• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
23 ರಂದು ವಿಶಿಷ್ಟವಾಗಿ ರೈತ ದಿನಾಚರಣೆಗೆ ನಿರ್ಧಾರ
ಸಮಾವೇಶದಲ್ಲಿ ಕೃಷಿ ಸಾಲ ನೀತಿ ಬದಲಾಗಲಿ, ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಸಾಲ ನೀಡುವಂತಾಗಬೇಕು,
ಮಾಜಿ ಮುಖ್ಯಮಂತ್ರಿ ಕೃಷ್ಣಗೆ ಭಾವಪೂರ್ಣ ನಮನ
ಈ ನಾಡು ಕಂಡ ಹೊಸ ದೂರದೃಷ್ಟಿ ಇದ್ದಂತಹ ರಾಜಕಾರಣಿಯಾಗಿ ಎಸ್.ಎಂ.ಕೃಷ್ಣ ಅವರಿದ್ದರು
ಸುತ್ತೂರು ಜೆಎಸ್ಎಸ್ ಶಾಲೆಗೆ ಸಮಗ್ರ ಪ್ರಶಸ್ತಿ
ಬಾಲಕರ ವಿಭಾಗದಲ್ಲಿ ಮ್ಯೊರಾಂಗ್ ತಾಮ್ ಬಿಟಾರಾಜ್ 100 ಮೀ ಓಟದಲ್ಲಿ ಪ್ರಥಮ, 200 ಮೀ. ಓಟದಲ್ಲಿ ಪ್ರಥಮ, ಬಿಪ್ಲಬ್ ಕುಮಾರ್ ಮೊಹತೊ ತೃತೀಯ
ನಾಳೆಯಿಂದ 21 ರವರೆಗೆ ಹನುಮ ಜಯಂತಿ
. 13ರಂದು ದೇವಾಲಯದಲ್ಲಿ ಆಂಜನೇಯಸ್ವಾಮಿ ಮೂರ್ತಿಗೆ ಸಾಮೂಹಿಕ ಕ್ಷೀರಾಭಿಷೇಕ ನಡೆಯಲಿದ್ದು ಮಧ್ಯಾಹ್ನ ಪ್ರಸಾದ ವಿನಿಯೋಗ ಏರ್ಪಡಿಸಿದ್ದು,
ಮನೆ, ಕಾರಿನಲ್ಲಿ ದಾಸ್ತಾನು ಮಾಡಿದ್ದ ಗಾಂಜಾ ವಶಕ್ಕೆ
ವರ್ಷದಿಂದ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕಿನಲ್ಲಿ ಹೆಚ್ಚಾಗಿ ಗಾಂಜಾ ಮಾರಾಟ ಜಾಲ ದೊಡ್ಡದಾಗಿ ಬೆಳದಿತ್ತು,
ಮಾನವ ಹಕ್ಕುಗಳಿಗೆ ಸಾಂವಿಧಾನಿಕ ರಕ್ಷೆ ಇದೆ
, ಶಿಕ್ಷಣ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಾಗಿದ್ದು ಇದರಿಂದ ಜೀವನ ರೂಪಿಸಿಕೊಳ್ಳುವುದು ಮಾತ್ರವಲ್ಲದೆ ಯಾವುದೆ ರೀತಿಯಮಾನವ ಹಕ್ಕುಗಳ ಉಲ್ಲಂಘನೆಗೆ ಅವಕಾಶ ನೀಡದಿರುವ ಬಗ್ಗೆ ಅರಿವು ಮೂಡಿಸುತ್ತದೆ.
ನಾಡಿನ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಕೊಡುಗೆ ಅಪಾರ: ಎಂ.ಕೆ.ಸೋಮಶೇಖರ್
ಬೆಂಗಳೂರಿನಲ್ಲಿ ಐಟಿ- ಬಿಟಿ ಸೆಕ್ಟರ್ ಬೆಳವಣಿಗೆ ಚುರುಕುಗೊಳ್ಳಲು ಕೃಷ್ಣರವರೇ ಕಾರಣ. ಬೆಂಗಳೂರಿನ ವಿಮಾನ ನಿಲ್ದಾಣ, ವಿಕಾಸಸೌಧ ನಿರ್ಮಾಣ, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ರೈತರಿಗೆ ಯಶಸ್ವಿನಿ ಯೋಜನೆ, ಹೆಚ್ಚಿನ ವಿದ್ಯುತ್ ಉತ್ಪಾದನೆ, ನೀರಾವರಿ ಆಧುನೀಕರಣ, ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ವ್ಯವಸ್ಥೆ, ರಾಜ್ಯ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿ, ಬಿಎಂಟಿಸಿ, ವೋಲ್ವೋ, ಲಕ್ಸುರಿ ಬಸ್ ಗಳ ಪ್ರಾರಂಭಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಸಜ್ಜನ ಮುತ್ಸದ್ಧಿ ಎಸ್.ಎಂ.ಕೃಷ್ಣ ನಿಧನಕ್ಕೆ ಸುತ್ತೂರುಶ್ರೀ ಸಂತಾಪ
ಬಾಲ್ಯದಿಂದಲೂ ತೀಕ್ಷಣಮತಿಗಳಾಗಿದ್ದ ಎಸ್.ಎಂ.ಕೃಷ್ಣರವರು ಅಪ್ಪಟ ಗ್ರಾಮೀಣ ಪ್ರತಿಭೆ ಹೊಂದಿದ್ದರು. ಫುಲ್‌ ಬ್ರೈಟ್ ವಿದ್ಯಾರ್ಥಿವೇತನ ಪಡೆದು ಅಮೆರಿಕದ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಮಾಡಿದರು. ಮದ್ದೂರಿನಿಂದ ಶಾಸಕರಾಗಿ 1962ರಲ್ಲಿ ಆಯ್ಕೆಯಾದ ಅವರು, ವರ್ಣರಂಜಿತ ರಾಜಕೀಯದಲ್ಲಿ ಅಭಿವೃದ್ಧಿ ಪಥದಲ್ಲಿ ಮುಂದುವರಿದರು.
ಕಾಶ್ಮೀರವು ಕರ್ನಾಟಕದಂತೆಯೇ ಶ್ರೀಮಂತ ಪರಂಪರೆ, ಪ್ರಕೃತಿ ಸೌಂದರ್ಯ ಹೊಂದಿದೆ: ಡಾ.ಪಿ. ಶಿವರಾಜು
ಭಾರತದ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕೆಂದರೆ ಎಲ್ಲಾ ರಾಜ್ಯಗಳ ಜನರೂ ಒಂದೇ ಎಂಬ ಭಾವವನ್ನು ಮೆರೆಯಬೇಕು. ತಮ್ಮ ವೈವಿಧ್ಯತೆಯನ್ನು ಪಸರಿಸಬೇಕಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಾಗೂ ನೆಹರು ಯುವ ಕೇಂದ್ರವು ದೇಶದಾದ್ಯಂತ ಕಾರ್ಯಕ್ರಮ ಹಮ್ಮಿಕೊಂಡಿದೆ.
ಜೆಎಸ್‌ಎಸ್ ಅಂತರ ಸಂಸ್ಥೆಗಳ ಕ್ರೀಡಾಕೂಟದಲ್ಲಿ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಗೆ ಪ್ರಶಸ್ತಿ
ಶ್ರೀಸುತ್ತೂರು ಕ್ಷೇತ್ರದಲ್ಲಿ ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಸಂಸ್ಮರಣೆಯ ಅಂಗವಾಗಿ ಇತ್ತೀಚಿಗೆ ನಡೆದ ಮೂರು ದಿನಗಳ ಜೆಎಸ್‌ಎಸ್ ಅಂತರ-ಸಂಸ್ಥೆಗಳ ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಬಹುಮಾನಗಳನ್ನು ಗಳಿಸುವ ಮೂಲಕ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 499
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved