• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು: ಪ್ರೊ.ಎನ್‌.ಕೆ.ಲೋಕನಾಥ್
ಪ್ರಸ್ತುತ ಸಂದರ್ಭದಲ್ಲಿ ಜ್ಞಾನ ಎಂಬುದು ಮುಖ್ಯ ಸಾಧನವಾಗಿದ್ದು, ಮುಖ್ಯ ಸಾಧನವಾಗಿದ್ದು, ವಿದ್ಯಾರ್ಥಿಗಳು ನಿರಂತರ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು. ಪ್ರತಿಯೊಂದು ವಿಷಯದಲ್ಲೂ ಪರಿಣಿತರಾಗಬೇಕು. ಇವುಗಳೊಂದಿಗೆ ಕೌಶಲವನ್ನು ರೂಢಿಸಿಕೊಳ್ಳಬೇಕು. ಆಗ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯವಾಗುತ್ತದೆ.
ಖ್ಯಾತ ಬಾಲಿವುಡ್ ಗಾಯಕ ಜುಬಿನ್ ಗಾನಕ್ಕೆ ಮರುಳಾದ ಯುವ ಸಮೂಹ
ವಿಶ್ವ ವಿಖ್ಯಾತ ಮೈಸೂರು ದಸರಾ‌ ಮಹೋತ್ಸವ ಅಂಗವಾಗಿ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಯುವ ದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಮೂರನೇ ದಿನದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ‌ ಬಾಲಿವುಡ್ ನ ಖ್ಯಾತ ಗಾಯಕ ಜುಬಿನ್ ನೌಟಿಯಾಲ್ ಅವರ ಹೇ ತೋ ದಿಲ್ ಯಹ್ ರುಕ್ ಜಾ ಜರಾ ಎಂಬ ಹಾಡಿಗೆ ಮೈಸೂರಿನ‌ ಯುವ ಸಮೂಹ ಹುಚ್ಚೆದ್ದು ಕುಣಿಯಿತು.
ಮೈಸೂರು ದಸರಾ; ಎಲ್ಲೆಲ್ಲೋ ಗಾನಸುಧೆ : ನೃತ್ಯ ಸಂಗೀತಮಯ

ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ವಿವಿಧೆಡೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಾನಸುಧೆ ಹರಿಯಿತು. ನೃತ್ಯ, ಸಂಗೀತ, ನಾಟಕ ಸೇರಿದಂತೆ ರಂಗು ರಂಗಿನ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯು ಪ್ರೇಕ್ಷಕರನ್ನು ರಂಜಿಸಿತು.

ಹಿರಿಯ ಸಾಹಿತಿ ಭೈರಪ್ಪ ಅಂತಿಮ ದರ್ಶನ ಪಡೆದ ಬೊಮ್ಮಾಯಿ
ಕಳೆದ ಶತಮಾನದ ದಿಗ್ಗಜರಲ್ಲಿ ತಮ್ಮದೇ ಆದ ಗುರುತು ಹೊಂದಿದ್ದ, ಕ್ರಿಯಾಶೀಲ ವ್ಯಕ್ತಿತ್ವವನ್ನು ಭೈರಪ್ಪ ಅವರು ಹೊಂದಿದ್ದರು. ಬಹಳಷ್ಟು ಸಾಹಿತಿಗಳು ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತಾವು ಹೊರಗಡೆ ಇಟ್ಟು ವಿಶ್ಲೇಷಣೆ ಮಾಡುತ್ತಾರೆ. ಆದರೆ ಇವರು ಒಳಗಡೆ ನಿಂತು ಸಾಹಿತ್ಯ ರಚನೆ ಮಾಡುತ್ತಿದದ್ದು ಇವರ ವಿಶೇಷತೆ.
ರೈತ ಬಾಂಧವರೇ ಮಣ್ಣಿನ ಋಣ ತೀರಿಸಲಾಗದು: ಸಿ.ಚಂದನ್ ಗೌಡ
ಮಣ್ಣಿನ ಫಲವತ್ತತೆ, ಮಣ್ಣಿನ ರಕ್ಷಣೆ ಮತ್ತು ಮಣ್ಣಿನ ನಿರ್ವಹಣೆಯ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಸವಾಲು ಮತ್ತು ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಹಾಗೂ ಮಣ್ಣು ಮತ್ತು ಅನ್ನದ ಋಣ ತೀರಿಸುವ ಸಲುವಾಗಿ ಋಣದ ಪ್ರಜ್ಞೆಯೊಂದಿಗೆ ರೈತ ಕಲ್ಯಾಣ, ಪ್ರತಿಯೊಂದು ಗ್ರಾಮಗಳಲ್ಲಿ ‘ಮಣ್ಣು ರಕ್ಷಿಸಿ-ಮಣ್ಣಿಗೆ ಮರು ಜೀವ ವಿಶೇಷ ಅಭಿಯಾನ ಕೈಗೊಂಡು, ಅನ್ನದಾತರಲ್ಲಿ ಅರಿವು ಮೂಡಿಸಲಾಗುತ್ತದೆ.
ಸಹಸ್ರಾರು ಜನರಿಂದ ಡಾ.ಎಸ್.ಎಲ್‌. ಭೈರಪ್ಪ ಅಂತಿಮ ದರ್ಶನ
ಹೃದಯಾಘಾತದಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್‌.ಎಲ್‌. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಮೈಸೂರು ತಲುಪಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು.
ಯುವಕ, ಯುವತಿಯರಿಂದ ಪಾರಂಪರಿಕ ಸೈಕಲ್ ಸವಾರಿ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ನಗರದ ಪುರಭವನದ ಆವರಣದಲ್ಲಿ ಬೆಳ್ಳಂಬೆಳಗ್ಗೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ಸೈಕಲ್ ಸವಾರಿ ಗೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ಮಾಡಿದ ಮೈಸೂರಿನವರಾದ ಅಲ್ಟ್ರಾ ಸೈಕಲಿಸ್ಟ್ ನವೀನ್ ಡಿ.ಎಸ್. ಸೌಲಂಕಿ ಹಸಿರು ಬಾವುಟ ತೋರಿ ಚಾಲನೆ.
ನೈತಿಕತೆ ಎಂಬುದು ವಾಣಿಜ್ಯದ ಆತ್ಮ: ಶಂಕರ ದೇವನೂರು
ಕಾಲ ಕಡಿಮೆ ಆದರೆ ಜೀವನ ಅತ್ಯಮೂಲ್ಯ. ಆದ್ದರಿಂದ ಕನಸುಗಳಿಗೆ ಕೇಂದ್ರೀಕರಿಸಿ, ನೈತಿಕತೆಯೊಂದಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಗಳಿಸಿ. ಜೀವನದಲ್ಲಿ ಕೇವಲ ಯೋಜನೆ ಸಾಕಾಗುವುದಿಲ್ಲ, ಅದನ್ನು ಸುಂದರವಾಗಿ ಅನುಷ್ಠಾನಗೊಳಿಸಬೇಕು. ಮೌಲ್ಯಗಳು ಮೌಲ್ಯವಸ್ತುಗಳಿಗಿಂತ ಶ್ರೇಷ್ಠ.
ನೀಲಿ ಬಾನಲ್ಲಿ ಸಾರಂಗ್ ಹೆಲಿಕಾಪ್ಟರ್ ಗಳ ಹಾರಾಟ..!
ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿರುವ ವೈಮಾನಿಕ ಪ್ರದರ್ಶನದ ಪೂರ್ವಭಾವಿಯಾಗಿ ಗುರುವಾರ ಸಂಜೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸಾರಂಗ್ ಹೆಲಿಕಾಪ್ಟರ್‌ ಡಿಸ್ ಪ್ಲೇ ತಂಡವು ನಡೆಸಿದ 20 ನಿಮಿಷಗಳು ರಿಹರ್ಸಲ್ ಮಕ್ಕಳಿಂದ ಹಿರಿಯರವರೆಗೆ ಮೆಚ್ಚುಗೆ ಪಾತ್ರವಾಯಿತು.
ಸಾಹಿತ್ಯದ ಅನುಭವ ದಕ್ಕಿಸಿಕೊಳ್ಳಲು ಓದುವ ಪ್ರೀತಿ ಇರಬೇಕು: ಡಾ.ಸಿ.ಜಿ.ಉಷಾದೇವಿ
ಪುಸ್ತಕ ಹಸ್ತಭೂಷಣವಾಗಿರಬೇಕು. ತನ್ನ ಸೃಜನಶೀಲತೆಯ ಮೂಲಕ ಪುಸ್ತಕ ಪ್ರೀತಿ ಬೆಳೆಸುವಂತಿರಬೇಕು. ಕಲ್ಪನಾವಿಲಾಸ ಗರಿಗೆದರಬೇಕು. ವ್ಯವಸ್ಥಿತವಾಗಿ ಕಟ್ಟಿಕೊಡಬೇಕು. ಈ ರೀತಿಯ ಸಾಹಿತ್ಯ ಓದುವುದರಿಂದ ಭಾವಕೋಶಕ್ಕೂ ಸಂತೋಷವಾಗುತ್ತದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 555
  • next >
Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved