• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
ನಮ್ಮ ದೇಶದ ಉದ್ದಗಲಕ್ಕೂ ಪ್ರತಿ ದಿನ, ಪ್ರತಿ ಕ್ಷಣ, ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೊಂದು ಆಘಾತಕಾರಿ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಆಯೋಗ ರಕ್ಷಣೆಗಾಗಿ ಹಲವು ಕಾರ್ಯಕ್ರಮಗಳ ಮೂಲಕ ಯೋಜನೆ ರೂಪಿಸಿದ್ದರೂ ಕಾರ್ಯ ನಿರ್ವಹಣೆಯಲ್ಲಿ ವಿಫಲವಾಗುತ್ತಿದೆ.
ಸ್ನೇಹಮಯಿ ಕೃಷ್ಣ ಒಬ್ಬ ಬ್ಲ್ಯಾಕ್ಮೇಲರ್, ರೌಡಿ ಶೀಟರ್ : ಕೆಪಿಸಿಸಿ ವಕ್ತಾರ ಲಕ್ಷ್ಮಣ ಆರೋಪ
ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ, 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ.
ಸೆ.3ರಂದು ನಂಜನಗೂಡು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
31 ಸ್ಥಾನ ಬಲದ ನಂಜನಗೂಡು ನಗರಸಭೆಯಲ್ಲಿ ಬಿಜೆಪಿ-15, ಕಾಂಗ್ರೆಸ್- 10, ಜೆಡಿಎಸ್-3 ಹಾಗೂ 3 ಮಂದಿ ಪಕ್ಷೇತರರು ಆಯ್ಕೆಯಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹೊಂದಿದ್ದು, 18 ಸ್ಥಾನಗಳಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.
ಕೆನೆಪದರ ನೀತಿ ವಿರೋಧಿಸಿ ಪ.ಜಾತಿ, ಪ.ಪಂಗಡ ರೈಲ್ವೆ ನೌಕರರ ಪ್ರತಿಭಟನೆ
ಪ.ಜಾತಿಯವರಿಗೆ ಒಳಮೀಸಲಾತಿ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ. ಆದರೆ, ಕೆನೆಪದರ ನೀತಿ ಅಳವಡಿಸಬೇಕೆಂಬುದು ಸರಿಯಲ್ಲ. ರಾಜ್ಯ ಸೇವೆಗಳಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಪ್ರಾತಿನಿಧ್ಯ ಇನ್ನೂ ಅಗತ್ಯ ಮಟ್ಟ ತಲುಪಿಲ್ಲ. ಆರ್ಥಿಕ ಮಾನದಂಡ ಮತ್ತು ಕೆನೆಪದರ ಅಭ್ಯರ್ಥಿಗಳ ಲಭ್ಯತೆಯ ಮೇಲೆ ಪರಿಣಾಮ ಬೀರಬಹುದು.
ಸ್ವದೇಶಿ ದರ್ಶನ್ ಯೋಜನೆಯಡಿ ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿಗೆ 2ನೇ ಹಂತದ ಡಿಪಿಆರ್ ಸಿದ್ಧಪಡಿಸಿ
ಸ್ವದೇಶಿ ದರ್ಶನ್ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆಯ ತರಬೇತಿ ಪಡೆದಿರಬೇಕು: ಡಾ.ಧರ್ಮರಾಜ್
ರೋಟರಿ ಸಂಸ್ಥೆಯ ಅಧ್ಯಕ್ಷ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ರೂಪೇಶ್ ಕುಮಾರ್ ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳು ತಾವು ವಿಧ್ಯಾಭ್ಯಾಸ ಮಾಡಿದ ಕಾಲೇಜಿಗೆ ಸಹಾಯ ಮಾಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರೌಡಿ ಶೀಟರ್ ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಲಿ: ಸ್ನೇಹಮಯಿ ಕೃಷ್ಣ ಸವಾಲು
ನಾನು ಹೇಗೆ ರೌಡಿ ಶೀಟರ್?, ಎಷ್ಟು ಕೊಲೆ ಮಾಡಿದ್ದೀನಿ?, ಎಷ್ಟು ಸುಲಿಗೆ ಮಾಡಿದ್ದೀನಿ?, ಯಾರ ಮೇಲೆ ಹಲ್ಲೆ ಮಾಡಿದ್ದೀನಿ ಅಂತ ದಾಖಲೆ ಬಿಡುಗಡೆ ಮಾಡಲಿ. ಈಗ ನಾನು ಎಂಡಿಎ ಪ್ರಕರಣದಲ್ಲಿ ಹೆಚ್ಚು ಗಮನಹರಿಸಬೇಕಿದೆ. ಸದ್ಯಕ್ಕೆ ಲಕ್ಷ್ಮಣ್ ಆರೋಪದ ಬಗ್ಗೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇನೆ.
ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ವಕೀಲರ ಪ್ರತಿಭಟನೆ
ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ.
ತಿರುಚಿಯಲ್ಲಿ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದ ರೈತರ ಪ್ರಯಾಣ
ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ,
ಕುವೆಂಪು ಯುವ ಕವಿಗಳಿಗೆ ಪ್ರೇರಣೆಯಾಗಿದ್ದರು
ಕುವೆಂಪು ಅವರು 1924ರಲ್ಲಿ ನಾಡಗೀತೆ ರಚಿಸಿದಾಗ ಅವರಿಗೆ 20 ವರ್ಷ.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved