• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ, ರೈತ ವಿರೋಧಿ ನೀತಿವಿರೋಧಿಸಿ ಪ್ರತಿಭಟನೆ
29 ಕಾರ್ಮಿಕ ಪರವಾದ ಕಾನೂನುಗಳನ್ನು ಹರಣಗೊಳಿಸಿ ಕಾರ್ಮಿಕ ವಿರೋಧಿ 4 ಕಾಯಿದೆಗಳನ್ನು ಜಾರಿಗೆ ತರಲು ಮುಂದಾಗಿದೆ.
ಗೃಹರಕ್ಷಕರಿಗೆ ಸಾಮಾಜಿಕ ಕಳಕಳಿ ಅಗತ್ಯ
ಗೃಹರಕ್ಷಕರು ಪೊಲೀಸ್ ಇಲಾಖೆಯೊಂದಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ಸಿಗಲಿದೆ.
ಸೋಮನಾಥನಗರ ನಿವಾಸಿಗಳ ಗೋಳು ಕೇಳುವವರಿಲ್ಲ...
. ಬೋರ್‌ ವೆಲ್‌ ನೀರಿನ ಉಪ್ಪಿನ ಅಂಶದ ಕಾರಣಕ್ಕಾಗಿ ಭೂಮಿಯೊಳಗೆ ನೀರಿನ ಮೈನ್ ಪೈಪುಗಳು ಉಪ್ಪು ಕಟ್ಟಿಕೊಂಡು ಸಮರ್ಪಕವಾಗಿ ನೀರು ಬರುತ್ತಿಲ್ಲ.
ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್. ಬಸಂತ್ ಜನ್ಮದಿನಾಚರಣೆ
ಮುಂದಿನ ದಿನಗಳಲ್ಲಿ ನೀವು ಜನರ ಸಂಕಷ್ಟಗಳಿಗೆ ಸ್ಪಂದಿಸಿ ಅವರೊಡನೆ ಬೆರೆತು ಗಟ್ಟಿಯಾಗಿ ನಿಂತು ರಾಜಕಾರಣ ಮಾಡದಿದ್ದರೆ ಅದು ಎಸ್. ನಂಜಪ್ಪನವರಿಗೆ ಮಾಡುವ ಅಪಮಾನವಾಗುತ್ತದೆ
ಎಸಿಎಫ್ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ
ನಗರದಲ್ಲಿ ಇತ್ತೀಚೆಗೆ ಅಭಿವೃದ್ಧಿ ನೆಪದಲ್ಲಿ ನೂರಾರು ಮರಗಳ ಮಾರಣ ಹೋಮ ನಡೆಯುತ್ತಿದೆ. ಮತ್ತೆ ಅದೇ ಜಾಗದಲ್ಲಿ ಸಸಿಗಳನ್ನು ನೆಡುತ್ತಿಲ್ಲ.
ರಸ್ತೆಯಲ್ಲಿ ಸುಗಂಧರಾಜ ಸುರಿದು ಪ್ರತಿಭಟನೆ
ಮಿಳುನಾಡಿನಿಂದ ಹೂವನ್ನು ತರಿಸಿ, ತಾಲೂಕಿನ ರೈತರಿಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ
ಸದ್ಭಾವನೆ, ಸತ್ಕಾರ್ಯಗಳಿಂದ ಸಾರ್ಥಕ ಜೀವನ ಸಾಧ್ಯ: ಹಿರೇಮಗಳೂರು ಕಣ್ಣನ್
ಸಂತನ ಗುಣ, ವಿಜ್ಞಾನಿಯ ಬುದ್ಧಿ ಬೆಳೆಸಿಕೊಂಡು ಸಮಷ್ಟಿ ಹಿತ ಬಯಸುವ ವ್ಯಕ್ತಿಯೇ ಶ್ರೇಷ್ಠ ಮಾನವನಾಗುತ್ತಾನೆ. ಬೇಡುವ ಕೈಗಳಿಗಿಂತ ನೀಡುವ ಕೈಗಳೆ ದಿವ್ಯ ಎನ್ನುವ ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ ಬದುಕು ನಮಗೆಲ್ಲ ಆದರ್ಶವಾಗಬೇಕು. ತನಗಾಗಿ ಬದುಕದೆ ಸಮಾಜದ ಹಿತಕ್ಕಾಗಿ ಬದುಕುವ ವ್ಯಕ್ತಿಗಳನ್ನು ಲೋಕ ನಿರಂತರವಾಗಿ ಸ್ಮರಣೆಗೈಯುತ್ತದೆ.
ಸೆಸ್ಕ್ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ
ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು.
ಸಹಕಾರ ಕಾಯ್ದೆ ತಿದ್ದುಪಡಿ ಬಿಲ್‌ ರಾಷ್ಟ್ರಪತಿ ಅಂಗಳಕ್ಕೆ
ಮುಂಬರುವ ದಿನಗಳಲ್ಲಿ ಚುನಾವಣಾ ರಾಜಕೀಯದಿಂದ ದೂರ ಉಳಿಯಬೇಕೆಂದು ನಿರ್ಧರಿಸಿದ್ದೇನೆ, 45 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದೇನೆ. ಈ ಹಿಂದಿನ ಶಕ್ತಿ ಈಗ ಇಲ್ಲ. ವಯೋಸಹಜ ಹಲವು ಸಮಸ್ಯೆಗಳು ನಮಗೆ ಅರಿವಾಗುತ್ತಿದೆ. ಅಲ್ಲದೇ, ಯುವಕರು, ಹೊಸಮುಖಗಳು ರಾಜಕಾರಣಕ್ಕೆ ಬರಬೇಕಿದ್ದು, ಅವರಿಗೆ ನಾವು ಅವಕಾಶ ಮಾಡಿಕೊಡಬೇಕಿದೆ.
ನರೇಗಾ ಯೋಜನೆಯಡಿ ಕಟ್ಟೇಹುಂಡಿ ಅಂಗನವಾಡಿ ಕೇಂದ್ರ ನಿರ್ಮಾಣ
ಮೈಸೂರು ತಾಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಟ್ಟೇಹುಂಡಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡದಿಂದ ಗ್ರಾಮದ ಅನೇಕ ಪುಟ್ಟ ಮಕ್ಕಳ ಲಾಲನೆ, ಪಾಲನೆ, ಪೋಷಣೆಯೊಂದಿಗೆ ಕಲಿಕೆಗೆ ನೆರವಾಗುತ್ತಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 448
  • next >
Top Stories
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved