• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಗಳ ಪುತ್ಥಳಿ ವಿರೂಪಗೊಳಿಸಿದವನನ್ನು ಗಡಿಪಾರು ಮಾಡಿ
ಸಿದ್ದಗಂಗಾಶ್ರೀಗಳಿಗೆ ಅಪಮಾನ ಮಾಡಿದ ಕಟುಕರಿಗೆ ಸರ್ಕಾರ ಯಾವುದೇ ಮೀನಾ ಮೇಷ ಎಣಿಸದೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಕಾನೂನು ರೂಪಿಸಿ,
ರೈತರ ಪರವಾಗಿ ಕಾಳಜಿ ಇಟ್ಟುಕೊಳ್ಳದಿದ್ದರೆ ಉಳಿಗಾಲವಿಲ್ಲ
ಹೊಸ ಹೊಸ ತಳಿಗಳು ರೈತನ ಕೈಹಿಡಿದರೆ ಕಂಪನಿಗಳು ತಾನೆ ತಾನಾಗಿ ಬೆಳೆಯುತ್ತವೆ
ಮೈಸೂರಿನ ಪವರ್ ಹಿಟ್ಟರ್ಸ್ ತಂಡ ಚಾಂಪಿಯನ್
ಮಲ್ಲಿಕ್ ಆರಾಧ್ಯ ನಾಯಕತ್ವದ ಮೈಸೂರಿನ ಪವರ್ ಹಿಟ್ಟರ್ಸ್ ತಂಡ ಪ್ರಥಮ ಸ್ಥಾನ
ಬಹುತೇಕ ಧರ್ಮಗಳು ಬುದ್ಧ ಧಮ್ಮದಿಂದ ಪ್ರಭಾವಿತವಾಗಿವೆ
ಬುದ್ಧ ಧಮ್ಮದಿಂದ ವಿಶ್ವದ ಬಹುತೇಕ ಎಲ್ಲ ಧರ್ಮಗಳು ಪ್ರಭಾವಿತವಾಗಿವೆ. 12ನೇ ಶತಮಾನದಲ್ಲಿ ಶರಣರು ಕಾಯಕವೇ ಕೈಲಾಸ ಎನ್ನಲು ಬುದ್ಧರ ಪ್ರೇರಣೆ ಇದೆ.
ಸೌಂದರ್ಯ ಪ್ರಜ್ಞೆ ಹೆಚ್ಚಾಗಿ ಚರ್ಮರೋಗ ತಜ್ಞರಿಗೆ ಬೇಡಿಕೆ: ಡಾ.ಡಿ.ತಿಮ್ಮಯ್ಯ
ಚರ್ಮದ ಆರೋಗ್ಯ ಕಾಪಾಡಲು ನಿತ್ಯ 2 ರಿಂದ 3 ಲೀಟರ್ ನೀರು ಕುಡಿಯಬೇಕು. ನೀರಿನ ಅಂಶ ಕಡಿಮೆ ಆದಷ್ಟು ಚರ್ಮ ಸುಕ್ಕಾಗುತ್ತದೆ. ಚರ್ಮದ ಎಲ್ಲಾ ಕಾಯಿಲೆ ಬಗ್ಗೆ ಈ ಕೃತಿ ಬೆಳಕು ಚೆಲ್ಲಿದೆ. ಈ ಕಾಲದಲ್ಲಿ ಸೌಂದರ್ಯ ಪ್ರಜ್ಞೆ ಹೆಚ್ಚಾಗಿದೆ. ಹೀಗಾಗಿ ಚರ್ಮ ರೋಗ ತಜ್ಞರಿಗೆ ಬೇಡಿಕೆ ಇದ್ದೇ ಇದೆ.
ಜಯಮೃತ್ಯುಂಜಯ ಸ್ವಾಮೀಜಿ ಬಂಧನ ಖಂಡನೀಯ: ಶ್ರೀಚಿದಾನಂದ ಸ್ವಾಮೀಜಿ
ಸಮಾಜದವರು ಹಿಂದುಳಿದ ವರ್ಗ-2ಎ ಮೀಸಲಾತಿ ಕೇಳುತ್ತಿರುವುದು ನ್ಯಾಯ ಸಮ್ಮತವಾಗಿದೆ. ಬಡ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕಾಗಿ ಮೀಸಲಾತಿ ಅಗತ್ಯ. ಈ ನಿಟ್ಟಿನಲ್ಲಿ ಹೋರಾಟನಿರತ ಸ್ವಾಮೀಜಿ ಹಾಗೂ ಸಮಾಜದವರಿಗೆ ನನ್ನ ಬೆಂಬಲವಿದೆ.
ಜಗತ್ತಿನ ಎಲ್ಲಾ ಕಷ್ಟ ನಿವಾರಣೆಗೆ ದತ್ತಾತ್ರೇಯ ಸ್ಮರಣೆ ಅಗತ್ಯ: ಗಣಪತಿ ಶ್ರೀ
ದತ್ತಾತ್ರೇಯ ಸ್ವಾಮಿಗಳು ತೃತಯುಗದ ಅವತಾರ ಪುರುಷರು. ದೇವತೆಗಳು ರಾಕ್ಷಸರು ಮತ್ತು ಮನುಷ್ಯರಿಗೂ ಕೂಡ ಅವರು ಗುರುಗಳು. ಮನುಷ್ಯನಿಗೆ ಬುದ್ಧಿ ಕೆಟ್ಟಾಗ ಆರೋಗ್ಯ ಹದಗೆಟ್ಟಾಗ, ದಿಕ್ಕು ತಪ್ಪಿದಾಗ ದತ್ತಾತ್ರೆಯರ ಸ್ಮರಣೆ ಮಾಡುವುದು ಒಳ್ಳೆಯದು.
ಸರ್ಕಾರಿ ನೌಕರರ ಸಂಘದ ಕಟ್ಟಡಕ್ಕೆ ಭಿಕ್ಷೆ ಎತ್ತಲಿ: ಮಹದೇವಯ್ಯ
ರಾಜ್ಯ ಸರ್ಕಾರಿ ನೌಕರರ ಸಂಘವು ಬಾಲ ಬಡುಕರ ಸಂಘಟನೆಯಾಗಿದೆ. ಸಂಘಟನೆಯು ಸರ್ಕಾರಿ ನೌಕರರ ಕಾಯುತ್ತಿಲ್ಲ. ನೌಕರರ ಹಿತಾಸಕ್ತಿಗೆ ಕೆಲಸ ಮಾಡುವ ನಾಯಕರು ಕಡಿಮೆ ಆಗಿದ್ದಾರೆ. ಮುಖ್ಯಮಂತ್ರಿ ಹತ್ತಿರವಾಗಿ ನೌಕರರ ಸಮಸ್ಯೆಗಳನ್ನು ಬಗೆಹರಿಸುವ ಬದಲು ತಮ್ಮ ಸ್ವಂತ ಕೆಲಸಗಳನ್ನು ಮಾಡಿಸಿಕೊಳ್ಳಲು ದುರ್ಬಳಕೆ ಆಗುತ್ತಿದೆ.
ಇಂದಿನಿಂದ ಡಾ.ಪಾವಗಡ ಪ್ರಕಾಶ್ ರಾವ್ ರಿಂದ ಪ್ರವಚನ ಮಾಲಿಕೆ
ಮೈಸೂರು ನಗರದ ಊಟಿ ರಸ್ತೆಯಲ್ಲಿರುವ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದ ನಾದ ಮಂಟಪದಲ್ಲಿ ಡಿ.16 ರಿಂದ 18ರವರೆಗೆ ಪ್ರತಿದಿನ ಸಂಜೆ 5.30ಕ್ಕೆ ಕೃಷ್ಣಮೂರ್ತಿಪುರಂನ ದತ್ತ ಸೇನೆ ಮತ್ತು ಉಪನ್ಯಾಸ ಮಾಲಿಕೆ ಸಮಿತಿಯಿಂದ ಬೆಂಗಳೂರಿನ ಪ್ರವಚನ ಚಕ್ರವರ್ತಿ ಡಾ. ಪಾವಗಡ ಪ್ರಕಾಶ್ ರಾವ್ ಅವರಿಂದ ಉಪನಿಷತ್ ದರ್ಶನ ಎಂಬ ವಿಷಯ ಕುರಿತು ಪ್ರವಚನ ಮಾಲಿಕೆ ಆಯೋಜಿಸಿದೆ.
ಸಂಗೀತ ಕಲಿಯಲು ಕರೋಕೆ ಸರಳ ಮಾಧ್ಯಮ: ಬಿ.ಆರ್.ನಟರಾಜ ಜೋಯಿಸ್
ಪ್ರತಿಯೊಬ್ಬರೂ ಸಂಗೀತ ಪ್ರಿಯನಾಗಿರುತ್ತಾರೆ. ಆದರೆ, ಎಲ್ಲರಿಗೂ ಅವಕಾಶಗಳು ಸಿಗುವುದಿಲ್ಲ. ಸಮಯವೂ ಸಿಗುವುದಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕರೋಕೆ ಎಲ್ಲಾ ಅನುಕೂಲಕರ ಮಾಧ್ಯಮವಾಗಿ ಹೊರಹೊಮ್ಮಿದೆ. ಇತ್ತೀಚಿನ ದಿನಗಳಲ್ಲಿ ಕರೋಕೆ ಹೆಚ್ಚು ಪ್ರಚಲಿತವಾಗುತ್ತಿದೆ.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 500
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved