ಹಲವು ಕಾಮಗಾರಿಗೆ ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಲನೆಇವರಿಗೆ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಸೇರಿದಂತೆ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು, ಮುಖಂಡರು ಮತ್ತು ಕಾರ್ಯಕರ್ತರು ಸಹಕಾರ ನೀಡುತ್ತಿದ್ದು, ಕೆ.ಆರ್. ನಗರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಎಲ್ಲ ಸಚಿವರಿಗೆ ಭವ್ಯ ಸ್ವಾಗತ ನೀಡಲು ಸಿದ್ದರಾಗಿದ್ದಾರೆ.