• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಅಂಬೇಡ್ಕರ್ ಪರಿನಿರ್ವಾಣ ದಿನ
ಡಾ. ಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧನ ವಿಗ್ರಹ ಒಳಗೊಂಡ ಸ್ತಬ್ಧಚಿತ್ರದೊಂದಿಗೆ ಮಕ್ಕಳು, ಹಿರಿಯರು, ಮಹಿಳೆಯರು ಮೇಣದ ಬತ್ತಿ ಹಿಡಿದು ಅಶೋಕಪುರಂನ ವಿವಿಧ ರಸ್ತೆಗಳಲ್ಲಿ ಸಂಚರಿಸಿದರು.
ಸೇವಾ ಕಾರ್ಯಗಳೊಂದಿಗೆ ಕೃಷ್ಣಕುಮಾರ್ ಸಾಗರ್ ಹುಟ್ಟುಹಬ್ಬ
ಮನೆಯ ಬಳಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ 500 ಮಹಿಳೆಯರಿಗೆ ಕುಕ್ಕರ್ ವಿತರಿಸಲಾಯಿತು.
ರಾಜ್ಯ ಮಟ್ಟದ ಪೊಲೀಸ್ ಕ್ರಾಸ್ ಕಂಟ್ರಿ ಕ್ರೀಡಾಕೂಟ
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಪೊಲೀಸ್ ಘಟಕಗಳಿಂದ ಒಟ್ಟು 63 ಸ್ಪರ್ಧಿಗಳು ಭಾಗವಹಿಸಿದ್ದರು.
ಬಾಂಗ್ಲಾದೇಶ, ಭಾರತದಲ್ಲಿ ಹೆಚ್ಚುತ್ತಿರುವ ಕೋಮುವಾದ ವಿರೋಧಿಸಿ ಎಸ್ ಯುಸಿಐಸಿ ಪ್ರತಿಭಟನೆ
ಭಾರತದಲ್ಲಿ ಕೂಡ ಅಲ್ಪಸಂಖ್ಯಾತರ ಮೇಲೆ ಪದೇ ಪದೇ ದಾಳಿ, ಹಲ್ಲೆಗಳು ನಡೆಯುತ್ತಿವೆ.
ಆಧುನಿಕ ಗಿರಣಿಗಳ ತರಬೇತಿಯಲ್ಲಿ ಸಿಎಫ್ ಟಿಆರ್ ಐ ಉತ್ತಮ ಕಾರ್ಯ
ಭಾರತ ಮತ್ತು ಸ್ವಿಡ್ಜರಲ್ಯಾಂಡ್ ಸರ್ಕಾರದ ನೇತೃತ್ವದಲ್ಲಿ ಇದು ನಡೆಯುತ್ತಿದ.
ಅಂಬೇಡ್ಕರ್ ಆದರ್ಶ, ವ್ಯಕ್ತಿತ್ವ ಎಲ್ಲರಿಗೂ ಸ್ಫೂರ್ತಿ
ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಭೌತಿಕವಾಗಿ ಕಳೆದುಕೊಂಡ ಈ ಮಹಾ ಪರಿನಿರ್ವಾಣ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.
ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಜಿ. ಶೀಲಾ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್‌ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್‌ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ ದಾರರು ಹೊಂದಿರುತ್ತಾರೆ”.
ಅನುಭಾವ ಎಂಬುದು ಅನುಭವವನ್ನೂ ಮೀರಿದ್ದು: ಡಾ.ಬಿ. ಗುರುಬಸವರಾಜ
ರೋಗವನ್ನು ಪ್ರತಿಬಂಧಿಸುವುದರಲ್ಲಿ ಯೋಗವೂ ಒಂದು. ಸಮಗ್ರ ಆರೋಗ್ಯ ಚಿಂತನೆಗೆ ಅನುಭಾವ ಚಿಂತಕರು ಬೇಕು. ಆರೋಗ್ಯ ದರ್ಪಣ ಕೃತಿ ಇಂದಿನ ದಿನಕ್ಕೆ ಬಹಳ ಮುಖ್ಯ. ಅದು ಸಮಗ್ರ ವೈದ್ಯಕೀಯ ಕ್ಷೇತ್ರಕ್ಕೆ ವಿಶಿಷ್ಟವಾದ ಗ್ರಂಥ. ಇಂದು ಆರೋಗ್ಯ ಕ್ಷೇತ್ರದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ.
ದೇಶದಲ್ಲಿ ಪರಿಸರ ಕೂಡ ಆಡಿಟ್ ಆಗಬೇಕಿದೆ: ಎಂಪ್ರಿ ಮಹಾ ನಿರ್ದೇಶಕ ಬಿ.ಪಿ. ರವಿ
ಪರಿಸರ ಲೆಕ್ಕ ಪರಿಶೋಧನೆಯಲ್ಲಿ ಪರಿಸರ ವಿಜ್ಞಾನ ವಿದ್ಯಾರ್ಥಿಗಳ ಪಾತ್ರ ಹಾಗೂ ಸಾರ್ವಜನಿಕರ ಪಾತ್ರ ಪ್ರಮುಖವಾಗಿದೆ. ಇಂಧನ, ಶಕ್ತಿಮೂಲಗಳ ಸದ್ಬಳಕೆ ಹಾಗೂ ಉಳಿತಾಯ ಆಗಬೇಕಿದೆ. ಕರ್ನಾಟಕವು ದೇಶದಲ್ಲಿ ಎರಡನೇ ಒಣಭೂಮಿ ಹೊಂದಿರುವ ರಾಜ್ಯ. ನೀರಿನ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದೇವೆ. ಆದರೆ, ನಗರೀಕರಣ ಹೆಚ್ಚುತ್ತಲೇ ಇದ್ದು, ಅಂತರ್ಜಲ ಬರಿದಾಗುತ್ತಿದೆ.
ಕಾವ್ಯ ಸುರಭಿ- ನಿವೃತ್ತ ಕಾರ್ಮಿಕನ ಕಾವ್ಯಪ್ರೀತಿಯ ಪ್ರತೀಕ
ತಾಯಿ ನಿಂಗಮ್ಮ ರಂಗಯ್ಯ, ಪತ್ನಿ ಎಂ. ಮಾದಮ್ಮ ಶಾಂತಾ ಅವರ ನೆನಪಿನಲ್ಲಿಯೇ ನಾವು ಮಾನವರು, ಅನಾಥರಲ್ಲ ನಾವು, ಪರೋಪಕಾರಿಗಳು ನಾವು, ಯಾರೂ ನೆನೆಯರು, ವಿಶ್ರಾಂತಿಧಾಮ, ತಾಯಿ- ತಂದೆ- ಗುರು, ನನ್ನಮ್ಮನ ಅರಿವು, ನನ್ನವ್ವ, ಕಾಮಧೇನು, ನಾನೆಂತು ತೀರಿಸಲಿ ಈ ಋಣಭಾರ?, ಗರ್ಭದ ಶಿಶು ಮೊದಲಾದ ಕವನಗಳನ್ನು ರಚಿಸಿದ್ದಾರೆ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 499
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved