• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಗಿ, ಭತ್ತ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ
ಸೂಕ್ತ ದಾಸ್ತಾನಿಗಾಗಿ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತ, ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಅವರು ಸೂಚಿಸಿದರು.
ನಾಗಮೋಹನ್ ದಾಸ್ ನೇತೃತ್ವದ ಹೊಸ ಜಾತಿ ಸಮೀಕ್ಷೆ ನಡೆಸಿ
ಅವೈಜ್ಞಾನಿಕವಾಗಿರುವ ಒಳ ಮೀಸಲಾತಿ ಆಯೋಗದ ವರದಿಯನ್ನು ಕೈಬಿಡಬೇಕು. ಮೀಸಲಾತಿಗೆ ಹೊಲೆಯ ಸಮುದಾಯದ ವಿರೋಧವಿದೆ ಎಂದು ಸೋದರ ಮಾದಿಗ ಸಮುದಾಯವು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದೆ. ಆದರೆ, ಎರಡು ಸಮುದಾಯಗಳ ಹಿತದೃಷ್ಟಿಯಿಂದ ಒಳ ಮೀಸಲಾತಿ ಜಾರಿಗೆ ಬರಬೇಕು. ಸರ್ಕಾರಕ್ಕೂ ನಾವು ಇದನ್ನೆ ಮನವರಿಕೆ ಮಾಡಿದ್ದೇವೆ. ಆದರೆ, ಈಗಿನ ವರದಿ ಆಧಾರದ ಮೇಲೆ ಅಲ್ಲ.
ಭಾರತವು ಹೆಚ್ಚು ಪದಕಗಳನ್ನು ಗೆಲ್ಲುವ ದೇಶವನ್ನಾಗಿ ಮಾಡಲು ತರಬೇತಿ ನೀಡಬೇಕು: ತೃಪ್ತಿ ಮುರುಗುಂಡೆ
ಭಾರತದಲ್ಲಿನ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಬೆಂಬಲದ ಅಗತ್ಯವಿದೆ. ಎಲ್ಲಾ ವಯೋಮಾನದ ಜನರು ಪಂದ್ಯಾವಳಿಗಳಲ್ಲಿ ಒಟ್ಟುಗೂಡುವುದು ಅಪರೂಪದ ಸಂದರ್ಭಗಳಲ್ಲಿ ಒಂದಾಗಿದ್ದು, ಗೆಲುವು ಸುಲಭವಾಗಿ ಸಿಗುವುದಿಲ್ಲ. ಹಂತವಾಗಿ ಎಲ್ಲಾ ಸವಾಲನ್ನು ಎದುರಿಸಿದಾಗ ಗೆಲುವಿನ ಖುಷಿ ಸಿಗಲಿದೆ ಎಂದು ಅವರ ಸ್ವಂತ ಅನುಭವಗಳನ್ನು ಹೇಳಿ ಕ್ರೀಡಾಪಟುಗಳು ಎದುರಿಸಬೇಕಾದ ಸವಾಲುಗಳೇನು.
ಸ್ತ್ರೀ, ಶೂದ್ರರಿಗೂ ವೇದದ ಪರಮಾಧಿಕಾರ ಪ್ರತಿಪಾದಿಸಿದವರು ದಯಾನಂದ ಸರಸ್ವತಿ: ಡಾ.ಡಿ. ತಿಮ್ಮಯ್ಯ
ಸಮಾಜದಲ್ಲಿ ತುಂಬಿ ತುಳುಕುತ್ತಿದ್ದ ಅಸಮಾನತೆ, ಮೌಢ್ಯತೆಗಳ ವಿರುದ್ಧ ದನಿಯೆತ್ತಿ ಕಳೆದ 240 ವರ್ಷಗಳ ಹಿಂದೆಯೇ ಮನುಕುಲದ ಒಳಿತಿಗಾಗಿ ವೇದಗಳ ಅವಶ್ಯಕತೆಯನ್ನು ಮನಗಾಣಿಸಿದ ಕೀರ್ತಿ ಮಹರ್ಷಿ ದಯಾನಂದ ಸರಸ್ವತಿಗಳಿಗೆ ಸಲ್ಲುತ್ತದೆ.
ಕನ್ನಡ ಮರೆತರೆ ಹೆತ್ತತಾಯಿಯನ್ನು ಮರೆತಂತೆ: ಮು.ನಾ.ರಮೇಶ್
ಕನ್ನಡಿಗರು ಭಾಷೆಯ ಬಗ್ಗೆ ವಿಶೇಷ ಪ್ರೀತಿ ಇಟ್ಟುಕೊಳ್ಳಬೇಕು. ಕನ್ನಡ ಬದುಕಿನ ಭಾಷೆಯಾಗಿದ್ದು, ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವಂತಾಗಬೇಕು, ವಿದ್ಯಾರ್ಥಿಗಳು ದೊಡ್ಡದೊಡ್ಡ ಕನಸುಗಳನ್ನು ಕಾಣಬೇಕು. ಕನ್ನಡ ಕವಿಗಳು, ಜನಪದವನ್ನು ಓದಬೇಕು.
ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಗಮನ ನೀಡಬೇಕು
ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲೂ ಮೀಸಲಾತಿ ಇದೆ. ಸರ್ಕಾರಿ ಉದ್ಯೋಗಗಳು ಹೇರಳವಾಗಿ ಸಿಗುತ್ತಿವೆ. ರೈಲ್ವೆ, ಬ್ಯಾಂಕ್ ಮುಂತಾದ ಇಲಾಖೆಗಳಲ್ಲಿ ಹಲವಾರು ಕ್ರೀಡಾಪಟುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ವ್ಯಾಸಂಗದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಿ, ಭವಿಷ್ಯ ಉಜ್ವಲ ಮಾಡಿಕೊಳ್ಳಬಹದು.
ಸಹಜ, ಸರಳ ಭಾಷೆಯ ಕವಿತೆಗಳು ಶ್ರೇಷ್ಠವಾಗಿರುತ್ತವೆ: ಡಾ. ಸತ್ಯಮಂಗಲ ಮಹಾದೇವ
ಕುಟುಂಬಕ್ಕಾಗಿ, ಸಮಾಜಕ್ಕಾಗಿ ಬದುಕುತ್ತಲೇ ಹೆಣ್ಣು ತನ್ನ ಇರುವಿಕೆಯನ್ನೂ ಸಾಬೀತು ಪಡಿಸುತ್ತಾಳೆ. ಎಲ್ಲರಿಗೂ ಬೆಳಕಾಗುತ್ತಾಳೆ. ಸಮಾಜ ಸೃಷ್ಟಿಸಿದ ಎಲ್ಲೆಗಳನ್ನು ಮೀರಿ ಜಗತ್ತನ್ನು ಅರಿಯುವ ಹೆಣ್ಣಿನ ಭಾವನೆಗಳನ್ನು ಬಯಲು ದೀಪ ಕೃತಿ ಹೊರಹೊಮ್ಮಿಸುತ್ತದೆ.
ತ್ರಿವರ್ಣ ಧ್ವಜ ಉಳಿಯಲು ಕಾರ್ಮಿಕರು, ದಲಿತರು, ರೈತರು ರಾಜಕೀಯವಾಗಿ ಒಂದಾಗಬೇಕು: ಡಾ.ಸಿದ್ದನಗೌಡ ಪಾಟೀಲ್
ಪ್ರಧಾನಿ ಮೋದಿ ಅವರು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಂಡವಾಳ ಶಾಹಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲ ನೀಡುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ಅಂಬಾನಿ, ಅದಾನಿ ಇತ್ಯಾದಿ ಬಂಡಾವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅನಾಹುತಗಳನ್ನು ಮಾಡಿದರೂ ಕೆಲವು ಜನರು ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಾರೆ.
ಅಧಿಕಾರಿಗಳು ರೈತ ಪರ ನಿಲುವು ಹೊಂದಿರಬೇಕು
ತಂಬಾಕಿನ ಸರಾಸರಿ ದರ ಮತ್ತು ತರಗು ತಂಬಾಕು ಖರೀದಿ ಕುರಿತಂತೆ ರೈತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೈತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಸತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಮಂಡಳಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರನ್ನು ಕಡೆಗಣಿಸುವ ಕಾರ್ಯ ಮಾಡಬಾರದು. ನೀವೆಂದೂ ರೈತಪರವಾಗಿಯೆ ಇರಬೇಕು.
ಓದಿನ ಬಗ್ಗೆ ಪ್ರೀತಿ ಇರಲಿ, ಶಿಕ್ಷಣ ವ್ಯಕ್ತಿತ್ವ ರೂಪಿಸುತ್ತದೆ: ಪ್ರೊ.ಪದ್ಮಾ ಶೇಖರ್
ಶಿಕ್ಷಣದಿಂದ ಎಲ್ಲವೂ ಸಾಧ್ಯ, ಆದ್ದರಿಂದ ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು. ಇದು ವ್ಯಕ್ತಿತ್ವವನ್ನು ಗಟ್ಟಿಗೊಳಿಸುತ್ತದೆ. ಭವಿಷ್ಯವನ್ನು ರೂಪಿಸುತ್ತದೆ. ಆದ್ದರಿಂದ ಗುರುಗಳ ಮಾರ್ಗದರ್ಶನದಲ್ಲಿ ಗುರಿ ತಲುಪಬೇಕು. ಆ ಮೂಲಕ ಜ್ಞಾನ ವಿಸ್ತಾರ ಮಾಡಿಕೊಳ್ಳಬೇಕು. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 494
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved