• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಿಂದ ಸದೃಢ ಮನಸ್ಸು ಸಾಧ್ಯ
ಹಿಂದೆಲ್ಲ ಮನುಷ್ಯನಿಗೆ ಒಂದಿಲ್ಲೊಂದು ಕೆಲಸ ಕಾರ್ಯಗಳ ಮೂಲಕ ವ್ಯಾಯಾಮವನ್ನು ಮಾಡುತ್ತಿದ್ದು,
ಮಠಗಳಿಂದ ನಾಡಿನಲ್ಲಿ ಸರ್ವಾಂಗೀಣ ಪ್ರಗತಿ, ಅಕ್ಷರ ಸಂಸ್ಕೃತಿಯ ಬೆಳವಣಿಗೆ -
ನಾಡಿನಾದ್ಯಂತ ಇದ್ದಂತಹ 1,500 ಮಠಗಳ ಸಂಖ್ಯೆ ಕಡಿಮೆಯಾಗಿದ್ದರೂ ಮಠಗಳು ಇಂದಿಗೂ ಜಾತಿ, ಮತ, ಭೇದವಿಲ್ಲದೆ ಎಲ್ಲರಿಗೂ ಆಶ್ರಯ ಕೊಟ್ಟಿವೆ
ಉತ್ತಮವಾಗಿ ಕೆಲಸ ನಿರ್ವಹಿಸದರೆ ಹೆಸರು ಶಾಶ್ವತ
ಜನಪರವಾದ ಕೆಲಸಗಳನ್ನು ಮಾಡಿ ಸಾರ್ವಜನಿಕರು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಯ ಮನ ಗೆದ್ದಿದ್ದು,
ರ್‍ಯಾಲಿ ಆಯೋಜನೆಗಿಂತ, ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲನ ಸಮಾವೇಶ ಫ್ಲೆಕ್ಸ್ ತೆರವೇ ಬಿಜೆಪಿಗೆ ಸವಾಲು..!
ಕಾಂಗ್ರೆಸ್‌ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದ ವೇದಿಕೆಯಲ್ಲಿಯೇ ಬಿಜೆಪಿಯ ಪ್ರತಿಭಟನಾ ಸಭೆ ನಡೆಯುವುದರಿಂದ ಇಡೀ ವೇದಿಕೆಯಲ್ಲಿ ಅಳವಡಿಸಲಾದ ಕಾಂಗ್ರೆಸ್ ಫ್ಲೆಕ್ಸ್, ಬಟ್ಟಿಂಗ್ಸ್, ಪ್ಲೇಕಾರ್ಡ್, ಬ್ಯಾನರ್‌ಗಳನ್ನು ಬೆಳಗಾಗುವುದರೊಳಗೆ ತೆರವುಗೊಳಿಸಬೇಕು.
ಆಡಳಿತರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ ಸಿದ್ಧತೆ
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಪರಿಶಿಷ್ಟರಿಗೆ ಮೀಸಲಾದ ಅನುದಾನ ದುರ್ಬಳಕೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ಪಕ್ಷಗಳ ನಾಯಕರು ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಟೀಕಾಪ್ರಹಾರ ನಡೆಸಲು ಸಿದ್ಧರಾಗಿದ್ದಾರೆ.
ಜನಾಂದೋಲನ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗಿ: ಕಾಂಗ್ರೆಸ್ ನಿಂದ ಶಕ್ತಿಪ್ರದರ್ಶನ
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದರು. ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ನಾಯಕರು ಬ್ಯಾಟಿಂಗ್ ಬೀಸಿದರು.
ಸಾಧಿಸುವ ಛಲ, ದೂರದೃಷ್ಟಿ ಮತ್ತು ದೃಢ ಸಂಕಲ್ಪ ಯಶಸ್ಸಿನ ಮುಖ್ಯ ಸೂತ್ರ: ಪ್ರೊ.ಡಿ.ಆನಂದ್
ನಿಮ್ಮ ವಿದ್ಯಾಭ್ಯಾಸಕ್ಕಾಗಿ ಈ ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಿರುವುದು ಸೂಕ್ತ. ಗ್ರಾಮೀಣ ಪ್ರದೇಶಗಳಿಂದ ಅನೇಕ ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿಯಲು ಬಂದಿದ್ದೀರಿ. ಸಮಯ ಮತ್ತು ಅವಕಾಶ ಯಾರಿಗೂ ಕಾಯುವುದಿಲ್ಲ. ಆದ್ದರಿಂದ ನೀವೇನಾಗಬೇಕು ಎಂಬುದನ್ನು ಇಂದೇ ನಿಶ್ಚಯಿಸಿಕೊಳ್ಳಬೇಕು.
ಮನುಷ್ಯನ ನೋವಿನ ನಿವಾರಣೆಗೆ ಸಾಹಿತ್ಯ ಮುಖ್ಯ
ಪ್ರಸ್ತುತ ದಿನಗಳಲ್ಲಿ ಪ್ರಕೃತಿಯ ಮಡಿಲು ಬಳಸಿಕೊಂಡು ಬಿಡಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ದೆಹಲಿಯಲ್ಲಿ ಸಭೆ
ವಾಲ್ಮೀಕಿ ಹಗರಣ, ಎಂಡಿಎ 14 ನಿವೇಶನಗಳ ಹಂಚಿಕೆಯಲ್ಲಿ ಮುಖ್ಯಮಂತ್ರಿಯವರ ಪಾತ್ರ ಇಲ್ಲದಿದ್ದರೂ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.
ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧನಿಗೆ ಅದ್ದೂರಿ ಸ್ವಾಗತ
ದೇಶ ಸೇವೆ ಮಾಡುತ್ತಿರುವ ನಮಗೆ ಇನ್ನು ಹಲವಾರು ವರ್ಷಗಳ ಕಾಲ ದೇಶ ಸೇವೆ ಮಾಡಬೇಕೆಂಬ ಬಯಕೆ ಇದೆ,
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved