• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭೆ ಅನಾವರಣಕ್ಕೆ ಯುವ ಜನೋತ್ಸವ ಸಹಕಾರಿ: ಮಾಜಿ ಸಚಿವ ತನ್ವೀರ್ ಸೇಠ್
ಪ್ರತಿಯೊಬ್ಬರೂ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಬೇಕು. ಸಾಧನೆ ಇಲ್ಲದೆ ಬದುಕು ಕಟ್ಟಿಕೊಳ್ಳುವುದು ಸಾರ್ಥಕತೆಯಲ್ಲ. ಪ್ರತಿಯೊಬ್ಬರಿಗೂ ಯಾವುದಾದರೊಂದು ಪ್ರತಿಭೆ ಇದ್ದೇ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಮುಖ್ಯವಲ್ಲ, ಭಾಗವಹಿಸುವಿಕೆ ಬಹಳ ಮುಖ್ಯ. ಸ್ಪರ್ಧೆಯಲ್ಲಿ ಗೆದ್ದವರಿಗೆ ಯಶಸ್ಸು ಸಿಗುತ್ತದೆ, ಸೋತವರಿಗೆ ಮತ್ತೆ ಗೆಲ್ಲುವ ಧೈರ್ಯ ಸಿಗುತ್ತದೆ.
ಅಭಿವೃದ್ದಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಸರ್ಕಾರದೊಂದಿಗೆ ನಿಲ್ಲಲಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಹಾಸ್ಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮ, ಜೂನಿಯರ್ ರಾಜ್ಕುಮಾರ್, ಜೂನಿಯರ್ ವಿಷ್ಣುವರ್ಧನ್, ಚಲನಚಿತ್ರ ನಟಿ ರೇಖಾದಾಸ್ ಜೂನಿಯರ್ ಮಾಲಶ್ರೀ, ಡಿಂಗ್ರಿ ನಾಗರಾಜ್ ಸೇರಿದಂತೆ ವಿವಿಧಕಿರುತೆರೆ ಕಲಾವಿದರು ಮನರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಅಂಬಾರಿ ಹೊತ್ತ ಅರ್ಜುನನಿಗೆ ಹುತಾತ್ಮ ಪಟ್ಟ ನೀಡಲು ಆಗ್ರಹ
ಅರ್ಜುನನ ನೆನಪು ಶಾಶ್ವತ ಆಗಿಡುವಂತೆ ಮೈಸೂರು ಕಲ್ಚರಲ್ ಅಸೋಸಿಯೇಶನ್ ಬೇಡಿಕೆಯನ್ನು ಸರ್ಕಾರಕ್ಕೆ ತಲುಪಿಸಲಾಗುವುದು. ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗುವುದು. ಇದೊಂದು ಉತ್ತಮವಾದ ಕಾರ್ಯ .
ಇಡಿ ತನಿಖಾ ವರದಿ ಸುಳ್ಳು ಮಾಹಿತಿಯಿಂದ ಕೂಡಿದೆ: ಶಾಸಕ ಕೆ. ಹರೀಶ್ ಗೌಡ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಯಾವುದೇ ಪ್ರಭಾವ ಬೀರಿಲ್ಲ. ಇಡಿ ತಮ್ಮ ತನಿಖಾ ವರದಿಯನ್ನು ಯಾವುದೇ ಮಾಧ್ಯಮಗಳಿಗೆ ನೀಡುವುದಿಲ್ಲ. ಅವರ ವರದಿ ನಿಜವಾಗಿದಲ್ಲಿ, ಫೋರೆನ್ಸಿಕ್ ವರದಿ ಆಧಾರ ಸಮೇತ ಸಾಬೀತುಪಡಿಸಲಿ ಆಗ ನಂಬುತ್ತೇವೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಅಸಂಖ್ಯಾತ ಸಂಖ್ಯೆಯ ಹಿಂದೂಪರ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಇಡೀ ವಾತಾವರಣವೇ ಕೇಸರಿಮಯವಾಗಿತ್ತು.
ಬಸ್ ಸಂಚಾರಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ಈ ಹಿಂದೆ ಬೆಳಗ್ಗೆ 7.30 ಹಾಗೂ ಸಂಜೆ 5.30 ಹಾಗೂ ರಾತ್ರಿ 8 ಗಂಟೆಗೆ ಎಚ್.ಡಿ. ಕೋಟೆ ಪಟ್ಟಣದಿಂದ ಸಂಚರಿಸುವಂತೆ ಬಸ್ ಅನ್ನು ಬಿಡಲು ಕೋರಿ ಎಚ್.ಡಿ. ಕೋಟೆ ಕೆಎಸ್ಸಾರ್ಟಿಸಿ ಡಿಪೋಗೆ ಹಲವು ಬಾರಿ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಇದರಿಂದಾಗಿ ಪ್ರತಿನಿತ್ಯ ಶಾಲಾ ಕಾಲೇಜಿಗೆ ಓಡಾಡುವ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ತೊಂದರೆಯಾಗುತ್ತಿದ್ದು. ಈ ಕೂಡಲೇ ಸಮಸ್ಯೆ ಗಂಭೀರತೆಯನ್ನು ಅರಿತು ಬಸ್ ಸಂಚರಿಸಬೇಕು.
ಮಾಧ್ಯಮ ಬಲಿಷ್ಠವಾದರೆ ಪ್ರಜಾಪ್ರಭುತ್ವ ಕ್ರಿಯಾಶೀಲವಾಗಲು ಸಾಧ್ಯ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಮಾಧ್ಯಮದವರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡುವವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಂತಹ ಕೆಲಸ ಮಾಡಬೇಕು. ಆಗ ನಿಮ್ಮ ವೃತ್ತಿಗೆ ಗೌರವ ಸಲ್ಲಿಸಿದಂತಾಗುತ್ತದೆ.
ಕನ್ನಡವನ್ನು ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಬಳಸಿ: ಲೇಖಕಿ ಡಾ. ಲತಾ ರಾಜಶೇಖರ್ ಸಲಹೆ
ಸಂಸ್ಥೆಯ ಸದಸ್ಯರು ಹಾಗೂ ಕರವೇ ಸಂಘಟನೆಯಲ್ಲಿ ತೊಡಗಿಸಿಕೊಂಡು ಸೇವಾ ಚಟುವಟಿಕೆ ಮಾಡುತ್ತಿರುವ ಲೋಕೇಶ್ ಕುಮಾರ್ ಮತ್ತು ಪ್ರವೀಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸರ್ವೇ ನಂ. 28ರ ವ್ಯಾಪ್ತಿಯಲ್ಲಿ ಅವ್ಯವಹಾರ:ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ
ಸದರಿ ಜಮೀನು ಕಂದಾಯ ಇಲಾಖೆಗೆ ಸೇರಿದ ಭೂಮಿ ಎಂದು ಆರ್.ಟಿಸಿಯಲ್ಲಿ ನಮೂದಾಗಿದ್ದರೂ ನಗರಸಭೆ ಅಧಿಕಾರಿಗಳು ಉದ್ದಿಮೆ ನಡೆಸಲು ಪರವಾನಗಿಯನ್ನು 2024ರ ಜ.1ರಂದು ನೀಡುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಕಟ್ಟಡ ಪರವಾನಗಿ ನೀಡಿಲ್ಲವೆಂದು ಮಾಹಿತಿ ಹಕ್ಕು ಕಾಯ್ದೆಯಡಿ ನಗರಸಭೆ ಉತ್ತರ ನೀಡಿದೆ. ಆದರೆ ಅಲ್ಲಿ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ.
ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ರಸ್ತೆಗೆ ಉರುಳಿಬಿದ್ದ ಬಂಡೆ
. ಬಂಡೆ ರಸ್ತೆ ಮಧ್ಯೆ ಇದ್ದರೆ, ರಸ್ತೆ ಬದಿಯಲ್ಲಿ ಮಣ್ಣು ಹಾಗೂ ಸಣ್ಣ-ಪುಟ್ಟ ಕಲ್ಲುಗಳು ಬೆಟ್ಟದಿಂದ ಕುಸಿದಿದ್ದವು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 499
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved