• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ಅಸ್ಥಿರಕ್ಕೆ ಮುಂದಾಗಿದ್ದ ಬಿಜೆಪಿ, ಜೆಡಿಎಸ್‌ಗೆ ಹೈಕೋರ್ಟ್ ತೀರ್ಪಿನಿಂದ ಮುಖಭಂಗ :ಎಂ. ಲಕ್ಷ್ಮಣ

ಬ್ರೋಕರ್ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ಹೈಕೋರ್ಟ್ ತೀರ್ಪಿನಿಂದ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.

13 ರಂದು ರಾಜ್ಯ ರೈತ ಸಂಘದಿಂದ ಜಿಲ್ಲಾ ರೈತ ಸಮಾವೇಶ: ಹೊಸೂರು ಕುಮಾರ್
ಸಮಾಜವಾದಿ ಚಿಂತಕ ಹಾಗೂ ಹೋರಾಟಗಾರ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಇದೇ ಫೆ. 13ರಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಯೋಜನೆಗಳನ್ನು ರೂಪಿಸಲು ಆಗ್ರಹಿಸಿ ಜಿಲ್ಲಾ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ರೈತರನ್ನು ಅತ್ಯಂತ ಗೌರವದಿಂದ ಕಾಣಬೇಕು: ಸತೀಶ್ ಸಲಹೆ
ಜಗತ್ತಿನಲ್ಲಿ ರೈತಾಪಿ ವರ್ಗವೇ ಅತ್ಯಂತ ಶ್ರೇಷ್ಠ. ಅವರಿಂದಲೇ ಜಗತ್ತಿನ ಹಸಿವು ನೀಗುತ್ತಿದೆ. ರೈತರು ಉತ್ತು ಬಿತ್ತು ಬೆಳೆದು ಆಹಾರೋತ್ಪನ್ನ ಕೊಡದಿದ್ದರೆ, ನಾವು ಯಾರೂ ನೆಮ್ಮದಿಯಿಂದ ಬಾಳಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ರೈತರನ್ನು ಅತ್ಯಂತ ಗೌರವದಿಂದ ಕಾಣಬೇಕು. ಅವರ ಪರವಾದ ಕಾಳಜಿಯನ್ನು ನಿರಂತರವಾಗಿ ವ್ಯಕ್ತಪಡಿಸಬೇಕು.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು
ಡಿಜಿಟಲ್ ಫಾಸ್ಟಿಂಗ್ ಅಂದರೆ ಮೊಬೈಲ್ ನ ಹಾಗೂ ಸಾಮಾಜಿಕ ಮಾಧ್ಯಮದ ಬಳಕೆಯನ್ನು ಕಡಿಮೆ ಮಾಡಬೇಕು. ಅದೇ ಬದುಕಲ್ಲ, ಅದಕ್ಕಿಂತಲೂ ಹೆಚ್ಚಾಗಿ ಇರುವ ಒಂದು ಜೀವನವನ್ನು ಪ್ರೀತಿಸಬೇಕು. ಆ ಜೀವನದ ಗುರಿಯನ್ನು ತಲುಪಲು ಇರುವ ಮಾರ್ಗಗಳ ಬಗ್ಗೆ ತಿಳಿದುಕೊಂಡು ಮುನ್ನುಗ್ಗಬೇಕು.
ಸಾಮಾಜಿಕ ಸೇವಾ ಕಾರ್ಯಕ್ರಮಗಳ ಮೂಲಕ ಎಂ.ಕೆ.ಸೋಮಶೇಖರ್ ಹುಟ್ಟುಹಬ್ಬ ಆಚರಣೆ
ಕಾಂಗ್ರೆಸ್ ಮುಖಂಡ ಹರೀಶ್ ನೇತೃತ್ವದಲ್ಲಿ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅರಳೀಕಟ್ಟಿ ಬಳಿ ಸಾರ್ವಜನಿಕರಿಗೆ ಅನ್ನದಾನ ನೆರವೇರಿಸಿದರು. ಕನಕಗಿರಿ ಅರಳಿಕಟ್ಟೆ ಗಣಪತಿ ದೇವಸ್ಥಾನದ ಬಳಿ ಕೇಕ್ ಕತ್ತರಿಸಲಾಯಿತು. ನಂತರ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಕೇಂದ್ರ ಕಾರ್ಖಾನೆಯಲ್ಲಿ ಯೂನಿಯನ್ ಪದಾಧಿಕಾರಿಗಳು ಸೋಮಶೇಖರ್‌ ಹುಟ್ಟುಹಬ್ಬ ಆಚರಿಸಿದರು.
ಮುಡಾ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಎಚ್.ಎ. ವೆಂಕಟೇಶ್
ರಾಜ್ಯದ ರಾಜಕಾರಣ ದೇಶಕ್ಕೆ ಮಾದರಿಯಾಗಿರಬೇಕೆ ಹೊರತು ವೈಯಕ್ತಿಕ ದ್ವೇಷದಿಂದ ಆರೋಪ ಮಾಡುವುದು ಅತ್ಯಂತ ಕೆಟ್ಟ ಸಂಪ್ರದಾಯ. ಇಂತಹ ಕೆಟ್ಟ ಸಂಪ್ರದಾಯ ಕೊನೆಗಾಣಿಸುವ ಹೊಣೆಗಾರಿಕೆ ಪ್ರತಿಯೊಬ್ಬರದಾಗಿರುತ್ತದೆ. ಇದರಲ್ಲಿ ನ್ಯಾಯಾಲಯದ ಪಾತ್ರವೂ ಇರುತ್ತದೆ. ಆದ ಕಾರಣ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ನ್ಯಾಯ ಸಮ್ಮತವಾಗಿದೆ.
ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತಹ ವಿಜ್ಞಾನದ ಜಾಗೃತಿ ಅಗತ್ಯ: ಡಾ.ವಿಜಯಲಕ್ಷ್ಮಿ
ಆಧುನಿಕ ಸಮಾಜದಲ್ಲಿ ತ್ವರಿತಗತಿಯಲ್ಲಿ ಜೀವನ ಶೈಲಿ ಬದಲಾಗುತ್ತಿದೆ. ಇದರಿಂದಾಗಿ ಅನೇಕ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಸ್ವಸ್ಥ್ಯ ಆರೋಗ್ಯ ಕಾಯ್ದುಕೊಳ್ಳಲು ಮತ್ತು ನಿವಾರಣೆಗೆ ದೈಹಿಕ ಪರಿಶ್ರಮ ಅಗತ್ಯವಾಗಿದೆ. ಇದರೊಂದಿಗೆ ಆರೋಗ್ಯ ರಕ್ಷಣೆಗೆ ಮುಂದಾಗುವುದು ಅನಿವಾರ್ಯವಾಗಿದೆ.
ರಂಗಭೂಮಿ ತರಬೇತಿ ಸಾಂಸ್ಕೃತಿಕ ಸನ್ಮಾರ್ಗದ ಕೆಲಸ: ಸತೀಶ್ ತಿಪಟೂರು
ರಂಗಾಯಣದ ಮಾಡಬೇಕಾದ ಕೆಲಸವನ್ನು ಹವ್ಯಾಸ ರಂಗಭೂಮಿ ತಂಡಗಳು ಮಾಡುತ್ತಿವೆ. ಹವ್ಯಾಸಿ ರಂಗಭೂಮಿ ತಂಡಗಳು ರಂಗ ಶಿಬಿರಗಳ ಮೂಲಕ ಸಾಂಸ್ಕೃತಿಕ ಲೋಕದಲ್ಲಿ ಸಣ್ಣ ಬೀಜಗಳನ್ನು ಬಿತ್ತುತ್ತಿವೆ. ಇದು ಭವಿಷ್ಯದಲ್ಲಿ ಮೈಸೂರಿನ ಸಾಂಸ್ಕೃತಿಕ ಲೋಕ ವಿಕಾಸಗೊಳಿಸಲಿದೆ. ಹೊಸ ಪ್ರತಿಭೆಗಳ ಉದಯಕ್ಕೂ ಕಾರಣವಾಗಲಿದೆ.
ಮೈಸೂರಿನ ಮದರ್‌ ಹುಡ್ ಹಾಸ್ಪಿಟಲ್‌ ಗೆ ಎನ್‌.ಎಬಿಎಚ್ ನರ್ಸಿಂಗ್ ಉತ್ಕೃಷ್ಟತೆ ಪ್ರಮಾಣೀಕರಣ
ಈ ಘಟಕ ಎನ್‌.ಎಬಿಎಚ್‌ ಅಂತಿಮ ಮಾನ್ಯತೆ ಪ್ರಕ್ರಿಯೆ ಅಲ್ಲದೆ, ನರ್ಸಿಂಗ್ ಉತ್ಕೃಷ್ಟತೆಯ ಪ್ರಾಮಾಣೀಕರಣಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
2.06 ಕೋಟಿ ರೂ. ಮೌಲ್ಯದ ಮಾಲು ವಾರಸುದಾರರಿಗೆ ಹಸ್ತಾಂತರ
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 2023ರ ಜುಲೈನಿಂದ 2025ರ ಜನವರಿಯವರೆಗೆ ಒಟ್ಟು 1279 ಪ್ರಕರಣಗಳು ದಾಖಲಾಗಿದ್ದು, 28.72 ಕೋಟಿ ಮೌಲ್ಯದ ವಸ್ತುಗಳು ಕಳವಾಗಿದ್ದವು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved