ಅಭಿವೃದ್ಧಿಗೆ ಶಿಕ್ಷಣವೇ ಕಾರಣ: ಸಚಿವ ಮಾಂಕಾಳ ಎಸ್.ವ್ಶೆದ್ಯಹಳ್ಳಿಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಬಡ ವಿದ್ಯಾರ್ಥಿಗಳ ಕನಸುಗಳಿಗೆ ನೀರೆರೆದು ಪೋಷಿಸುತ್ತಿದೆ. ಸುತ್ತೂರಿನಲ್ಲಿರುವ ಸುತ್ತೂರು ಮಠದ ವಸತಿ ಶಾಲೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾತಿ, ಮತ ಭೇದವಿಲ್ಲದೆ ಉಚಿತ ಶಿಕ್ಷಣ ನೀಡುತ್ತಿರುವುದು ಅನನ್ಯ ಸೇವೆಯಾಗಿದೆ.