ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಾಬೋಧಿ ಶಾಲೆಗೆ ಅಬ್ದುಲ್ ಸಲಾಂ ಅಂಡರ್-17 ಟ್ರೋಪಿ
ಈ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಅತಿಥೇಯ ಮೈಸೂರು ಪಬ್ಲಿಕ್ ಶಾಲೆಯನ್ನು ಮಣಿಸುವ ಮೂಲಕ ಮಹಾಬೋಧಿ ಶಾಲೆ ಟ್ರೋಪಿಯನ್ನು ತನ್ನದಾಗಿಸಿಕೊಂಡಿತು.
ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ: ಪುಷ್ಪಾ ಅಮರನಾಥ್
ಮುಖ್ಯಮಂತ್ರಿ ಬದಲಾವಣೆಯಾಗಲ್ಲ. ದೆಹಲಿಗೆ ಹೋದವರೆಲ್ಲಾ ಲಾಭಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು. ಆದರೆ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಟಿಎಪಿಸಿಎಂಎಸ್ ರೈತರಿಗೆ ಹೆಚ್ಚಿನ ನೆರವು: ಜಿ.ಡಿ. ಹರೀಶ್ ಗೌಡ ಶ್ಲಾಘನೆ
ಸಂಘದ ಷೇರುದಾರರು ಮತ್ತು ಆಡಳಿತ ಮಂಡಳಿ ನಿರ್ದೇಶಕರ ನೆರವಿನಿಂದ ಹೊಸದಾಗಿ 9 ಮಳಿಗೆಗಳ ನಿರ್ಮಾಣ ಕಾರ್ಯ ಸಂಪನ್ನಗೊಂಡಿದೆ. ಇನ್ನೂ 9 ಮಳಿಗೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ಮುಂದೆ ಬಾಡಿಗೆಯಿಂದ ವಾರ್ಷಿಕ 2.10 ಲಕ್ಷ ರು. ಗಳ ಆದಾಯ ದೊರಕಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳಿಂದ ವಿಶೇಷ ಪೂಜೆ
ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಕ್ಷುಲ್ಲಕ ಕಾರಣ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಶ್ರೀಕೃಷ್ಣ ನಿತ್ಯವೂ ಉತ್ತಮೋತ್ತಮ ಕಾರ್ಯಗಳಿಗೆ ಪ್ರೇರಣೆ ನೀಡಲಿ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ
ಸಂಸ್ಥಾನ ಪ್ರತಿಮೆಗಳಿಗೆ ಮತ್ತು ಮೂಲ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ಸಮರ್ಪಣೆ ಮಾಡಿದರು. ಕೃಷ್ಣನಿಗೆ ಅರ್ಘ್ಯ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.
ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ: ರವಿ ಶಾಸ್ತ್ರೀ
ಮಕ್ಕಳಿಗೆ ಮಹಾಭಾರತ, ರಾಮಾಯಣ ಹಾಗೂ ಇತಿಹಾಸ ಪುರುಷರ ಜೀವನ ಚರಿತ್ರೆಗಳನ್ನು ತಿಳಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪೋಷಕರ ಜವಾಬ್ದಾರಿಯಾಗಿದೆ. ಕಲಿಕೆಯಲ್ಲಿ ಮಕ್ಕಳಿಗೆ ಉತ್ತಮ ನೀತಿ ಪಾಠಗಳು ಹಾಗೂ ಶ್ರೀ ಕೃಷ್ಣ ಲೋಕ ಕಲ್ಯಾಣಕ್ಕಾಗಿ ಮಾಡಿದ ಸಾಧನೆಗಳ ಬಗ್ಗೆ ತಿಳಿಸಬೇಕು.
ಕೆಸರಿನ ಗದ್ದೆಯಾಗಿ ಹದಗೆಟ್ಟ ಕಕ್ಕರಹಟ್ಟಿ ರಸ್ತೆ
ತಗಡೂರು ಗ್ರಾಮದ ನೂರಾರು ರೈತರ ಹೊಲ, ಗದ್ದೆ, ಜಮೀನು ಕೂಡ ಆ ಗ್ರಾಮಕ್ಕೆ ಹೊಂದಿಕೊಂಡಂತೆ ಇವೆ. ರೈತರು ಜಮೀನುಗಳಿಗೆ ಬೈಕ್, ಸ್ಕೂಟರ್ ಗಳಲ್ಲಿ ತೆರಳುವಾಗ ಬಿದ್ದು ಗಾಯಗೊಂಡಿರುವ ಹಲವು ನಿದಶರ್ನಗಳಿವೆ.
ಕೃಷ್ಣನ ನೀತಿ, ರೀತಿ ತಿಳಿದು ಅನುಸರಿಸಿ: ಪ್ರಾಧ್ಯಾಪಕಿ ಬೋರಮ್ಮ ಎಚ್. ಅಂಗಡಿ ಸಲಹೆ
ಶ್ರೀ ಕೃಷ್ಣ ಮತ್ತು ಸುಧಾಮನ ಗೆಳತನ ಇಡೀ ವಿಶ್ವದಲ್ಲಿ ಮಾದರಿ ಗೆಳೆತನವಾಗಿ ನಿಂತಿದೆ, ಅಂತಸ್ತಿನ ಅಂತರವನ್ನು ಮರೆತು ನಾವಿಬ್ಬರೂ ಒಂದೇ ಎಂದು ಬದುಕಿದ ಗೆಳೆತನವದು, ಅಂತಹ ಕೃಷ್ಣನ ಹಾದಿಯ ಕತೆಗಳನ್ನು ಹೇಳುತ್ತಾ ಅದರಂತೆ ನಡೆಯಲು ಪೋಷಕರು ಮಕ್ಕಳಲ್ಲಿ ತಿಳಿ ಹೇಳಬೇಕು.
ಕುಡಿಯುವ ನೀರು ಯೋಗ್ಯವೇ ಎಂದು ಪರೀಕ್ಷಿಸಿ: ಡಾ.ಎಸ್. ಸೆಲ್ವಕುಮಾರ್ ಸೂಚನೆ
ಕಂದಾಯ ಇಲಾಖೆಯ ಸೇವೆಗಳು ಸಕಾಲದಲ್ಲಿ ಜನರಿಗೆ ದೊರೆಯಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಂಡು ಸಿಎಸ್ಆರ್ ಅನುದಾನವನ್ನು ಬಳಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಬೇಕು.
ಟ್ರೇಡಿಂಗ್ ಆ್ಯಪ್ ಮೂಲಕ 32 ಕೋಟಿ ವಂಚನೆ: ಸಾರ್ವಜನಿಕರೇ ಎಚ್ಚರ
ಸೈಬರ್ ಅಪರಾಧದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚು ಜಾಗರೂಕರಾಗಿರಬೇಕು. ವಂಚನೆಗೆ ಒಳಗಾದ ಸಂದರ್ಭದಲ್ಲಿ ತಕ್ಷಣ 1930 ಕರೆ ಮಾಡಿ ದೂರು ನೀಡಿದರೆ ಕ್ರಮ ವಹಿಸಲಾಗುವುದು.
< previous
1
...
210
211
212
213
214
215
216
217
218
...
419
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!