ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳವು
ಘಟನೆ ನಡೆದ ನಂತರ ಗ್ರಾಮಸ್ಥರು ಕೆ.ಆರ್. ನಗರ ಪೊಲೀಸ್ ಠಾಣೆಗೆ ಕರೆ ಮಾಡಿದರೂ ಕೂಡ ಬೆಳಗ್ಗೆ 10 ಗಂಟೆಯವರೆಗೆ ಪೊಲೀಸರು ಸ್ಥಳಕ್ಕೆ ಬಂದಿಲ್ಲಾ ಜತೆಗೆ 122 ಸಹಾಯವಾಣಿಗೆ ಸಾಕಷ್ಟು ಬಾರಿ ಕರೆ ಮಾಡಿದರು ಯಾರೂ ಕರೆ ಸ್ವೀಕರಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಮುನೇಶ್ವರನಗರಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭೇಟಿ
ಬಸವ ಮಂದಿರದ ದಾಖಲೆಯಲ್ಲಿಯೂ ವಕ್ಫ್ ಎಂದು ನಮೂದಿಸಿರುವ ಕುರಿತು ದಾಖಲೆಗಳನ್ನು ಪಡೆದು ಪರಿಶೀಲಿಸಿದರು. ಬಳಿಕ ಸಮೀಪದ ಮನೆ ಮನೆಗಳಿಗೆ ತೆರಳಿ ಅವರಿಂದಲೂ ಅವರ ಆಸ್ತಿ ಮತ್ತು ಎಷ್ಟು ವರ್ಷದಿಂದ ವಾಸವಿದ್ದಾರೆ ಎಂಬೆಲ್ಲಾ ಮಾಹಿತಿ ಕಲೆ ಹಾಕಿದರು.
ತಂಬಾಕು ರೈತರ ಸಮಸ್ಯೆ ಕುರಿತು ಸುದೀರ್ಘ ಸಭೆ: ಕೇಂದ್ರ ಸಚಿವ ಫಿಯೂಷ್ ಘೋಯಲ್ ಭಾಗಿ
ಮಧ್ಯಮ ಗುಣಮಟ್ಟದ ತಂಬಾಕು ಶೆ. 30 ರಷ್ಟು ಮತ್ತು ಬ್ರೈಟ್ ಗ್ರೇಡ್ ತಂಬಾಕು ಶೇ. 20ರಷ್ಟು ಎಂದು ಅಂದಾಜಿಸಲಾಗಿತ್ತು. ಆದರೆ ಮಳೆಯ ಅವಾಂತರ ಎಲ್ಲವನ್ನೂ ತಲೆಕೆಳಗು ಮಾಡಿದೆ. ಮುಖ್ಯವಾಗಿ ತಂಬಾಕಿನಲ್ಲಿರುವ ನಿಕೋಟಿನ್ ಅಂಶ ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು ದರ ಕುಸಿತಕ್ಕೆ ಮುಖ್ಯ ಕಾರಣ.
ಕನ್ನಡ ಬೆಳಸುವಂತ ಕೆಲಸ ಗ್ರಾಮದಿಂದ ಆಗುತ್ತಿದೆ: ವೈ.ಎಸ್. ರಾಮಸ್ವಾಮಿ
ಇಂದು ಜಿಲ್ಲಾ ಪ್ರದೇಶದಲ್ಲಿ ಬೆಳವಣಿಗೆ ಕಂಡಂತೆ ಕನ್ನಡದ ಮೇಲಿನ ಅಭಿಮಾನ ಕಡಿಮೆ ಆಗುತ್ತಿದೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಇಂದು ಹಳ್ಳಿಯಲ್ಲಿ ಮಾಡುವಂತ ಈ ತರಹದ ಕಾರ್ಯಕ್ರಮದಿಂದ ಜೀವಂತವಾಗಿದೆ.
ಫೆಂಗಲ್ ಅಬ್ಬರ: ಧಾರಾಕಾರ ಮಳೆಗೆ ಜಿಲ್ಲೆ ತತ್ತರ
ದ್ವಿಚಕ್ರ ವಾಹನ ಸವಾರರಂತೂ ತೀರ ತೊಂದರೆಗೆ ಒಳಗಾದರು. ಮಳೆಯಿಂದಾಗಿ ಸರಿಯಾಗಿ ಕರ್ತವ್ಯಕ್ಕೆ ತೆರಳಲು ಸಾಧ್ಯವಾಗದೆ, ಮಳೆಯಿಂದ ಆಶ್ರಯಪಡೆಯಲು ಬಸ್ ನಿಲ್ದಾಣಗಳು, ವಾಣಿಜ್ಯ ಮಳೆಗಗಳು, ಅಂಗಡಿ, ಮುಂಗಟ್ಟಿಗೆ ತೆರಳಿದರು.
ಕೋರ್ಟ್ ಸುದ್ದಿ ಪ್ರಕಟಿಸುವಾಗ ಕನಿಷ್ಠ ಜ್ಞಾನವಿರಲಿ: ಜಿ.ಎಸ್. ಸಂಗ್ರೇಶಿ ಸಲಹೆ
ಪತ್ರಕರ್ತರು ಸಾಮಾಜಿಕ ಮೌಲ್ಯಗಳನ್ನು ಇಟ್ಟುಕೊಳ್ಳಬೇಕು. ಪತ್ರಿಕಾ ಧರ್ಮವನ್ನು ಎತ್ತಿ ಹಿಡಿಯುವಂತೆ ಕೆಲಸ ಮಾಡಬೇಕು. ಬ್ರೇಕಿಂಗ್ ನ್ಯೂಸ್ ಕೊಡುವ ಭರದಲ್ಲಿ ವಾಸ್ತವಿಕ ವಿಚಾರ ಮರೆಯಬಾರದು.
ಅರಣ್ಯ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ
ಒಂದು ದಿನದ ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಪರೀಕ್ಷೆ,, ಆಂಥ್ರೊಪೊಮೆಟ್ರಿ, ಶುಗರ್, ಬಿಪಿ ತಪಾಸಣೆ, ಹಿಮೋಗ್ಲೋಬಿನ್ ಅಂದಾಜು, ಇಸಿಜಿ (ಅಗತ್ಯವಿರುವವರಿಗೆ) ಸೇವೆಗಳನ್ನು ಒದಗಿಸಲಾಯಿತು.
ಮುಂದೆ ಜ್ಞಾನ, ಸಿದ್ಧಾಂತಗಳ ಕಳವಿನ ಪ್ರಕರಣ ಹೆಚ್ಚಲಿದೆ: ಎಂ. ರಾಮ್ ಜವಹಾರ್
ಸೈಬರ್ ಭದ್ರತೆಯು ಪ್ರಸ್ತುತ ಜಗತ್ತಿನ ಪ್ರಮುಖ ಬೆಳವಣಿಗೆಯಾಗಿದ್ದು, ಈ ಬಗ್ಗೆ ಪ್ರತಿನಿತ್ಯ ಅನೇಕ ಘಟನೆಗಳು ನಡೆಯುತ್ತಿವೆ. ವಿದ್ಯಾವಂತರನ್ನೇ ಗುರಿಯಾಗಿಸಿಕೊಂಡು ಸೈಬರ್ ವಂಚನೆ ನಡೆಯುತ್ತಿದ್ದು, ಈ ಬಗ್ಗೆ ಜಾಗೃತಿ ಅಗತ್ಯ. ಹಾಗೆಯೇ, ಪ್ರಪಂಚದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಯ ಬಗ್ಗೆ ನಿಗಾ ಇರಿಸಬೇಕು.
ನ್ಯಾಯಾಧೀಶರ ಕೊರತೆಯಿಂದ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ. ಎಸ್.ಆರ್. ಬನ್ನೂರು ಮಠ
ಅತ್ಯಾಚಾರಗಳು, ಶೋಷಣೆ ತಡೆಯಲು ಕಠಿಣ ಕಾನೂನು ಜಾರಿಯಲ್ಲಿವೆ. ಆದರೆ, ಪಶು ವೃತ್ತಿಯ ಮನಸ್ಸು, ಕೃತ್ಯವೆಸಗಿ ತಪ್ಪಿಸಿಕೊಳ್ಳುತ್ತೇನೆ ಎನ್ನುವ ವರ್ಗದಿಂದ ಮಹಿಳೆಯ ಮೇಲೆ ದೌರ್ಜನ್ಯಗಳಾಗುತ್ತಿವೆ.
ತಂಬಾಕು ಬೆಳೆಗಾರರ ಸಮಸ್ಯೆ- ಮಾಜಿ ಪ್ರಧಾನಿ ದೇವೇಗೌಡರಿಗೆ ರೈತ ಮುಖಂಡರ ಮನವಿ
ತಂಬಾಕು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ತಾವು ಪ್ರಧಾನಿ ನರೇಂದ್ರ ಮೋದಿ ಮತ್ತು ವಾಣಿಜ್ಯ ಸಚಿವರೊಂಗೆ ಮಾತನಾಡಿ ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.
< previous
1
...
204
205
206
207
208
209
210
211
212
...
499
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ