• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ, ನಾಡಿದ್ದು ನಟರಾಜ ಸ್ವಾಮೀಜಿ 50ನೇ ಚರ ಪಟ್ಟಾಧಿಕಾರದ ಸುವರ್ಣ ಮಹೋತ್ಸವ
ಶ್ರೀಗಳು ಮಠದ ಪಟ್ಟಾಧಕಾರ ವಹಿಸಿದ ನಂತರ ಶ್ರೀಮಠದ ಸರ್ವಾಂಗಿಣ ಅಭಿವೃದ್ಧಿಗಾಗಿ ಸಮಾಜದ ಎಲ್ಲ ವರ್ಗದವರನ್ನು ಸಮನಾಗಿ ಸ್ವೀಕರಿಸಿ ಜಾತ್ಯತೀತ ತಳಹದಿಯಲ್ಲಿ ಮಠದ ಸೇವಾ ಕಾರ್ಯ ನಡೆಸಿದ್ದು
ತ್ರಿವೇಣಿ ಸಂಗಮದಲ್ಲಿ ಕಾವೇರಿ ಆರತಿ ವೈಭವ
ರಾತ್ರಿ 8ಕ್ಕೆ ಕಾವೇರಿ ಆರತಿ ಓಂಕಾರದ ಮೂಲಕದ ಚಾಲನೆ ದೊರಕಿತು. ದೂಪಾರತಿಯನ್ನು ಮಾಡಿದ ಅರ್ಚಕರ ತಂಡವು ಗಂಟೆಗಳ ನಾದವನ್ನು ಹೊಮ್ಮಿಸಿತು.
ಅವಹೇಳನ ಪೋಸ್ಟ್‌: ಮೈಸೂರಲ್ಲಿ ರಾತ್ರಿ ಕಲ್ಲೆಸೆತ, ಉದ್ವಿಗ್ನ - ಅಶ್ರುವಾಯು, ಲಾಠಿ ಪ್ರಹಾರ

ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್‌ನಿಂದಾಗಿ ಮೈಸೂರು ನಗರ ಉದ್ವಿಗ್ನಗೊಂಡಿದೆ. ಮೈಸೂರು ನಗರದ ಮುಸ್ಲಿಂ ಬಾಹುಳ್ಯವುಳ್ಳ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಸತೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಭಾರತದ ಐತಿಹಾಸಿಕ ತಿರುಮಕೂಡಲ ನರಸೀಪುರದ ಕುಂಭಮೇಳಕ್ಕೆ ಮೊದಲ ದಿನವೇ 40000 ಜನ!
ಉತ್ತರ ಪ್ರದೇಶದ ಪ್ರಯಾಗರಾಜ್‌ ಮಹಾಕುಂಭಮೇಳಕ್ಕೆ ಹೋಗಲಾಗದ ಶ್ರದ್ಧಾಭಕ್ತರು ಬೆರಗುಗಣ್ಣಿನಿಂದ ಎದುರು ನೋಡುತ್ತಿದ್ದ ದಕ್ಷಿಣ ಭಾರತದ ಐತಿಹಾಸಿಕ ಕುಂಭಮೇಳಕ್ಕೆ ಸೋಮವಾರ ತಿರುಮಕೂಡಲ ನರಸೀಪುರದಲ್ಲಿ ವಿಧ್ಯುಕ್ತ ಚಾಲನೆ ದೊರಕಿದೆ.
ವಿದ್ಯಾರ್ಥಿ ಸಮಾಜ ತಿದ್ದುವ ಕೆಲಸ ಮಾಡಬೇಕು
ಎನ್ಎಸ್ಎಸ್ ಉದ್ದೇಶವೇ ಸಮಾಜದ ಆಗುಹೋಗುಗಳಿಗೆ ತೊಡಗಿಸಿಕೊಳ್ಳುವುದು ಆಗಿದೆ
ಕಾಂಗ್ರೆಸ್‌ ಬೆಂಬಲಿತರು ಮೇಲುಗೈ ಮತ್ತೆ ಅಧಿಕಾರಕ್ಕೆ
ಕಳೆದ ಐದು ವರ್ಷಗಳ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬೆಂಬಲಿತರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಶ್ರಮ, ಶ್ರದ್ಧೆ, ಶಕ್ತಿಗೆ ಹೆಚ್ಚು ಗಮನ ನೀಡಿ
ಅಂದಿನ ಕಾಲದ ಮಹಾರಾಜರು, ರಾಜರಿಗೆ ಹಾಗೂ ಸೈನಿಕರಿಗೆ ಚರ್ಮದ ಒಲಿಕೆಯ ಸೇವೆಯನ್ನು ಸಮಗಾರ ಹರಳಯ್ಯನವರು ನೀಡಿದ್ದಾರೆ.
ರಮಾಬಾಯಿ ತ್ಯಾಗದ ಸಂಕೇತ
ರಮಾಬಾಯಿ ಬಾಬಾಸಾಹೇಬರ ಪ್ರತಿ ಕ್ಷಣದಲ್ಲೂ ಆಸರೆಯಾಗಿ ನಿಂತು ಆತ್ಮಸ್ಥೈರ್ಯವನ್ನು ತುಂಬಿದರು.
ಸದಸ್ಯರಿಲ್ಲದ ನಗರ ಪಾಲಿಕೆ ಈಗ ಸುಲಿಗೆ ಕೇಂದ್ರ
5 ಗ್ಯಾರಂಟಿ ಕೊಟ್ಟು 10 ಪಟ್ಟು ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿಯಾಗಿದೆ
ಅದ್ಧೂರಿಯಾಗಿ ನಡೆದ ಇಲ್ಯುಮಿನೇಟ್‌ 3.0 ಕಾರ್ಯಕ್ರಮ
ಸುಸ್ಧಿರ ಮತ್ತು ಆರೋಗ್ಯಕರ ಭವಿಷ್ಯ ನಿರ್ಮಿಸುವ ವಿಚಾರದಲ್ಲಿ ಹೊಸ ತಂತ್ರಜ್ಞಾನ ಮತ್ತು ಎಐ ತಂತ್ರಜ್ಞಾನಗಳ ಪಾತ್ರದ ಕುರಿತು ಸಂವಹನ
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved