ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಐಎಂಎಸ್ಎಸ್ ಮನವಿ
ಎಲ್ಲಾ ಮಹಿಳೆಯರಿಗೆ ಶಿಕ್ಷಣ ಮತ್ತು ಆರೋಗ್ಯವನ್ನು ಖಾತ್ರಿಪಡಿಸಿ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜುಗಳನ್ನು ತೆರೆಯಿರಿ.
ದೇವರಾಜ ಅರಸು ಬದುಕಿದ್ದರೆ ಪ್ರಧಾನಿ ಆಗುವ ಸಾಧ್ಯತೆ ಇತ್ತು
ಹಿಂದುಳಿದ ವರ್ಗದಿಂದ ಬಂದು ಮುಖ್ಯಮಂತ್ರಿ ಆಗುವುದೆಂದರೆ ದೇವರಾಜ ಅರಸು ಪಟ್ಟಿರುವ ಶ್ರಮ, ಅವರಲ್ಲಿನ ಪ್ರತಿಭೆ, ಸಂಸ್ಕಾರ, ಬದ್ಧತೆ, ದಕ್ಷತೆ, ನ್ಯಾಯಪರ ನಿಲುವು, ಸಾಮಾಜಿಕ ಕಳಕಳಿ ಎಷ್ಟಿತ್ತು ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು.
ಅಕ್ಷರ ಸಂಸ್ಕೃತಿ ನಶಿಸುತ್ತಿರುವ ಕಾರಣ ಮನುಷ್ಯನ ಪಂಚೇಂದ್ರಿಯಗಳು ಸಹ ನಿಷ್ಕ್ರಿಯವಾಗುತ್ತಿವೆ
ಮೆದುಳು ಕೂಡ ಅಂಗಾಂಗಗಳ ಸಂಪರ್ಕವನ್ನು ಕಳೆದುಕೊಳ್ಳುತ್ತಿದೆ. ನಾಲಿಗೆ ಸರಿಯಾಗಿ ಹೊರಳದೆ, ಕಿವಿಯು ಕೇಳಿಸಿಕೊಳ್ಳದೆ, ಮೆದುಳು ಯೋಚಿಸುವ ಶಕ್ತಿ ಕಳೆದುಕೊಂಡು
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸತ್ಪ್ರಜೆ ಮಾಡುವುದು ಪೋಷಕರ ಕರ್ತವ್ಯ.
ಸತ್ಯ ಮಾತನಾಡಿದರೆ ಸಮಸ್ಯೆ ಪರಿಹಾರವಾಗುತ್ತದೆ
ನಮ್ಮಲ್ಲಿ ಧೈರ್ಯದ ಕೊರತೆ ಇರುವುದರಿಂದ ಎಷ್ಟೋ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ.
ಪರಕಾಯ ಪ್ರವೇಶ ಮಾಡಿ ಬರೆದ ಸಾಹಿತ್ಯದಿಂದ ಮನಸ್ಸಿನ ಮೇಲೆ ಪರಿಣಾಮ
ಕಾವ್ಯ ಎಂದಿಗೂ ಅಳಿಸಬಾರದು ನಗಿಸಬೇಕು. ಎಲ್ಲರನ್ನು ಹೊಂದಾಗಿಸುವ ಗುಣ ಇರಬೇಕು.
ಕ್ಷಯರೋಗ ಮುಕ್ತ 100 ದಿನಗಳ ಅಭಿಯಾನ ಕಾರ್ಯಕ್ರಮಕ್ಕೆ ಎಸ್.ಶರವಣ ಚಾಲನೆ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳ ಪೈಕಿ ಭಾರತ 2025ರ ವೇಳೆಗೆ ಕ್ಷಯ ಮುಕ್ತ ದೇಶವಾಗಬೇಕೆನ್ನುವ ಗುರಿಯೊಂದಿಗೆ 100 ದಿನಗಳ ಅಭಿಯಾನ ಕಾರ್ಯಕ್ರಮ ರೂಪಿಸಿದೆ. ಡಿ.7ರಂದು ದೇಶಾದ್ಯಂತ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ 99 ದಿನಗಳ ಕಾಲ (2025 ರ ಮಾ. 24, 2025) ಯಾವ ಯಾವ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕೆಂಬ ಕುರಿತು ಕಾರ್ಯಚಟುವಟಿಕೆ ಪಟ್ಟಿಯನ್ನೇ ಸರ್ಕಾರ ಒದಗಿಸಿದೆ.
ಶ್ರದ್ಧೆ, ಆಸಕ್ತಿ ಇದ್ದರೆ ಸಾಧನೆ ಸಾಧ್ಯ: ಪ್ರೊ.ಎನ್.ಕೆ. ಲೋಕನಾಥ್
ಮನುಷ್ಯ ಭೂಮಿಯ ಮೇಲೆ ಉಗಮವಾದ ದಿನದಿಂದಲೂ ತನ್ನ ಭಾವನೆಯನ್ನು ಮತ್ತೊಬ್ಬರೊಡನೆ ತನ್ನದೇ ಆದ ಸಂಗೀತ ಮತ್ತು ನೃತ್ಯಗಳ ಮೂಲಕ ಹಂಚಿಕೊಂಡಿದ್ದಾನೆ. ಜತೆಗೆ ಬದುಕು ಕಟ್ಟಿಕೊಂಡು ಬಂದಿರುವುದನ್ನು ನೋಡಿದ್ದೆವೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳೂ ಸಾಂಸ್ಕೃತಿಕ ಪ್ರತಿಭೆ ಬೆಳಸಿಕೊಳ್ಳುವುದರಿಂದ ಅನೇಕ ಆವಕಾಶ ಲಭಿಸುತ್ತದೆ.
ಅಂಬೇಡ್ಕರ್ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು: ಎಸ್.ಎಲ್. ಚೆನ್ನಬಸವಣ್ಣ
ದೇಶದ ಬಹುಜನರು, ತಳ ಸಮುದಾಯವನ್ನು ಶಿಕ್ಷಣದ ಮೂಲಕವೇ ಮೇಲೆತ್ತುವ ಕೆಲಸ ಮಾಡಿದರು. ಇಂತಹ ಕೆಲಸ ಯಾವ ದೇಶದಲ್ಲೂ ಆಗಿಲ್ಲ. ಬೇರೆ ದೇಶಗಳಲ್ಲಿ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹಿಂಸಾತ್ಮಕ ಕೃತ್ಯವನ್ನು ಅನುಸರಿಸಿದ್ದರಿಂದ ರಕ್ತ ಕ್ರಾಂತಿಗಳೇ ನಡೆದಿವೆ. ಹಿಂಸೆಯ ಮೂಲಕವೇ ಹಕ್ಕುಗಳನ್ನು ಪಡೆಯುವ ಕೆಲಸವಾಗಿದೆ.
ಮಣಿಪಾಲ್ ಆಸ್ಪತ್ರೆ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಯದುವೀರ್
ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ದರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂಬುದು ಗೊತ್ತಿಲ್ಲ.
< previous
1
...
198
199
200
201
202
203
204
205
206
...
499
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ