• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ
ಚಾಮುಂಡೇಶ್ವರಿ ದರ್ಶನಕ್ಕೆ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಮೈಸೂರು ಅರಸರ ಸಂಸ್ಥಾನದ ಅದಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಶ್ರದ್ಧಾಭಕ್ತಿಯಿಂದ ಅಭಿವೃದ್ಧಿಪಡಿಸಲಾಗಿದೆ.
ಸ್ವಹೂಟಗಳ್ಳಿ ನಗರಸಭೆಯಿಂದ ಸ್ವಚ್ಛತಾ ಆಂದೋಲನ ಉದ್ಘಾಟನೆ
ನಗರವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಮೈಸೂರು ನಗರ ಪಾಲಿಕೆ ಹಾಗೂ ಎಂಡಿಎ ಕಾರ್ಯಲಯಗಳ ನಿರ್ಲಕ್ಷತೆ ಎದ್ದು ಕಾಣುತ್ತದೆ. ಅಂತಾರಾಷ್ಟ್ರೀಯ ಪ್ರವಾಸಿ ತಾಣವಾದ ಮೈಸೂರು ನಗರದ ಸ್ವಚ್ಛತೆಯ ಬಗ್ಗೆ ಇನ್ನು ಮುಂದಾದರೂ ಸಂಬಂಧಪಟ್ಟ ಇಲಾಖೆಗಳು ಆಸಕ್ತಿವಹಿಸಿ ಗಮನ ಹರಿಸಬೇಕು.
ಮರದ ಅಂಬಾರಿಯೊಂದಿಗೆ ಹೆಜ್ಜೆ ಹಾಕಿದ ಅಭಿಮನ್ಯು
ಅರಮನೆ ಆವರಣದಿಂದ ಸಂಜೆ 5.50ಕ್ಕೆ ಹಿರಣ್ಯಾ ಮತ್ತು ಲಕ್ಷ್ಮೀ ಜತೆ ಬನ್ನಿಮಂಟಪದತ್ತ ಹೆಜ್ಜೆ ಹಾಕಿದ. ಈ ವೇಳೆ ಮಹೇಂದ್ರ, ಧನಂಜಯ, ಭೀಮ, ಪ್ರಶಾಂತ, ಗೋಪಿ, ಕಂಜನ್, ಸುಗ್ರೀವ, ರೋಹಿತ, ಏಕಲವ್ಯ, ದೊಡ್ಡಹರವೇ ಲಕ್ಷ್ಮೀ, ವರಲಕ್ಷ್ಮೀ ಆನೆಗಳು ಅಭಿಮನ್ಯುವನ್ನು ಅನುಸರಿಸಿದವು.
ಮಕ್ಕಳಲ್ಲಿ ಸನಾತನ ಸಂಸ್ಕೃತಿ, ಸಂಸ್ಕಾರ ಬೆಳೆಸದಿದ್ದರೆ ದೇಶ ವಿನಾಶಕ್ಕೆ ಹೋಗುತ್ತದೆ: ಸಾಲೂರು ಮಠದ ಸ್ವಾಮೀಜಿ
ಪ್ರಸ್ತುತ ಈಗ ಎಲ್ಲರದೂ ಧಾವಂತದ ಬದುಕು. ಅವಿಭಕ್ತ ಕುಟುಂಬಗಳೇ ಇಲ್ಲ. ಎಲ್ಲಾ ವಿಘಟನೆಗಳೇ. ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಹಕ್ಕು ಬಂದ ನಂತರ ದೇಶದಲ್ಲಿ 3 ಲಕ್ಷ ಪ್ರಕರಣಗಳು ನ್ಯಾಯಾಲಯದ ಮುಂದಿವೆ. ಜೀವನ ನಶ್ವರ, ಮಾಡಿದ ಕೆಲಸ ಮಾತ್ರ ಉಳಿಯುತ್ತದೆ. ಆದ್ದರಿಂದ ಎಲ್ಲರನ್ನು ಇದನ್ನು ಆರ್ಥ ಮಾಡಿಕೊಂಡು ಜೀವನಸಾಗಿಸಬೇಕು.
ಕನ್ನಡದಲ್ಲಿ ವಿಮರ್ಶಕರ ಸಂಖ್ಯೆ ಕಡಿಮೆ ಆಗುತ್ತಿದೆ: ಎಲ್.ಎಸ್.ಮುಕುಂದರಾಜ್
ಕನ್ನಡ ಸಾಹಿತ್ಯ ಲೋಕದ ವಿಮರ್ಶನ ಕೈಂಕರ್ಯದಲ್ಲಿ ಪ್ರೊ.ಜಿ.ಎಚ್. ನಾಯಕರ ಸ್ಥಾನ ಬಹಳ ದೊಡ್ಡದು. ಕನ್ನಡದಲ್ಲಿ ವಿಮರ್ಶೆ ಎಂಬ ಪ್ರಕಾರ ವಿಭಿನ್ನ ಸ್ವರೂಪದಲ್ಲಿತ್ತು. ವಿಮರ್ಶೆಯ ಪರಿಕಲ್ಪನೆ ಪ್ರಾಚೀನ ಕವಿಗಳಾದ ಪಂಪ, ರನ್ನ, ಕುಮಾರವ್ಯಾಸ, ವಚನಕಾರರು ಹಾಗೂ ಮೊದಲಾದವರ ಎಲ್ಲರಲ್ಲಿಯೂ ಇದೇ ಇತ್ತು. ಆದರೆ ನವ್ಯ ವಿಮರ್ಶೆ ಇಂಗ್ಲಿಷ್ ಸಾಹಿತ್ಯದ ಪ್ರೇರಣೆಯಿಂದ ಬಂದದ್ದು. ಇತ್ತೀಚೆಗೆ ವಿಮರ್ಶಕರ ಸಂಖ್ಯೆ ಕಡಿಮೆಯಾಗುತ್ತಿದೆ.
ಟಿಕೆಟ್ ಆಕಾಂಕ್ಷಿಗಳು ಸದಸ್ಯತ್ವ ನೋಂದಣಿಯ ನೇತೃತ್ವವಹಿಸಿ: ಸಾ.ರಾ.ಮಹೇಶ್
ಹೋಟೆಲ್ ಅಥವಾ ಎಲ್ಲೋ ಕುಳಿತು ಬೂತ್ ಸಮಿತಿ ಮಾಡಬಾರದು. ಬೂತ್ ನಲ್ಲಿಯೇ ಆ ಕೆಲಸ ನಡೆಯಬೇಕು. ಹಣವನ್ನು ನೀವ್ಯಾರೂ ಹಾಕಬೇಡಿ. ಸದಸ್ಯರಿಂದಲೇ ಕಟ್ಟಿಸಿ. ಆಗ, ಪಕ್ಷಕ್ಕೆ ನಾನೂ ಹಣ ಕೊಟ್ಟಿದ್ದೇನೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಬಂದು ಚೆನ್ನಾಗಿ ಕೆಲಸ ಮಾಡುತ್ತಾರೆ.
ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ. ಸವಿತಾ
ಅರಮನೆಯಿಂದ ಹೈವೆ ವೃತ್ತದವರೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ, ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನದ ಮೂಲಕ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
ವೀರಶೈವ ಲಿಂಗಾಯತ ಗ್ಲೋಬಲ್ ಬ್ಯುಸಿನೆಸ್ ಕಾನ್ ಕ್ಲೇವ್
ಸಮಾವೇಶವು ಎಲ್ಲಾ ವೀರಶೈವ ಲಿಂಗಾಯತ ಸಮುದಾಯದ ಉದ್ಯಮಿಗಳನ್ನು, ವೃತ್ತಿಪರರನ್ನು ಒಂದೇ ವೇದಿಕೆಗೆ ತರುವ ಮತ್ತು ಆರ್ಥಿಕ, ಕೈಗಾರಿಕೆ, ವ್ಯಾಪಾರ ಚಟುವಟಿಕೆಯನ್ನು ಉತ್ತಮಗೊಳಿಸುವ ಉದ್ದೇಶ ಹೊಂದಿದೆ.
ಬಹುಮಾನಗಳನ್ನು ಬಾಚಿದ ಸುತ್ತೂರು ಜೆಎಸ್ಎಸ್ ಕ್ರೀಡಾಪಟುಗಳು
ಬಾಲಕಿಯರ ವಿಭಾಗ : 800 ಮೀ. ಓಟ ರಂಜಿತ - ಪ್ರಥಮ ಸ್ಥಾನ, 1500 ಮೀ ಓಟ ಬಿ.ಡಿ. ಕಸ್ತೂರಿ ಪ್ರಥಮ ಸ್ಥಾನ, ತಟ್ಟೆ ಎಸೆತ ಇಸ್ನೇಹ ದ್ವಿತೀಯ ಸ್ಥಾನ
ವಿಶ್ವಕರ್ಮರು ಸಮಾಜಕ್ಕೆ ಉತ್ತಮ ಸಂಸ್ಕೃತಿ ನೀಡಿದ್ದಾರೆ
ಪ್ರತಿಯೊಬ್ಬ ಮನುಷ್ಯನು ಇಂದು ಯಾವುದೇ ಕೆಲಸ ಕಾರ್ಯ ನಿರ್ವಹಿಸಿ ಬದುಕುತ್ತಿರುವುದು ವಿಶ್ವಕರ್ಮರು ಮಾಡಿಕೊಟ್ಟಂತಹ ವಸ್ತುಗಳಿಂದಲೇ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 420
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved