• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಎಂಜಿ ಹಳ್ಳಿಯಲ್ಲಿ ಸಂಭ್ರಮದ ಕಾಡು ಬಸವೇಶ್ವರ ಜಾತ್ರೆ
ಮುಂಜಾನೆ 6 ಗಂಟೆಯಿಂದಲೇ ಹೋಮ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಗೆ ಬರುವ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಜಾತ್ರೆಯಲ್ಲಿ ದೊಡ್ಡಮಾರಗೌಡನಹಳ್ಳಿ, ಮರಯ್ಯನಹುಂಡಿ ಮತ್ತು ದೊಡ್ಡಹಟ್ಟಿಹುಂಡಿ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಓಬವ್ವ ಸಾಹಸ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ರೇಣುಕಾ ರಾಜ್ ಅಭಿಮತ
ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ಐಕ್ಯತೆಗೆ ಪಣತೊಡಬೇಕು.
ರಾಜ್ಯದಲ್ಲಿ ವಾಸಿಸುವ ಅನ್ಯ ಭಾಷಿಗರು ಕನ್ನಡ ಕಲಿಯಿರಿ: ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌
, ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಲ್ಲಿ ಕನ್ನಡ ನಾಡಿನಾದ್ಯಂತ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ವಿಶ್ವದೆಲ್ಲೆಡೆ ಕನ್ನಡ ಭಾಷೆಗೆ ವಿಶಿಷ್ಟ ಸ್ಥಾನವಿದೆ.
ಬಿದರಹಳ್ಳಿ ಮೂರ್ ಬಂದ್ ಹಳ್ಳಿಯ ರೈತರು ತಿರುಗಾಡುವ ರಸ್ತೆ ಸರ್ಕಾರಕ್ಕೆ ಕಾಣುತ್ತಿಲ್ಲವೇ
ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳ ಮುಚ್ಚುತ್ತಾರೆ. ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ. ಇದು ಶಾಸಕರಿಗೆ, ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?
ವಕ್ಫ್ ವಿಚಾರವನ್ನು ಬಿಜೆಪಿ ಕೋಮು ಬಣ್ಣ ಹಚ್ಚಿ ರಾಜಕೀಯಗೊಳಿಸಿದೆ
ವಕ್ಫ್ ಆಸ್ತಿಯನ್ನು ಕಳೆದ 3- 4 ತಲೆಮಾರುಗಳಿಂದ ರೈತರು ಅನುಭವಿಸಿಕೊಂಡು ಉಳುಮೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಅವರು ಪರಿಸ್ಥಿತಿಯ ಬಗ್ಗೆಯೂ ಸರ್ಕಾರ ಚಿಂತನೆ ಮಾಡಬೇಕಿದೆ.
ಮೈಸೂರು ಮೂಲಕ ವಯನಾಡಿಗೆ ತೆರಳಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಸೋಮವಾರ ಮಧ್ಯಾಹ್ನ 12.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹೆಲಿಕಾಫ್ಟರ್ ಮೂಲಕ ಕೇರಳದ ವಯನಾಡಿಗೆ ತೆರಳಿದರು.
ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಕೃಷಿ ನಿರ್ದೇಶಕಿ ಮಧುಲತಾ
ಕೃಷಿಸಖಿ ತರಬೇತಿಯನ್ನು ಹೆಣ್ಣು ಮಕ್ಕಳಿಗೆ ಆಯೋಜಿಸಿರುವುದು ನಿಮ್ಮಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಬೇಕು.
ಜ್ಞಾನದ ಜೊತೆಗೆ ಕಲಿಕೆ ನಿರಂತರವಾಗಿರಲಿ: ಹಿರಿಯ ಆಯುರ್ವೇದ ತಜ್ಞವೈದ್ಯ ಡಾ. ಗುರುಬಸವರಾಜು
ಸಿದ್ಧತೆಯ ಹಾದಿ ಜಟಿಲವಿದ್ದರು ಗುರಿ ತಲುಪಬೇಕು. ಯಶಸ್ಸಿನಲ್ಲಿ ಬೇರೆಯವರ ಯೋಚನೆ ಬೇಡ. ಒಂದು ಲಕ್ಷ ಮಂದಿ ಪರೀಕ್ಷೆ ಬರೆದು ನೂರು ಜನ ಅಯ್ಕೆಯಾಗುತ್ತಾರೆ ಎಂದರೆ ಅವರ ಶ್ರಮ ನಿರಂತರವಿರುತ್ತದೆ. ನಿಮ್ಮ ಪಠ್ಯಕ್ರಮವನ್ನು ಪುನಃ ಪುನಃ ತಿರುವಿ ಹಾಕುತ್ತಿರಿ.
ಶಿಕ್ಷಕರ ಬಡಾವಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಈ ವೇಳೆ ಉಚಿತ ಸೇವೆ ಸಲ್ಲಿಸುವ ದಾದಿಯರ ಆರೋಗ್ಯ ತಪಾಸಣೆ ನಡೆಸಲಾಯಿತು. ಬಳಿಕ ಕನ್ನಡ ಪುಸ್ತಕಗಳನ್ನು ಹಂಚಲಾಯಿತು. ಹನುಕ್ ಮ್ಯೂಸಿಕ್ ಶಾಲೆಯ ಮಕ್ಕಳು ಭಾಗವಹಿಸಿದ್ದರು.
ಯುವ ಆಟಗಾರರು ದೈಹಿಕ ಏಕಾಗ್ರತೆ, ಶಿಸ್ತು ರೂಢಿಸಿಕೊಳ್ಳಲಿ: ಡಾ. ಮನ್ಸೂರ್ ಅಹ್ಮದ್ ಸಲಹೆ
ನಮ್ಮ ದೇಶದಲ್ಲಿ ಕ್ರಿಕೆಟ್ ಎನ್ನುವುದು ಒಂದು ಧರ್ಮವೇ ಆಗಿದೆ. ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎನ್ನುತ್ತಾರೆ. ಇಷ್ಟು ಪ್ರಖ್ಯಾತಿಯನ್ನು ಪಡೆದಿರುವ ಕ್ರಿಕೆಟ್‌ ರಾಷ್ಟ್ರೀಯ ತಂಡದಲ್ಲಿ ತಾವು ಒಂದು ಭಾಗವಾಗಬೇಕು ಎನ್ನುವ ಆಸೆ- ಕನಸು ಹಲವಾರು ಜನರಲ್ಲಿ ಸಹಜವಾಗಿ ಇರುತ್ತದೆ.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 494
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved