• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯ ಹೊಟ್ಟೆಯಲ್ಲಿದ್ದ 4.5 ಕೆಜಿ ಗೆಡ್ಡೆ ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ
ಬಳಿಕ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ತಜ್ಞ ವೈದ್ಯೆ ಡಾ. ಶ್ರೀನಿಧಿ ಹಾಗೂ ಅರಳವಳಿಕೆ ತಜ್ಞ ವೈದ್ಯೆ ಡಾ. ಸಾಯಿ ಸುಶ್ಮಿತಾ ನೇತೃತ್ವದ ತಜ್ಞ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ 4.5 ಕೆಜಿ ಗೆಡ್ಡೆಯನ್ನು ಮಹಿಳೆಯ ದೇಹದಿಂದ ಹೊರತೆಗೆದಿದ್ದಾರೆ.
ಜ್ಞಾನದ ಮೂಲಕ ಜಗತ್ತನ್ನು ಬೆಳಗಿದ ಧ್ರುವತಾರೆ ಅಂಬೇಡ್ಕರ್: ಡಾ. ನಂಜುಂಡಸ್ವಾಮಿ
ಅಂಬೇಡ್ಕರ್ ಶೋಷಿತರ, ಹೆಣ್ಣು ಮಕ್ಕಳ, ಕಾರ್ಮಿಕರ, ರಾಜಕೀಯ, ಸಾಮಾಜಿಕ ಹಾಗೂ ದಲಿತರ ನಾಯಕರು. ಜವಾಹರ್ ಲಾಲ್ ನೆಹರು ಒಮ್ಮೆ ವಿದೇಶಿ ಗಣ್ಯರಿಗೆ ಪರಿಚಯಿಸುವಾಗ ಅಂಬೇಡ್ಕರ್ ನನ್ನ ಮಂತ್ರಿಮಂಡಲದ ವಜ್ರವಾಗಿದ್ದಾರೆ ಎಂದು ಹೇಳಿದರು.
ಸಾವಿನ ಮನೆಯಲ್ಲಿ ರಾಜಕೀಯ ಯಾರಿಗೂ ಒಳ್ಳೆಯದು ಮಾಡಲ್ಲ: ಮಾಜಿ ಸಚಿವ ತನ್ವೀರ್ ಸೇಠ್
ಆರ್ ಸಿಬಿ ಕರ್ನಾಟಕದ ತಂಡ. ಅದರಲ್ಲಿ ಕನ್ನಡಿಗರು ಇದ್ದರೋ ಇಲ್ವೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕದ ಆಟಗಾರರಿಗೂ ಪ್ರೇರಣೆ ಸಿಗುವಂತಾಗಬೇಕು. ವಿಜಯೋತ್ಸವ ಮಾಡಿದ್ದು ಸರಿಯೋ ತಪ್ಪೋ ಎಂಬ ವಿಶ್ಲೇಷಣೆ ಆಮೇಲೆ ಮಾಡೋಣ. ಈಗಾಗಲೇ ಸಿಐಡಿ, ನ್ಯಾಯಾಂಗ ತನಿಖೆಗೆ ಅವಕಾಶ ಮಾಡಿಕೊಟ್ಟಿದೆ. ಸತ್ಯಾಸತ್ಯತೆಗಳು ಹೊರ ಬರುತ್ತವೆ .
ತಹಸೀಲ್ದಾರ್ ಕಚೇರಿ ಮುಂಭಾಗ ರೈತ ಸಂಘ ಪ್ರತಿಭಟನೆ
ಸಿಂಧುವಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಯಲ್ಲಿ ಬುಧವಾರ ಖಾಸಗಿಯವರು ಜೆಸಿಬಿ, ಟಿಪ್ಪರ್ ಬಳಸಿ ಕಾಲುವೆಯ ಏರಿ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದುದ್ದನ್ನು ರೈತ ಸಂಘದ ಕಾರ್ಯಕರ್ತರು ತಡೆದು, ಸಾಗಾಣಿಕೆಗೆ ಬಳಸುತ್ತಿದ್ದ ವಾಹನಗಳನ್ನು ನೀರಾವರಿ ಇಲಾಖೆ ಎಂಜಿನಿಯರ್ ದರ್ಶನ್ ಅವರಿಗೆ ನೀಡಲಾಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಅಕ್ರಮ ಮಣ್ಣು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದೂರು ದಾಖಲಿಸದೆ, ಶಾಮೀಲಾಗಿ ಅಕ್ರಮ ಸಾಗಾಣಿಕೆದಾರರಿಗೆ ಬೆಂಬಲ ನೀಡುತ್ತಿದ್ದಾರೆ.
ಮೂಡಲಹುಂಡಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ
ರಾಜ್ಯ ಸರ್ಕಾರ ಹೈನೋದ್ಯಮ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಅದರಲ್ಲೂ ಹಾಲಿನ ದರದಲ್ಲಿ ಬರುವ ಲಾಭಾಂಶದಲ್ಲಿ ಹೆಚ್ಚಿನ ಭಾಗವನ್ನು ರೈತರಿಗೆ ನೀಡುತ್ತದೆ. ಅಲ್ಲದೆ, ಅವರಿಂದ ಹಾಲನ್ನು ಪಡೆದುಕೊಳ್ಳುವ ಕೆಲಸವನ್ನು ಮಾಡುತ್ತಿದ್ದೇವೆ. ಆ ಮೂಲಕ ಹೈನೋದ್ಯಮವನ್ನು ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತದೆ.
ಟಿ.ನರಸೀಪುರದಲ್ಲಿ ಜಿಲ್ಲಾ ಮಟ್ಟದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
ಮೈಸೂರು ಜಿಲ್ಲೆಯಲ್ಲಿ ಮಣ್ಣಿನ ಆರೋಗ್ಯ ಶೇ. 52.07ರಷ್ಟು ಅನಾರೋಗ್ಯದಿಂದ ಕೂಡಿದೆ. ಶೇ. 48 ರಷ್ಟು ಮಣ್ಣಿನ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ. ರೈತರು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಕಡೆ ಹೆಚ್ಚಿನ ಗಮನ ನೀಡಬೇಕು.
ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ವಿಶೇಷ ಟಿಕೆಟ್‌..!
ಜೂ.27, ಜು.4, 11 ಮತ್ತು 18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾಸ್‌ ವ್ಯವಸ್ಥೆ ರದ್ದುಪಡಿಸಲಾಗಿದೆ.
ನಿಂಬೆಹಣ್ಣು, ಕರಿಬೇವಿನ ಸೊಪ್ಪು ಮಾರಾಟದಿಂದ ವಾರ್ಷಿಕ ಒಂದೂವರೆ ಲಕ್ಷ ರು.ವರೆಗೆ ಆದಾಯ
ಅರಣ್ಯ ಕೃಷಿ ಕ್ಷೇತ್ರದಲ್ಲಿನ ಸಾಧನೆಗಾಗಿ ನಾಗರತ್ನಮ್ಮ ಅವರನ್ನು 2022 ರ ರೈತ ದಸರಾದಲ್ಲಿ ಸನ್ಮಾನಿಸಲಾಗಿದೆ. ನಾಗರತ್ನಮ್ಮ ಹಾಗೂ ಅವರ ಪತಿ ಸಿದ್ದಮಲ್ಲಯ್ಯ ಅವರು ಜಮೀನು ಬಳಿ ವಾಸವಾಗಿದ್ದಾರೆ. ಮಕ್ಕಳು ಇಬ್ಬರು ಎಂಜಿನಿಯರಿಂಗ್‌ ಓದಿದ್ದಾರೆ.
ಮಣ್ಣಿನ ಫಲವತ್ತತೆ ಹೆಚ್ಚಿಸಲು ಸಾವಯವ, ಜೈವಿಕ ಗೊಬ್ಬರಗಳ ಬಳಕೆ ಮಾಡುವಂತೆ ಕರೆ
ಇತ್ತೀಚಿಗೆ ಹವಾಮಾನ ವೈಪರೀತ್ಯದಿಂದ ಮುಸುಕಿನಜೋಳದಲ್ಲಿ ಬೂಜು/ಕೇದಿಗೆ ರೋಗ ಉಲ್ವಣಗೊಳ್ಳುತ್ತಿದ್ದು ಇದರಿಂದ ಇಳುವರಿ ನಷ್ಟ ಸಾಧ್ಯತೆ ಇರುವುದರಿಂದ ರೈತರು ರೋಗ ಲಕ್ಷಣ ಕಂಡ ಕೂಡಲೆ ಮೆಟಲಾಕ್ಸಿಲ್ 8 ಡಬ್ಲುಪಿ ಮ್ಯಾಂಕೊಜೆಬ್ 64 ಡಬ್ಲುಪಿ ಸಂಯುಕ್ತ ಶಿಲೀಂದ್ರನಾಶಕವನ್ನು ಪ್ರತೀ 1 ಲೀಟರ್ ನೀರಿಗೆ 2 ಗ್ರಾಂನಂತೆ (ಎಕರೆಗೆ 600 ಗ್ರಾಂ.) ಮಿಶ್ರಣಮಾಡಿ ಗರಿಗಳ ತಳಭಾಗ ಹಾಗೂ ಮೇಲ್ಭಾಗಕ್ಕೂ ಸಿಂಪಡಿಸಬೇಕು.
ಸಂಗೀತ, ಸಾಹಿತ್ಯವೇ ತಾರಾನಾಥ್‌ ಅವರ ಬದುಕಾಗಿತ್ತು: ಸಿ.ಎಸ್‌.ಸರ್ವಮಂಗಳಾ
ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದ ರಾಜೀವ್‌ ತಾರಾನಾಥರು, ಅಪ್ಪಟ ಮನುಷ್ಯರಾಗಿದ್ದರು. ಅವರು ಸದಾ ಕಾಲ ಪರಿಪೂರ್ಣವಾದದ್ದನ್ನು ಸಾಧಿಸಬೇಕು ಎಂಬ ಭಯಕೆ ಹೊಂದಿದ್ದರು. ಸಂಗೀತ, ಸಾಹಿತ್ಯ ಯಾವುದರಲ್ಲೇ ಆಗಲಿ ಔನತ್ಯ ಸಾಧಿಸಬೇಕು ಎನ್ನುತ್ತಿದ್ದರು. ಅದರಂತೆಯೇ ಸಾಧಿಸಿ ತೋರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 446
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved