• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾಯುಕ್ತ ಎಸ್ಪಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
ಕೃಷ್ಣವಿಲಾಸ ರಸ್ತೆ, ದಿವಾನ್ಸ್ ರಸ್ತೆಗಳಿಂದ ಲೋಕಾಯುಕ್ತ ಕಚೇರಿಗಳಿಗೆ ಸಂಪರ್ಕಿಸುವ ರಸ್ತೆಯ ನಾಲ್ಕು ದಿಕ್ಕುಗಳಿಂದಲೂ ಬ್ಯಾರಿಕೇಡ್
ಇಂದು ಮೈಸೂರಿನಲ್ಲಿ ಸಿಎಂಗೆ ಲೋಕಾ ಗ್ರಿಲ್‌
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿವಿಧ ಪ್ರಗತಿಪರ ಸಂಘಟನೆಗಳ ಖಂಡನೆ
ಸಾಂಸ್ಕೃತಿಕ ನಗರಿ ಎಂದೇ ಹೆಸರಾಗಿರುವ ಮೈಸೂರು ತನ್ನ ಮೂಲ ಸಾಂಸ್ಕೃತಿಕ ಸಂವೇದನೆ ಮತ್ತು ಲಿಂಗ ಸೂಕ್ಷ್ಮತೆಯನ್ನು ಕಳೆದುಕೊಳ್ಳುತ್ತಿರುವಂತಿದೆ. ನಗರದ ಖಾಸಗಿ ಕಂಪನಿಯೊಂದರಲ್ಲಿ ನೌಕರಿಯಲ್ಲಿದ್ದ ಯುವತಿಯ ಮೇಲೆ ನಡೆದಿರುವ ಅತ್ಯಾಚಾರವನ್ನು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಇತರೆ ಪ್ರಗತಿಪರ ಸಂಘಟನೆಗಳು ಖಂಡಿಸಿದೆ.
ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು: ಡಿ.ರವಿಶಂಕರ್
ವಿದ್ಯಾರ್ಥಿಗಳಲ್ಲಿ ಅಡಗಿರುವ ಅಸಾಧಾರಣ ಪ್ರತಿಭೆಯನ್ನು ಅನಾವರಣ ಮಾಡಿ ಅದಕ್ಕೆ ಪೋಷಣೆ ನೀಡಿ ಅವರು ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದ್ದು, ಸೋಲು ಗೆಲುವನ್ನು ಲೆಕ್ಕಿಸದೆ ಭಾಗವಹಿಸಬೇಕು.
ಗಿಡ ನೆಡುವ ಮೂಲಕ ಬಿ.ವೈ.ವಿಜಯೇಂದ್ರ ಹುಟ್ಟಹಬ್ಬ ಆಚರಣೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರು ನಗರದ ಕೆ.ಸಿ.ಬಡಾವಣೆಯಲ್ಲಿರುವ ಉದ್ಯಾನವನದಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ವಿವಿಧ ತಳಿಯ ಬೇವು, ಹೊಂಗೆ ಮಾವು ಇನ್ನಿತರ ಗಿಡಗಳನ್ನು ಹಿಂದುಳಿದ ವರ್ಗಗಳ ಮೋರ್ಚಾದಿಂದ ನೆಡಲಾಯಿತು.
ವಿಜಯೇಂದ್ರ ಈ ನಾಡಿನ ಭವಿಷ್ಯ, ಮುಂದಿನ ಮುಖ್ಯಮಂತ್ರಿ: ಎಲ್.ಆರ್. ಮಹದೇವಸ್ವಾಮಿ
ವಿಜಯೇಂದ್ರ ಅವರಿಗೆ ದೇವರು ಒಳ್ಳೆಯ ಆರೋಗ್ಯ ಮತ್ತು ಹೆಚ್ಚಿನ ಸಾಮಾಜಿಕ ರಾಜಕೀಯ ಸ್ಥಾನಮಾನ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಮುಂಬರುವ ದಿನಗಳಲ್ಲಿ ವಿಜಯೇಂದ್ರ ಒಳ್ಳೆಯದಾಗಲಿ, ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಸಂಘಟನೆ ಕಲೆಗಳನ್ನ ಅರಿತಿರುವ ಅವರಿಗೆ ಇನ್ನೂ ಹೆಚ್ಚಿನ ಅಧಿಕಾರ ಸಿಗಲಿದೆ.
ಗ್ರಾಪಂ ಉಪಾಧ್ಯಕ್ಷೆ ಪತಿಯ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ
ಒಪ್ಪಂದದಂತೆ ದೇವರಸನಹಳ್ಳಿ ಗ್ರಾಪಂ ಅಧ್ಯಕ್ಷರಾಗಬೇಕಿದ್ದ ಸೌಭಾಗ್ಯ ಅವರು ಅಧ್ಯಕ್ಷರಾಗುವುದನ್ನು ತಪ್ಪಿಸಲು ಪಟ್ಟಭದ್ರ ಹಿತಾಶಕ್ತಿಗಳು ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿಯನ್ನು ಅ. 6 ರಂದು ದೇವರಸನಹಳ್ಳಿ ಗ್ರಾಮದ ಸಮೀಪ ಸಂಚು ನಡೆಸಿ, ತಡ ರಾತ್ರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು.
ಯಾವುದೇ ಅಡೆತಡೆ ಇಲ್ಲದೆ ಯಶಸ್ವಿ ಕಂಡ ದೀಪಾಲಂಕಾರ ಮಹೋತ್ಸವ
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರ ಹಾಗೂ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಯಶಸ್ಸು ಕಂಡಿದೆ. ಈ ಕಾರ್ಯಕ್ರಮಗಳ ಯಶಸ್ಸಿಗೆ ಕಾರಣವಾದ ಜಿಲ್ಲಾಡಳಿತದ ಅಧಿಕಾರಿಗಳು, ವಿದ್ಯುತ್ ಗುತ್ತಿಗೆದಾರರು, ಪ್ರಾಯೋಜಕರು ಸೇರಿದಂತೆ ಪ್ರತಿಯೊಬ್ಬರಿಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್) ವತಿಯಿಂದ ಅಭಿನಂದಿಸಲಾಯಿತು.
ಯುದ್ಧ ವಿರೋಧಿ ದಿನದ ಅಂಗವಾಗಿ ಎಸ್‌ಯುಸಿಐಸಿ ಪ್ರತಿಭಟನೆ
ಗಲ್ಫ್ ಪ್ರದೇಶದಲ್ಲಿರುವ ಅಪಾರ ತೈಲ ಸಂಪತ್ತಿನ ಮೇಲೆ ಹತೋಟಿ ಸಾಧಿಸಲು ಅಮೆರಿಕಾದ ಸಾಮ್ರಾಜ್ಯಶಾಹಿಗಳು ಇಸ್ರೇಲನ್ನು ಬಳಸಿಕೊಳ್ಳುತ್ತಿದ್ದಾರೆ. ಈಗ ಲೆಬನಾನ್ ಮತ್ತು ಇರಾನ್ ಕೂಡ ಇದರಲ್ಲಿ ಸೇರಿಕೊಂಡು ಇದೊಂದು ಪ್ರಾದೇಶಿಕ ಯುದ್ಧವಾಗಿ ಬೆಳೆದುಕೊಂಡಿದೆ.
ವಕ್ಫ್ ಆಸ್ತಿ ವಿವಾದ- ರೈತರಿಗೆ ನೋಟಿಸ್ ವಿರೋಧಿಸಿ ಪ್ರತಿಭಟನೆ
ಪ್ರಾಣ ಕೊಟ್ಟೆವು ಭೂಮಿ ಬಿಡೆವು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆ
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 494
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved