• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ಚತುರ್ಥಿ: ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಕೆ
ದಸರಾ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಈ ವೇಳೆ ಅಂಬಾರಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮಿ, ಪ್ರಶಾಂತ, ಮಹೇಂದ್ರ, ಸುಗ್ರೀವ, ದೊಡ್ಡಹರವೆ ಲಕ್ಷ್ಮಿ ಮತ್ತು ಹಿರಣ್ಯಾ ಆನೆಗಳಿಗೆ ಪೂಜೆ ಸಲ್ಲಿಸಿ ಹೂವಿನ ಹಾರ ಹಾಕಿ, ಕಬ್ಬು, ಬೆಲ್ಲ, ಹಣ್ಣುಗಳನ್ನು ನೀಡಲಾಯಿತು.
‘ಅನ್ನ’ಕ್ಕಾಗಿ ಹಂಬಲಿಸಿದ ಜನಗಳ ದೃಶ್ಯಕಾವ್ಯ: ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ
ಮೈಸೂರಿನ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ಬಹಳ ಶ್ರಮ ಮತ್ತು ಶ್ರದ್ಧೆಯಿಂದ ನಿರ್ಮಿಸಿರುವ ಈ ಚಿತ್ರವು ಆಶಯ ಮತ್ತು ಪ್ರಯೋಗಾತ್ಮಕ ನೆಲೆಯಿಂದ ಮಹತ್ವದ ಕೃತಿ. ಶೋಷಿತ ಜನಗಳು ಹಸಿವಿನ ವಿರುದ್ಧ ಹೋರಾಟ ಮಾಡಿದರು. ಜೋಳ, ರಾಗಿ, ಸೊಪ್ಪು ತಿಂದು ಬದುಕುಳಿದರು. ಹಬ್ಬಗಳಲ್ಲಿ ಮಾತ್ರ ಸಿಗುತ್ತಿದ್ದ ಅನ್ನ ಗಗನಕುಸುಮವಾಗಿತ್ತು.
ಜೆಜೆಎಂ ಕಾಮಗಾರಿಯಲ್ಲಿ ಲೋಪವಾಗದಂತೆ ಕ್ರಮವಹಿಸಿ: ಜಿಪಂ ಸಿಇಒ ಸೂಚನೆ
ಕರ ವಸೂಲಾತಿ, ಗ್ರಂಥಾಲಯ, ಎನ್.ಆರ್.ಎಲ್.ಎಂ ಚಟವಟಿಕೆ, ಘನ ತ್ಯಾಜ್ಯ ವಿಲೇವಾರಿ ಘಟಕ, ಇ ಸ್ವತ್ತು, ವಸತಿ ಯೋಜನೆ, ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ, ಕುಡಿಯುವ ನೀರು, ಶಾಲಾ ಶೌಚಾಲಯ, ಕೃಷಿ ಅರಣ್ಯೀಕರಣ, ಮೆಡಿಸನ್ ಪ್ಲಾಂಟ್, ಆರೋಗ್ಯ ಕರ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಯಾವುದೇ ಅಸಡ್ಡೆ ತೋರಬಾರದು.
ಪುರಸಭೆ ಮಳಿಗೆ ಬಾಡಿಗೆ ನೀಡುವಲ್ಲಿ ನಿಯಮ ಉಲ್ಲಂಘನೆ: ಎಚ್.ವಿಶ್ವನಾಥ್ ಆರೋಪ
ನಾನು ರಾಜಕೀಯ ಕಾರಣಕ್ಕೆ ಈ ವಿಚಾರ ಮಾತನಾಡುತ್ತಿಲ್ಲ. ನಮ್ಮೂರಿನ ವ್ಯಾಪಾರಿಗಳಿಗೆ ಮತ್ತು ಜನರಿಗೆ ತೊಂದರೆಯಾದಾಗ ಜವಬ್ದಾರಿಯುತ ವ್ಯಕ್ತಿಯಾಗಿ ಈ ಕೆಲಸ ಮಾಡಬೇಕಾದದ್ದು ನನ್ನ ಕರ್ತವ್ಯ. ಒಂದು ವೇಳೆ ನೀವು ಈ ಕೆಲಸವನ್ನು ಕೂಡಲೇ ಮಾಡದಿದ್ದರೆ ವ್ಯಾಪಾರಿಗಳೊಂದಿಗೆ ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಮಳಿಗೆ ವಿಚಾರವನ್ನು ಪರಿಹರಿಸಲು ಮುಂದಾಗುತ್ತೇನೆ.
ನುಲಿಯ ಚಂದಯ್ಯ ಶ್ರಮ, ಕಾಯಕ ಸಂಸ್ಕೃತಿಯನ್ನು ನಂಬಿದವರು: ಡಾ.ಎಚ್.ಸಿ.ಮಹದೇವಪ್ಪ
ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ. ಸಮಾನತೆ ಹಾಗೂ ಸಮಾನ ಅವಕಾಶಗಳು ಸಂವಿಧಾನದ ಆಶಯವಾಗಿದೆ.
ಪ್ರತಿ ಸಾಧನೆ ಹಿಂದೆ ಶಿಕ್ಷಕರ ಪರಿಶ್ರಮ ಇರುತ್ತದೆ: ಅಚ್ಯುತ್
ಪ್ರಸ್ತುತ ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಾಧನೆ ಮಾಡಿದವರ ಹಿಂದೆ ಶಿಕ್ಷಕರ ಪರಿಶ್ರಮ ಇರುತ್ತದೆ. ಟೀಂ ಮೈಸೂರು ಹಾಗೂ ಲಯನ್ಸ್ ಕ್ಲಬ್ ಎರಡೂ ತಂಡಗಳು ಸಮಾನ ಮನಸ್ಥಿತಿಯನ್ನು ಹೊಂದಿದ್ದು, ಸಮಾಜಕ್ಕೆ ತನ್ನ ಕೈಲಾದ ಸೇವೆ ಮಾಡುತ್ತಿದೆ.
ಜೀವನದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಆಸಕ್ತಿ ಬಹಳ ಮುಖ್ಯ: ಶಿಕ್ಷಕ ರಾಜು
ಜೀವನದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಆಸಕ್ತಿ ಬಹಳ ಮುಖ್ಯ. ನಾನು ನಿವೃತ್ತಿಯಾಗಿ 27 ವರ್ಷಗಳು ಕಳೆದಿವೆ. ನಾನು ಒಂದು ದಿನವೂ ಶಾಲೆಗೆ ತಡವಾಗಿ ಹೋದವನಲ್ಲ, ಶಾಲೆಯಿಂದ ಬೇಗ ಹೊರಟವನಲ್ಲ, ಕುಳಿತು ಪಾಠ ಮಾಡಿದವನಲ್ಲ, ಯಾವ ವಿದ್ಯಾರ್ಥಿಯನ್ನೂ ಏಕವಚನದಲ್ಲಿ ಮಾತನಾಡಿಸಿದವನಲ್ಲ. ಈ ರೀತಿಯ ಮೌಲಿಕ ಆದರ್ಶಗಳು ಇಲ್ಲದೆ ಕೆಲಸ ಮಾಡಿದರೆ ವ್ಯರ್ಥ.
ಮೈಸೂರು ಜಿಲ್ಲಾದ್ಯಂತ ಸಡಗರ, ಸಂಭ್ರಮದ ಗೌರಿ-ಗಣೇಶ ಆಚರಣೆ
ಮೈಸೂರಿನ ಪ್ರಮುಖ ವೃತ್ತ, ದೇವಸ್ಥಾನ, ಮನೆಗಳಲ್ಲಿ ಗೌರಿ- ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಅದ್ಧೂರಿಯಾಗಿ ಹಬ್ಬ ಆಚರಿಸಿದರೆ. ಕೆಲವು ಯುವಕರು ಮತ್ತು ಮಕ್ಕಳು ಅನೇಕ ಕಡೆಗಳಲ್ಲಿ ಚಂದಾ ಸಂಗ್ರಹಿಸಿ, ಸಣ್ಣ ಪುಟ್ಟ ರಸ್ತೆ ಸೇರಿದಂತೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿದ್ದರು.
ಮಣ್ಣು ಬೆಲೆ ಕಟ್ಟಲಾಗದ ಸಂಪತ್ತು: ಸಿ.ಚಂದನ್ ಗೌಡ
ಮಣ್ಣು ನಮ್ಮನ್ನೆಲ್ಲ ಹೊತ್ತ ತಾಯಿ. ಆದ್ದರಿಂದ ಕೇವಲ ನಮ್ಮ ಕಾಲಡಿಯ ಮಣ್ಣು ಎಂಬ ಅಸಡ್ಡೆ ಯಾರೊಬ್ಬರೂ ತೋರದಿರಿ. ಮಣ್ಣಿನ ಬಗ್ಗೆ ನಿರ್ಲಕ್ಷತನ ಎಂದೂ ಮಾಡದಿರಿ. ಹೀಗೆ ಮಣ್ಣನ್ನು ನಿರ್ಲಕ್ಷ್ಯತನ ಮಾಡಿದರೇ, ಉಹಿಸಿಕೊಳ್ಳಲು ಸಾಧ್ಯವಾಗದೇ ಇರುವಷ್ಟು ನಷ್ಟವನ್ನು ಅನುಭವಿಸುತ್ತೇವೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಬೇಕು: ಪ್ರೊ.ಪಿ.ಕಣ್ಣನ್
ಶಿಕ್ಷಕರು, ಮಕ್ಕಳಿಗೆ ಮೂಢನಂಬಿಕೆಯನ್ನು ಬಿತ್ತದೆ, ವೈಜ್ಞಾನಿಕ ಮನೋಭಾವವನ್ನು ಬಿತ್ತಿ, ಜ್ಞಾನದ ಶಕ್ತಿಗಳಾಗಿ ಬೆಳೆಸಬೇಕು. ಶಿಕ್ಷಕರು ಶಿಕ್ಷಣವನ್ನು ಮಾತ್ರ ಕಲಿಸುವುದಿಲ್ಲ, ಬದುಕಿನ ನೈತಿಕ ಮೌಲ್ಯವನ್ನು ತಿಳಿಸುವ ಮಾರ್ಗದರ್ಶಕರು ಕೂಡ ಆಗಿರುತ್ತಾರೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved