• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಟೇಶ್ ಪತ್ನಿಯನ್ನು 4 ಕಂಪನಿಗಳಿಗೆ ಪಾಲುದಾರರಾಗಿ ಮಾಡಿ, ಹಣ ಹೂಡಿದ್ದಾರೆ
ಬ್ಲೂ ಸ್ಟೋನ್ ವೆಂಚರಸ್, ಕಾವೇರಿ ಗಂಗಾ ವೆಂಚರೆಸ್ ಕಂಪನಿ, ವಿಪಾಸನ ಹೆಲ್ತ್ ಕೇರ್, ಅಕಿನೋವ ಹೆಲ್ತ್ ಕೇರ್ ‌ಸೇರಿದಂತೆ ಒಟ್ಟು 4 ಕಂಪನಿಗಳಲ್ಲಿ ರಶ್ಮಿ ನಿರ್ದೇಶಕರಾಗಿದ್ದಾರೆ
ವಿಷ್ಣುವರ್ಧನ್ ಪುಣ್ಯಸ್ಮರಣೆ ಅಂಗವಾಗಿ ಸಿಂಹದ ನೆನಪು ಸಂಗೀತ ಸಂಜೆ
ಡಾ. ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ.
ಅನುದಾನ ಬಳಸಿ ಅಭಿವೃದ್ಧಿಗೆ ಮುಂದಾಗಬೇಕು
ಮುಖ್ಯ ಮಂತ್ರಿಗಳು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 502 ಕೋಟಿ ಅನುದಾನದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದು
ಜೈಲಿಗೆ ಹೋಗುವವರಿಂದ ಜನ ಕಲ್ಯಾಣ ಸಮಾವೇಶ
ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ವಿಜೃಂಭಣೆಯ ಟ್ಯಾಲೆಂಟ್ ವಿದ್ಯಾಸಂಸ್ಥೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
ಸ್ವರಚಿತ ಕವನ ವಾಚನ, ಕವಿಗೋಷ್ಠಿ, ಭರತ ನಾಟ್ಯ ಮತ್ತು ಜಾನಪದ ನೃತ್ಯ ಮತ್ತು ಜಾನಪದಗೀತ ಗಾಯನದ ಮೂಲಕ ಹಲವು ಶಾಲೆಗಳ ಮಕ್ಕಳು ನೆರದಿದ್ದವರನ್ನು ರಂಜಿಸಿದರು.
ಮೈಸೂರು : ಫೆಂಗಾಲ್ ಚಂಡಮಾರುತ ಹಿನ್ನೆಲೆ ಮಳೆಗೆ 188 ವರ್ಷದ ಗರಡಿ ಮನೆ ಗೋಡೆ ಕುಸಿತ
ಮೈಸೂರು ಮಹಾರಾಜರ ಸಹಾಯದಿಂದ 1836 ರಲ್ಲಿ ಈ ಗರಡಿ ಮನೆ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಗರಡಿ ಮನೆಯ ಗೋಡೆ ಶಿಥಿಲವಾಗಿತ್ತು.
ಭಾವನೆಗಳ ಗುಚ್ಚ: ರಜನಿಯವರ ನೂರು ಕವನಗಳ ಸಂಕಲನ
ಇಲ್ಲಿ ನನ್ನೊಲುವೆ, ಜನುಮದಿನ, ಬಾ ನಲ್ಲೆ.., ರವಿಯ ಕಾಂತಿ, ಮನಸು ಕನಸು, ಮಿನುಗುತಾರೆ, ನಲ್ಲನ ನಲ್ಲೆ ಸೇರಿದಂತೆ ಹೆಚ್ಚು ಪ್ರೀತಿ- ಪ್ರೇಮ ಕೇಂದ್ರಿತ ಕವನಗಳೇ ಇವೆ. ಅಕ್ಕರೆಯ ಪಾಕ, ಅಗ್ರಜ. ಬಾಲ್ಯದ ನೆನಪು ಸೇರಿದಂತೆ ಹಲವು ಸಂಬಂಧ ಕುರಿತ ಕವನಗಳು ಇವೆ. ರೈತಾಪಿ, ನನ್ನಾಸೆ, ಕಲ್ಪನೆ, ಆಕಾಂಕ್ಷೆ, ನಿಸರ್ಗ ಸೊಬಗು ಮೊದಲಾದ ಪ್ರಕೃತಿ, ಪರಿಸರ ಕುರಿತ ಕವನಗಳು ಗಮನ ಸೆಳೆಯುತ್ತವೆ. ಸೀತಾಲಕ್ಷ್ಮೀ ವರ್ಮ ಅವರ ಮುನ್ನುಡಿ, ರತ್ನಾ ಹಾಲಪ್ಪಗೌಡ, ಡಾ.ಎಂಜಿಆರ್ ಅರಸು ಅವರ ಬೆನ್ನುಡಿ ಇದೆ.
ಮೈಸೂರು ನಾಗರಾಜ್, ಮೈಸೂರು ಮಂಜುನಾಥ್ ಸಹೋದರರಿಗೆ ಶ್ರೀ ಜಯೇಂದ್ರ ಸರಸ್ವತಿ ರಾಷ್ಟ್ರೀಯ ಪುರಸ್ಕಾರ
ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 8 ರಂದು ಮುಂಬೈನ ಶ್ರೀ ಷಣ್ಮುಖಾನಂದ ಹಾಲ್‌ನಲ್ಲಿ ನಡೆಯಲಿದೆ. ಈ ರಾಷ್ಟೀಯ ಪ್ರಶಸ್ತಿ ಪಡೆಯುತ್ತಿರುವ ಮೊಟ್ಟ ಮೊದಲ ಕನ್ನಡಿಗ ಕಲಾವಿದರು ಎಂಬ ಹೆಗ್ಗಳಿಕೆಗೆ ಈ ಸಹೋದರರು ಭಾಜನರಾಗಿದ್ದಾರೆ.
ವಿವೇಕ ಶಾಲಾ ಯೋಜನೆಯಡಿ ನಿರ್ಮಿಸಿದ ಶಾಲಾ ಕೊಠಡಿ ಉದ್ಘಾಟನೆ
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲೂ ಸಹ ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕು, ಆ ಮೂಲಕ ಗ್ರಾಮೀಣ ಭಾಗದ ಬಡವರ ಮಕ್ಕಳ ಶಿಕ್ಷಣಕ್ಕೆ ನೆರವಾಗಬೇಕು ಎಂಬ ಆಶಯದೊಂದಿಗೆ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ 2022-23ನೇ ಸಾಲಿನ ವಿವೇಕ ಶಾಲಾ ಯೋಜನೆಯಡಿ 30 ಲಕ್ಷಗಳ ರು. ವೆಚ್ಚದಲ್ಲಿ ನೂತನವಾಗಿ ಸುಸಜ್ಜಿತ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ.
ಅಂಬಾರಿ ಆನೆ ಅರ್ಜುನನಿಗೆ ಭಾವಪೂರ್ಣ ಶ್ರದ್ಧಾಂಜಲಿ
ವಿಶ್ವ ವಿಖ್ಯಾತ ಮೈಸೂರು ದಸರಾ ನೇತೃತ್ವವನ್ನು ಕ್ಯಾಪ್ಟನ್ ಅರ್ಜುನ 20 ವರ್ಷಗಳ ಕಾಲ ದಸರಾದಲ್ಲಿ ಪಾಲ್ಗೊಂಡು, ಒಂಬತ್ತು ವರ್ಷಗಳ ಕಾಲ ಅಂಬಾರಿ ಹೊತ್ತಿದ್ದು, ಯಶಸ್ವಿಯಾಗಿ ನಿಭಾಯಿಸಿದಂತ ಕ್ಯಾಪ್ಟನ್ ಅರ್ಜುನನ್ನು ಆಗಲಿ ಒಂದು ವರ್ಷವಾಯಿತು,
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 499
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved