• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.4 ರಂದು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ನಾಡಿಗೆ
ಮೊದಲ ತಂಡದಲ್ಲಿ ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷದ ಅಭಿಮನ್ಯು, 25 ವರ್ಷದ ಭೀಮ, ದುಬಾರೆ ಶಿಬಿರದ 53 ವರ್ಷದ ಪ್ರಶಾಂತ್, 44 ವರ್ಷದ ಧನಂಜಯ ಮತ್ತು 24 ವರ್ಷದ ಕಂಜನ್,
ಟಿ.ಎಂ. ನಂಜುಂಡಸ್ವಾಮಿ ಪುರಸಭಾ ಸದಸ್ಯತ್ವ ರದ್ದಿಗೆ ಸಿ. ರಮೇಶ್‌ ಒತ್ತಾಯ
ರಾಜ್ಯ ಸರ್ಕಾರವು ಅಧಿಕಾರದ ಮದದಿಂದ ಇಂತಹ ಘೋಮುಖ ವ್ಯಾಘ್ರಗಳಿಗೆ ಪುರಸಭೆಯಲ್ಲಿ ಅಧಿಕಾರ ನೀಡಿ ದಂಧೆ ಮಾಡುವಂತೆ ಪ್ರೆರೇಪಣೆ ನೀಡಿದೆ
ಪುರಸಭೆ ಮಾಜಿ ಅಧ್ಯಕ್ಷ ಟಿ.ಎಂ. ನಂಜುಂಡಸ್ವಾಮಿ ಬಂಧನ
ಆಸ್ತಿ ಮಾಲೀಕರು ಇ- ಖಾತೆ ಕೋರಿ ಸಲ್ಲಿಸಿರುವ ದಾಖಲೆಗಳೊಂದಿಗೆ ತೆರಿಗೆ ಪಾವತಿಸಿರುವುದಾಗಿ ಕಚೇರಿಗೆ ಚಲನ್ ಸಲ್ಲಿಸಿದ್ದರು
ಬಾಟಂ.. ಗ್ರಾಮಾಂತರಕ್ಕೆವಿಜೃಂಭಣೆಯ ಸ್ವಾತಂತ್ರೋತ್ಸವ ಆಚರಿಸಲು ನಿರ್ಧಾರ
ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವೇದಿಕೆಯಲ್ಲಿ ಧ್ವಜಾರೋಹಣ ಕಾರ್ಯ ನೆರವೇರಿಸುವ ಉಪವಿಭಾಗಾಧಿಕಾರಿ ಮತ್ತು ತಾಲೂಕಿನ ಶಾಸಕರು ಧ್ವಜವಂದನೆ ಸ್ವೀಕರಿಸುವುದು ಶಿಷ್ಟಾಚಾರ
ರೇಲ್ವೆ ಮೇಲ್ಸೇತುವೆ ನೇರವಾಗಿ ನಿರ್ಮಿಸಲು ಆಗ್ರಹ
ಕೇಂದ್ರ ಸರ್ಕಾರದ ಸೇತು ಭಾರತ್ ಯೋಜನೆಯಡಿ ಪಟ್ಟಣದ ರಾಷ್ಟ್ರಪತಿ ರಸ್ತೆಯ ರೇಲ್ವೆ ಲೆವಲ್ ಕ್ರಾಸಿಂಗ್ ಬಳಿ ರೇಲ್ವೆ ಮೇಲ್ಸೇತುವೆ ನಿರ್ಮಿಸುವ ಯೋಜನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಒಪ್ಪಿಗೆ ನೀಡಿವೆ,
ಗರ್ಭಸ್ಥ ಶಿಶುಗಳನ್ನು ಉಳಿಸಲು ವಿಶ್ವದಲ್ಲೇ ಮೊದಲ ನೂತನ ಚಿಕಿತ್ಸೆ
ಮೈಸೂರಿನ ಮಹಿಳೆ ಮದುವೆಯಾಗಿ 5 ವರ್ಷದ ನಂತರ ತಮ್ಮ ಮೊದಲ ಸಂತಾನ ಆಗಮನದ ಖುಷಿಯಲ್ಲಿದ್ದಾಗ ಅವರಿಗೆ 5ನೇ ತಿಂಗಳಲ್ಲಿ ಗರ್ಭದ ನೀರು ಸೋರಿ ಗರ್ಭಪಾತವಾಗಿತ್ತು
ಬಸವ ಕ್ರಾಂತಿ ನಿರಂತರವಾಗಿ ಸಾಗಿ ಚರಣಶೀಲಗೊಂಡಿದೆ
ವಚನ ಚಳವಳಿಯ ಜ್ಞಾನ ಕಾಯಕದಿಂದ ಬಂದಿದೆ. ಅದು ಪಾಂಡಿತ್ಯದಿಂದ ಬಂದಿಲ್ಲ. ಕಾಯಕದ ಮೂಲಕ ಸ್ವಾಭಿಮಾನ ಬದುಕು ಕಟ್ಟಿಕೊಳ್ಳಲು ಬಸವಣ್ಣ ಪ್ರೇರಣೆ
ಮಿಡ್ಲ್‌.. ಕಾಮನ್‌ ಪುಟಕ್ಕೆನೂತನ ಭವನ ನಿರ್ಮಾಣ, ಪ್ರಶಸ್ತಿಗಳ ಸ್ಥಾಪನೆ, ಬೈಲಾ ಪರಾಮರ್ಶೆಗೆ ಉಪ ಸಮಿತಿಗಳ ರಚನೆ
ಲ್ಲರ ಒಳಗೊಳ್ಳುವಿಕೆಯಲ್ಲಿ ಈ ಮೇಲಿನ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಉಪ ಸಮಿತಿ ರ
ಜಿ.ಎಸ್‌.ಟಿ ವಿರೋಧಿಸಿ ಪ್ರತಿಭಟನೆ

ಸರ್ಕಾರಿ ಕೆಲಸವನ್ನು ನಿರೀಕ್ಷೆ ಮಾಡದೆ ಸ್ವಾಲಂಬಿಯಾಗಿ ಬದುಕುತ್ತಿರುವ ಬೀದಿ ವ್ಯಾಪಾರಿಗಳನ್ನು ಬೀದಿ ಪಾಲು ಮಾಡಲು ಹೊರಡುತ್ತಿರುವ ಸರ್ಕಾರದ ಆರ್ಥಿಕ ನೀತಿ ಖಂಡನೀಯ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ಪದಾಧಿಕಾರಿಗಳು ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.

ಸರ್ಕಾರದ ರೈತ ಪರ ಕಾರ್ಯಕ್ರಮ ಕೃಷಿಸಖಿರಿಂದ ಅರಿವು
ಕೃಷಿ ಸಖಿಯರು ರೈತರ ತಾಕುಗಳಿಗೆ ಭೇಟಿ ನೀಡಬೇಕಾದಲ್ಲಿ ಮೊದಲು ಕೃಷಿ ತಾಂತ್ರಿಕತೆಗಳನ್ನು ಕೃಷಿಸಖಿಯರು ಕಲಿತಿರಬೇಕು,
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved