• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
50:50 ಅನುಪಾತದ ನಿವೇಶನ ಹಿಂದಕ್ಕೆ ಪಡೆಯಲು ಸಿಎಂ ಸೂಚನೆ
ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ಬರದೆ ಪತ್ರ ಆಧಾರಿಸಿ ಅಗತ್ಯ ಕ್ರಮಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈವರೆಗೆ ಒಟ್ಟು 1500ಕ್ಕೂ ಹೆಚ್ಚು ನಿವೇಶನಗಳನ್ನು 50:50 ಅನುಪಾತದಲ್ಲಿ ವಿತರಿಸಲಾಗಿದೆ. 2020 ರಿಂದ 2024 ಅವಧಿಯಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಾಗಿದ್ದು, ಈ ಅವಧಿಯ ನಿವೇಶನಗಳನ್ನು ಹಿಂಪಡೆಯಲು ಅವರು ಸೂಚಿಸಿದ್ದಾರೆ.
ಚುಂಚನಕಟ್ಟೆ ಸಕ್ಕರೆ ಕಾರ್ಖಾನೆ: ನಿರಾಣಿ ಶುಗರ್ಸ್‌ ಯಥಾಸ್ಥಿತಿಯಲ್ಲಿ ಗುತ್ತಿಗೆ ನೀಡಲು ಸರ್ಕಾರ ಅನುಮೋದನೆ
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀ ರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಬಾಗಲಕೋಟೆ ಜಿಲ್ಲೆಯ ಮುಧೋಳದ ನಿರಾಣಿ ಶುಗರ್ಸ್ ಅವರಿಗೆ ಎಲ್.ಆರ್.ಒ.ಟಿ. ಆಧಾರದ ಮೇಲೆ ಯಥಾಸ್ಥಿತಿಯಲ್ಲಿ ಗುತ್ತಿಗೆ ನೀಡಲು ಸರ್ಕಾರ ಅನುಮೋದನೆ ನೀಡಿದೆ.
ಪಾಲಿಕೆ ಕೆಲಸಕ್ಕೆ ಬಲಿಯಾದ ಕಾರ್ಮಿಕನ ಕುಟುಂಬದ ನೆರವಿಗೆ ಬಾರದ ಅಧಿಕಾರಿಗಳು!
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದ ನಿವಾಸಿಯಾದ ನಾಗರಾಜು ಎಂಬವರ ಏಕೈಕ ಪುತ್ರ ಎನ್. ಮನು (26) ಮೃತಪಟ್ಟ ದುದೈವಿ. ಇವರಕು ಮೈಸೂರು ನಗರ ಪಾಲಿಕೆ ಸೇರಿರುವ ಸುಭಾಷ್ ನಗರದಲ್ಲಿ ಬಡಾಮಕಾನ್ ಬಳಿಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರುವ ಸಮುದಾಯ ಭವನ ಹಿಂಭಾಗದಲ್ಲಿರುವ ದೊಡ್ಡ ಚರಂಡಿಯ ಕಾಮಗಾರಿ ನಡೆಸುವಾಗ ಅ.20 ರಂದು ಮೃತಪಟ್ಟರು.
ವೈದ್ಯಕೀಯ ಸಂಶೋಧನೆಗೆ ಜೆಎಸ್ಎಸ್ ಸಂಸ್ಥೆ ಕೊಡುಗೆ ಅಪಾರ
ಹಿರಿಯ ನಾಗರೀಕರಿಗೆ ಮೂಳೆಗಳ ಆರೋಗ್ಯದ ಬಗ್ಗೆ ಜಾಗೃತಿ, ಮಾಹಿತಿ ಮತ್ತು ಚಿಕಿತ್ಸೆ ನೀಡುವ ಕಾರ್ಯಕ್ರಮವೇ ಆಸ್ಪೀಯೊಪೊರೋಸಿಸ್ದಿನಾಚರಣೆ. ವಯಸ್ಸಾದಂತೆಲ್ಲಾ ಮೂಳೆಗಳು ಸವೆಯುತ್ತಾ ಮುರಿತಕ್ಕೊಳಗಾಗಿ ನಡೆಯಲು ತುಂಬಾ ಕಷ್ಟವಾಗುತ್ತದೆ. ಹಿರಿಯ ನಾಗರಿಕರು ಮನೆಯಲ್ಲಿ ಶೌಚಾಲಯ ಮತ್ತು ಸ್ನಾನದ ಕೊಠಡಿಯನ್ನು ಬಹಳ ಜೋಪಾನವಾಗಿ ಉಪಯೋಗಿಸಬೇಕು.
ದೀಪ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿ: ಮ.ವಿ.ರಾಮ್ ಪ್ರಸಾದ್ ಮನವಿ
ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತದೆ. ಪಟಾಕಿಯಿಂದ ಉಂಟಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಪೌರಕಾರ್ಮಿಕರಿಗೆ ದೊಡ್ಡ ಸವಾಲು. ಪಟಾಕಿ ಸಿಡಿಸುವ ಬದಲು ರಂಗೋಲಿ ಹಾಕಿ ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದಲ್ಲಿ ಪ್ರಾಣಿ ಸಂಕುಲಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಹಾನಿ ಇರುವುದಿಲ್ಲ.
ದೀಪಾವಳಿ ‘ದಿವಾಳಿ’ಯಾಗದಿರಲಿ; ಕನ್ನಡ ಪದಬಳಕೆ ಸರಿಯಿರಲಿ...
ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು, ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭ ಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ.
21ನೇ ಲೈವ್ ಸ್ಟಾಕ್ ಸೆನ್ಸಸ್ ಆಪ್ ಆಧರಿಸಿ ಜಾನುವಾರು ಗಣತಿ: ಸಚಿವ ಕೆ.ವೆಂಕಟೇಶ್
ರಾಜ್ಯದಲ್ಲಿ ಪಶು ಸಂಗೋಪನಾ ಇಲಾಖೆಯು ಕೇಂದ್ರ ಪಶುಸಂಗೋಪನ ಇಲಾಖೆಯಿಂದ ನೂತನವಾಗಿ ಅಭಿವೃದ್ಧಿಪಡಿಸಿರುವ 21ನೇ ಲೈವ್ ಸ್ಟಾಕ್ ಸೆನ್ಸೆಸ್ ಎಂಬ ಆ್ಯಪ್ ಮುಖಾಂತರ ಜಾನುವಾರು ಗಣತಿಯನ್ನು ಮಾಡುತ್ತಿದೆ. ಅಕ್ಟೋಬರ್ ತಿಂಗಳಿನಿಂದ ಮುಂದಿನ 4 ತಿಂಗಳ ಕಾಲ ಜಾನುವಾರು ಗಣತಿಯನ್ನು ವಿವಿಧ ಹಂತಗಳಲ್ಲಿ ತರಬೇತಿ ಪಡೆದವರು ಬೃಹತ್ ಸಮೀಕ್ಷೆ ಕಾರ್ಯ ನಡೆಸಲು ಸರ್ವ ಸನ್ನದ್ಧವಾಗಿದೆ.
ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ
ಮೈಸೂರು ನಗರದ ಜೆಕೆ ಮೈದಾನ, ನಂಜುಮಳಿಗೆ, ಇಟ್ಟಿಗೆಗೂಡು, ಸರಸ್ವತಿಪುರಂ, ಪಡುವಾರಹಳ್ಳಿ, ಬಾರಕೊಪ್ಪಲು, ಚಾಮುಂಡಿಪುರಂ, ರಾಮಕೃಷ್ಣನಗರ, ಕುವೆಂಪುನಗರ, ಅಕ್ಷಯಭಂಡಾರ ಸೇರಿದಂತೆ ನಗರದ ವಿವಿಧೆಡೆ ತೆರೆದಿರುವ ಮಳಿಗೆಗಳಲ್ಲಿ ಪಟಾಕಿ ವ್ಯಾಪಾರ ಭರ್ಜರಿಯಾಗಿತ್ತು. ಅಲ್ಲದೆ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಬೃಹತ್ಪಟಾಕಿ ಮಳಿಗೆಗಳಿಗೆ ಭೇಟಿ ನೀಡಿದ ಅನೇಕರು ಲಕ್ಷಾಂತರ ರೂ. ಮೌಲ್ಯದ ಪಟಾಕಿ ಖರೀದಿಸಿದರು.
ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ
ಸ್ಕೌಟ್ಗಳು ಸರಸ್ವತಿಪುರಂ ಬಡಾವಣೆಯ ಮನೆಗಳಿಗೆ ತೆರಳಿ ದೀಪಗಳನ್ನು ನೀಡಿ ದೀಪ ಬೆಳಗಿಸಿ ದೀಪಾವಳಿ ಆಚರಿಸಿ,
ಮೈಸೂರಿನ ಆರು ಮಂದಿಗೆ ರಾಜ್ಯೋತ್ಸವ,
ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಎಚ್. ಜನಾರ್ಧನ್ ಅವರು ಜನ್ನಿ ಎಂದೇ ಖ್ಯಾತರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 493
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved