ಶಕ್ತಿಯುತ ಸಮಾಜ ನಿರ್ಮಾಣಕ್ಕೆ ಕಂಕಣಬದ್ದರಾಗಿ ಕೆಲಸ ಮಾಡಿ ವಿದ್ಯಾರ್ಥಿಗಳು ಎಂತಹ ಸಂಕಷ್ಟ ಬಂದರು ಜಗ್ಗದೆ ಕುಗ್ಗದೆ ಶಕ್ತಿಯುತವಾಗಿ ರೂಪುಗೊಳ್ಳುವಂತೆ ಮಾಡಬೇಕು.
ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಮಹಿಳಾ ಸುರಕ್ಷತೆ ಕುರಿತು ವಿಚಾರ ಸಂಕಿರಣ
ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣಗೊಳಿಸುವ ಉದ್ದೇಶದಿಂದ ಕಾನೂನು ನೆರವು ಮತ್ತು ಮಹಿಳೆಯರಿಗಾಗಿ ನೀತಿ ರೂಪಿಸಿದೆ. ಅವುಗಳ ಪರಿಣಾಮಕಾರಿ ಜಾರಿ ಸಂಬಂಧ ಚರ್ಚಿಸಲಾಗುತ್ತಿದ. ಪ್ರಮುಖವಾಗಿ ಮಹಿಳೆಯರ ಕೆಲಸದ ಸ್ಥಳ ಮತ್ತು ಸಾರ್ಜವಿಕ ಸ್ಥಗಳಲ್ಲಿನ ರಕ್ಷಣೆ ಸಂಬಂಧ ಹೆಚ್ಚು ಗಮನ ಹರಿಸಲಾಗುತ್ತಿದೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 420
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved