• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜವಾಬ್ದಾರಿಯ ಅರಿವಿನಿಂದ ಪ್ರಜಾಪ್ರಭುತ್ವ ಬಲ
ಶ್ರೇಷ್ಠ ನಾಯಕರು ಸಹ ಅತ್ಯುತ್ತಮ ಕೇಳುಗರಾಗಿದ್ದರು
ಕಪಿಲಾ ನದಿಗೆ 51 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ
ಗುಂಡ್ಲು ನದಿಯ ಪ್ರವಾಹದಿಂದಾಗಿ ಸಮೀಪದ ಪರಶುರಾಮ ದೇವಾಲಯ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆ
ಮೈಸೂರು ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ
ಮೈಸೂರು: ನಗರದ ಜೆಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 26ನೇ ವರ್ಷದ ಕಾರ್ಗಿಲ್ ವಿಜಯ ದಿನವನ್ನು ಮಾಜಿ ಸೈನಿಕರಿಂದ ಒಂದು ವಿಶಿಷ್ಟ ರೀತಿಯಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಅವರೇ ಕಾಳು ಸಾರು ಮುದ್ದೆ ಊಟ
ಮೈಸೂರು: ಮಂಡ್ಯ ಜಿಲ್ಲೆಯ ಮೈಸೂರು ನಿವಾಸಿಗಳು ಪುಣ್ಯಕೋಟಿ ಸೇವಾ ಟ್ರಸ್ಟ್ ಮತ್ತು ಮೈಸೂರು ಜಿಲ್ಲೆಯ ನಾಗರೀಕರ ಸಹಯೋಗದೊಂದಿಗೆ ಶ್ರಾವಣ ಮಾಸದ ಪ್ರಯುಕ್ತ ಶನಿವಾರ ಅವರೇ ಕಾಳು ಮುದ್ದೆ ಊಟ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.
ಕಟ್ಟುನಿಟ್ಟಾಗಿ ಕರ ವಸೂಲಿ ಮಾಡಲು ಪುರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ
ಕೆ.ಆರ್. ನಗರ: ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಸಮರ್ಪಕವಾಗಿ ತೆರಿಗೆ ವಸೂಲಿಯಾಗದೆ ಆದಾಯಕ್ಕೆ ಕತ್ತರಿ ಬಿದ್ದು ಅಭಿವೃದ್ದಿ ಕಾರ್ಯಗಳಿಗೆ ಹಿನ್ನಡೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕರ ವಸೂಲಿ ಮಾಡಲು ಪುರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಜಲದರ್ಶಿನಿಯಲ್ಲಿ ಸಭೆಗೆ ಅವಕಾಶ ನೀಡದ್ದನ್ನು ಖಂಡಿಸಿ ಪ್ರತಿಭಟನೆ
ಮೈಸೂರು: ನಗರದ ಜಲದರ್ಶಿನಿಯಲ್ಲಿ ಆಯೋಜಿಸಿದ್ದ ಸಭೆಗೆ ಸ್ಥಳಾವಕಾಶ ನೀಡದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ– ಹಸಿರು ಸೇನೆಯವರು ಶನಿವಾರ ಪ್ರತಿಭಟಿಸಿದರು.
ಡೈರಿ ಅವ್ಯವಹಾರ ಖಂಡಿಸಿ ರೈತರ ಪ್ರತಿಭಟನೆ
ಮಲ್ಕುಂಡಿ: ನಂಜನಗೂಡು ತಾಲೂಕಿನ ತರಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ ಮುಖಂಡರು ಡೇರಿ ಮುಂಭಾಗ ಪ್ರತಿಭಟಿಸಿದರು.
ಅಂತಾರಾಷ್ಟ್ರೀಯ ಲಿಂಗಾಯತ್‌ ಯೂತ್‌ ಫೋರಂ
ಮೈಸೂರು: ಅಂತಾರಾಷ್ಟ್ರೀಯ ಲಿಂಗಾಯತ್‌ ಯೂತ್‌ ಫೋರಂನ ಮೈಸೂರು ಚಾಪ್ಟರ್‌ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು.
ಜೀವನಕ್ಕೆ ಅನುಕೂಲಕರ ಓದು ಆಯ್ಕೆ ಮಾಡಿ
ಮೈಸೂರು: ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸದ್ವಿದ್ಯಾ ಕಾಲೇಜಿನ ವಾರ್ಷಿಕ ಸಂಚಿಕೆ ''''ಸಂಪ್ರಭಾ'''' ಬಿಡುಗಡೆ ಸಮಾರಂಭ ನಡೆಯಿತು.
ಡಾ.ಕೆ. ಕುಮಾರ್‌ ಗೆ ಆಚಾರ್ಯ ಕಲಾ ಸಾಕಾರ ಪ್ರದಾನ
ಮೈಸೂರು: ಚೆನ್ನೈನ ದಕ್ಷಿಣ ಮೂರ್ತಿ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಭರತನಾಟ್ಯ ಗುರು, ಕರ್ನಾಟಕ ಕಲಾಶ್ರೀ ಡಾ.ಕೆ. ಕುಮಾರ್ ಅವರಿಗೆ ಲಂಡನ್ನ ಗ್ರಿಫಿನ್ ಕಾಲೇಜು ವತಿಯಿಂದ ಅತ್ಯುನ್ನತ ಅಂತಾರಾಷ್ಟ್ರೀಯ ಆಚಾರ್ಯ ಕಲಾ ಸಾಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved