• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ನಾಡು ಕಂಡ ಅಪ್ಪಟ ಜಂಟಲ್ ಮ್ಯಾನ್ ರಾಜಕಾರಣಿ ಎಸ್.ಎಂ.ಕೃಷ್ಣ: ಎಚ್.ವಿಶ್ವನಾಥ್
ರಾಜಕೀಯದಲ್ಲಿ ಟೀಕೆಗಳು ಬಂದಾಗ ಅವುಗಳನ್ನು ಹೇಗೆ ಸಮಚಿತ್ತದಿಂದ ಸ್ವೀಕರಿಸಬೇಕು, ಆಡಳಿತದ ಅವಧಿಯಲ್ಲಿ ಎದುರಾಗುವ ಸಂಕಷ್ಟಗಳನ್ನು ಯಾವ ರೀತಿ ನಿಭಾಯಿಸಬೇಕು ಎಂಬುದಕ್ಕೆ ಎಸ್.ಎಂ.ಕೃಷ್ಣ ಅವರ ರಾಜಕೀಯ ಜೀವನ ಮಾದರಿ ಆಗುವಂತಹ ಉದಾಹರಣೆ. ಎಸ್.ಎಂ.ಕೃಷ್ಣ ಅವರ ಜೀವನ ರೀತಿ, ಅವರ ಉಡುಗೆ ತೊಡುಗೆ, ಅವರ ಭಾಷಾ ಶುದ್ಧತೆ, ಅವರಿಗೆ ಇದ್ದ ಊಟದ ಪ್ರೀತಿ ಎಲ್ಲವೂ ಚೆಂದ.
ಹಣ್ಣಿನ ಬೆಳೆಗಳಲ್ಲಿ ಮೌಲ್ಯವರ್ಧನೆಗಳ ಬಗ್ಗೆ ತರಬೇತಿ ಕಾರ್ಯಕ್ರಮ
ಹಣ್ಣಿನ ಜಾಮ್ ಒಂದು ರುಚಿಕರವಾದ ಮತ್ತು ಬಹುಮುಖ್ಯ ಆಹಾರ ಉತ್ಪನ್ನವಾಗಿದ್ದು, ಹಣ್ಣಿನ ತಿರುಳು ಅಥವಾ ತುಂಡುಗಳನ್ನು ಸಕ್ಕರೆಯೊಂದಿಗೆ ದಪ್ಪ, ಹರಡಬಹುದಾದ ಸ್ಥಿರತೆಯನ್ನು ತಲುಪುವವರೆಗೆ ಬೇಯಿಸಲಾಗುತ್ತದೆ. ಉಪಾಹಾರ, ತಿಂಡಿಗಳು ಮತ್ತು ಸಿಹಿ ತಿಂಡಿಗಳಿಗೆ ಇದು ಜನಪ್ರಿಯ ಆಯ್ಕೆಯಾಗಿದೆ.
ಮೈ-ಬೆಂ ಜೋಡಿ ರಸ್ತೆ ನಿರ್ಮಾಣದ ಮೂಲಕ ಅಭಿವೃದ್ಧಿಯ ವೇಗಕ್ಕೆ ಅಡಿಗಲ್ಲು, ಡಾ.ರಾಜ್‌, ನಾಗಪ್ಪ ಅಪಹರಣ ಸವಾಲು..
ಮೈಸೂರು ನಗರ 1999 ರವರೆಗೆ ಅಕ್ಷರಶಃ ‘ದೊಡ್ಡಹಳ್ಳಿ’ಯಂತೆಯೇ ಇತ್ತು. ಮೈಸೂರು-ಬೆಂಗಳೂರು ನಡುವೆ ಒಂಟಿ ರಸ್ತೆ. ಅಲ್ಲಿಗೆ ತಲುಪಲು ನಾಲ್ಕು ತಾಸು ಹಿಡಿಯುತ್ತಿತ್ತು. ಉದ್ದಕ್ಕೂ ಅಲ್ಲಲ್ಲಿ ಅಪಘಾತಗಳು. ಈ ಎರಡು ನಗರಗಳ ನಡುವೆ ಜೋಡಿ ರಸ್ತೆ ನಿರ್ಮಾಣದ ಮೂಲಕ ಇಂತಹ ಚಿತ್ರಣವನ್ನು ಬದಲು ಮಾಡಿದ್ದು ಎಸ್‌.ಎಂ. ಕೃಷ್ಣ.
ಹಲವು ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತ ಎಸ್.ಎಂ.ಕೃಷ್ಣ
ಹಲವು ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತರಾದರು. ಬೆಂಗಳೂರು ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಿದರು. ಡಾ. ರಾಜ್‌ ಕುಮಾರ್‌ ಅವರನ್ನು ವೀರಪ್ಪನ್ ಅಪಹರಣ ಮಾಡಿದಾಗ ಮತ್ತೆ ಕಾಡಿನಿಂದ ನಾಡಿಗೆ ಕರೆತರಲು ಬಹಳವಾಗಿ ಶ್ರಮಿಸಿದ್ದರು. ಕಾವೇರಿ ವಿವಾದವನ್ನು ಸಮರ್ಥವಾಗಿ ನಿಭಾಯಿಸಿದ್ದರು.
ಅದಾನಿ ವಿರುದ್ಧದ ಲಂಚ ಪ್ರಕರಣದ ತನಿಖೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ
ಕೇಂದ್ರದಲ್ಲಿ 3ನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾತಂತ್ರ ವಿರೋಧಿ ಆಡಳಿತ ಮುಂದುವರಿಸಿದೆ. ದೇಶದಲ್ಲಿ ರೈತ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮುಖ್ಯತೆ ನೀಡದೆ, ಅದಾನಿ-ಅಂಬಾನಿಯಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಅಧಿಕಾರ ಬಳಕೆಯಾಗುತ್ತಿದೆ.
ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಕೈ ಜೋಡಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ
ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಸಲುವಾಗಿ ಗ್ಯಾರೇಜುಗಳು, ಗುಜರಿ, ಕಸ ವಿಲೇವಾರಿ ಘಟಕ ಮುಂತಾದ ಬಾಲ/ ಕಿಶೋರ ಕಾರ್ಮಿಕರು ಹೆಚ್ಚಾಗಿ ಕಂಡುಬರುವಂತಹ ಸ್ಥಳಗಳಲ್ಲಿ ಹೆಚ್ಚು ತಪಾಸಣೆ ನಡೆಸಿ ದುಡಿಮೆಯಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿಗೊಳಿಸಲು ಅಧಿಕಾರಿಗಳು ಮುಂದಾಗಬೇಕು.
ಜೆಎಸ್ಎಸ್ ಅಂತರ ಸಂಸ್ಥೆಗಳ ಕ್ರೀಡಾಕೂಟದ ಫಲಿತಾಂಶ
ವೈಯಕ್ತಿಕ ಪ್ರಶಸ್ತಿ - ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ
ಯಶಸ್ಸಿಗೆ ಕಠಿಣ ಪರಿಶ್ರಮವೇ ದಾರಿ
ಗುರಿ ಮತ್ತು ಕನಸುಗಳ ಬೆನ್ನೇರಿ ಹೊರಡಿ. ಭಯದ ಜಾಗದಲ್ಲಿ ಭರವಸೆಯನ್ನು ಭಿತ್ತಿ, ಯಶಸ್ಸೆಂಬ ಸಂಮೃದ್ಧ ಫಸಲನ್ನು ಪಡೆಯಿರಿ
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಸ್ವಾಗತ
Kannada Rathayatra carrying Kannada Jyoti, Palace Fort in front of Anjaneyaswamy Temple
ಬಾಲ್ಯ ವಿವಾಹ ಮಾಡುವುದು, ಮದುವೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರ
ಬಾಲ್ಯ ವಿವಾಹ ನಡೆದು, ಅದರಲ್ಲಿ ಭಾಗವಹಿಸಿದ ತಂದೆ, ತಾಯಿ, ಪುರೋಹಿತರು, ಕಲ್ಯಾಣ ಮಂಟಪದ ಮಾಲೀಕರು ಮತ್ತೆ ಅದರಲ್ಲಿ ಭಾಗವಹಿಸಿದ ಎಲ್ಲರಿಗೂ ಒಂದು ವರ್ಷ ಜೈಲು ಎರಡು ಲಕ್ಷದವರೆಗೆ ಶಿಕ್ಷೆ
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 499
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved