• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಹುರೂಪಿಯಲ್ಲಿ ಕುತೂಹಲ ಮೂಡಿಸಿದ ಮತ್ತಾಯ ನಾಟಕ
ಭೂಮಿ ಗೀತದಲ್ಲಿ ಶುಕ್ರವಾರ ಸಂಜೆ ಮಧ್ಯಪ್ರದೇಶದ ಉಜ್ಜೈನಿಯ ಆಂಕೂರ್‌ ರಂಮಂಚ್‌ ಸಮಿತಿ ಕಲಾವಿದರು ಮುರ್ದಾ ಫರ್ಹಿಂದಿ ನಾಟಕವನ್ನು ಇವಾನ್ಖಾ ನಿರ್ದೇಶನದಲ್ಲಿ ಪ್ರಸ್ತುತಪಡಿಸಿದರು. ರುರಂಗ ಮಂದಿರದಲ್ಲಿ ಅತುಲ್ಫುಗಾರ್ಡ್ರಚ್‌ ರಚನೆಯ ಅನಾಮಿಕನ ಸಾವು ಕನ್ನಡ ನಾಟಕವನ್ನು ವಿಜಯಪುರದ ಸ್ಪಿನ್ನಿಂಗ್ಟ್ರೀ ಥಿಯೋಟರ್‌ ಕಲಾವಿದರು, ಶಕೀಲ್ಅ ಹ್ಮದ್ನಿ ನಿರ್ದೇಶನದಲ್ಲಿ ಪ್ರದರ್ಶಿಸಿದರು.
ಸರಗೂರು ನಮ್ಮ ಮಾವನವರ ಊರು, ನಮಗೂ ಸರಗೂರಿಗೂ ನಂಟಿದೆ: ನಟಿ ಗಿರಿಜಾ ಲೋಕೇಶ್
ಕನ್ನಡ ಭಾಷೆಯನ್ನು ಕಬ್ಬಿಣದ ಕಡಲೆ ಎನ್ನುತ್ತಾರೆ. ಎಂತಹ ಸುಂದರ ಭಾಷೆ ನಮ್ಮದು. ಕನ್ನಡ ಭಾಷೆಗೆ ಮಾತ್ರ ಪೇಟೆ ಇರುವುದು ಕನ್ನಡಕ್ಕೆ ಮಾತ್ರ. ಏಕೆಂದರೆ ಕನ್ನಡದಲ್ಲಿ ಏನು ಮಾತನಾಡುತ್ತೀವೋ ಅದನ್ನು ಬರೆಯುತ್ತೇವೆ, ಏನು ಬರೆಯುತ್ತೇವೋ ಅದನ್ನು ಮಾತನಾಡುತ್ತೇವೆ ಅಂತಹ ಭಾಷೆ ನಮ್ಮದು.
ಮಾಸ್ಕೇರಿ ಅವ್ವನ ಜಾನಪದ ಕಾವ್ಯ ಪ್ರಶಸ್ತಿಗೆ ಅನುಸೂಯ ದೇವನೂರು ಆಯ್ಕೆ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾವಗೀತೆ ಕವಿಯೆಂದೇ ಹೆಸರಾದ ಮಾಸ್ಕೇರಿ ಎಂ.ಕೆ. ನಾಯಕ್ ಅವರು ಸ್ಥಾಪಿಸಿರುವ ಈ ವೇದಿಕೆ ವತಿಯಿಂದ ಪ್ರತಿವರ್ಷ ಅವರ ತಾಯಿಯ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಬಾರಿ ಅನುಸೂಯ ದೇವನೂರು ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರದೇಶಗಳಲ್ಲಿ ಕನ್ನಡ ಭಾಷೆ ಕಾಯುತ್ತಿರುವವರೇ ನಮ್ಮ ಗಡಿ ಪ್ರದೇಶದಲ್ಲಿ ವಾಸಿಸುವ ಜನರು: ಡಾ.ಟಿ.ಸಿ.ಪೂರ್ಣಿಮಾ
ಕನ್ನಡ ಭಾಷೆಯನ್ನು ಕಬ್ಬಿಣದ ಕಡಲೆ ಎನ್ನುತ್ತಾರೆ. ಎಂತಹ ಸುಂದರ ಭಾಷೆ ನಮ್ಮದು. ಕನ್ನಡ ಭಾಷೆಗೆ ಮಾತ್ರ ಪೇಟೆ ಇರುವುದು ಕನ್ನಡಕ್ಕೆ ಮಾತ್ರ. ಏಕೆಂದರೆ ಕನ್ನಡದಲ್ಲಿ ಏನು ಮಾತನಾಡುತ್ತೀವೋ ಅದನ್ನು ಬರೆಯುತ್ತೇವೆ, ಏನು ಬರೆಯುತ್ತೇವೋ ಅದನ್ನು ಮಾತನಾಡುತ್ತೇವೆ ಅಂತಹ ಭಾಷೆ ನಮ್ಮದು.
ಕನ್ನಡ ರಂಗಭೂಮಿಯ ವಿಶಿಷ್ಟ ಗೌರವಕ್ಕೆ ಮಣ್ಣಿನ ಗುಣ, ಜಾನಪದ ಕಾರಣ: ಮಂಡ್ಯ ರಮೇಶ್
ಮೈಸೂರಿನಲ್ಲಿ ರಾಜರ ಕಾಲದಿಂದಲೂ ನಾಟಕಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಗುಬ್ಬಿ ವೀರಣ್ಣ ಕಂಪನಿಯನ್ನು ಕರೆಸಿ, ಜಗನ್ಮೋಹನ ಅರಮನೆಯಲ್ಲಿ ರಾಜರು ನಾಟಕ ಮಾಡಿಸಿ, ಪ್ರೋತ್ಸಾಹಿಸಿದ್ದರು. ಈಗಲೂ ಕೂಡ ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿದರೆ ಜನ ಖಂಡಿತಾ ಬೆಂಬಲ ನೀಡುತ್ತಾರೆ. ಉತ್ತಮ ನಾಟಕಕ್ಕೆ ಸೋಲೇ ಇಲ್ಲ. ಜನ ಬಂದೇ ಬರುತ್ತಾರೆ.
ಕೆಚ್ಚಲು ಕೊಯ್ಯುವ ಚಿತ್ರವೇ ಪಕ್ಷದ ಚಿಹ್ನೆ ಮಾಡಿಕೊಳ್ಳುತ್ತಾರೆ : ಮಾಜಿ ಸಂಸದ ಪ್ರತಾಪ ಸಿಂಹ ಗೇಲಿ
ಹಸುವಿನ ಕೆಚ್ಚಲು ಕೊಯ್ದವನು ಮಾನಸಿಕ ಅಸ್ವಸ್ಥ ಅಲ್ಲ. ಅವನ ರಕ್ಷಣೆಗೆ ನಿಂತವರ ಮೆದುಳಿನಲ್ಲಿ ಮಾನಸಿಕ ಅಸ್ವಸ್ಥೆ ಇದೆ
ಅಮಿತ್ ಶಾ ವಜಾಕ್ಕೆ ಆಗ್ರಹ
ಕಾನೂನನ್ನು ಗೌರವಿಸಬೇಕಾದವರೇ ಈ ರೀತಿ ಮಾತನಾಡುತ್ತಾರೆ ಎಂದರೇ ಅವರ ಮನಸ್ಥಿತಿ ಹೇಗಿದೆ? ಎಂಬುದು ಅರ್ಥವಾಗುತ್ತದೆ.
ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯ ಕ್ರಮ- ಡಿಸಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚನೆ
ಹೋಮ್ ಸ್ಟೇ ಗಳು ಹಳ್ಳಿಗಳ ರೀತಿಯ ಅನುಭವ ನೀಡುವ ತಾಣಗಳು. ಹೋಮ್ ಸ್ಟೇ ಗಳಲ್ಲಿ 5 ರೂಮ್ ಗಳು ಮಾತ್ರ ಇರಬೇಕು.
ಸಂಪ್ರದಾಯಗಳು ಭಾರತೀಯ ಸಂಸ್ಕೃತಿಯ ತಾಯಿ ಬೇರು
ಹೊಸಮನೆ ಅಲಮೇಲಮ್ಮ ರಾಮಸ್ವಾಮಿ ಅಯ್ಯಂಗಾರ್ ಹಾಗೂ ಎಂ.ಕೆ. ವೆಂಕಟೇಶಯ್ಯ ಸ್ಮರಣಾರ್ಥ ಹರಿವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಂಗೀತ ಸಮಾರಂಭ
ರೈತ ಜಮೀನಿಗೆ ನುಗ್ಗಿ ದಾಂಧಲೆ ನಡೆಸಿ, ಬೆಳೆ ನಾಶಪಡಿಸಿದ ಆನೆಗಳು
ಗ್ರಾಮದ ಹೊರ ವಲಯದ ರೈತನೋರ್ವರ ಜಮೀನಿನಲ್ಲಿ ಬೆಳಗ್ಗೆ 4ರ ಸಮಯದಲ್ಲಿ ಪ್ರತ್ಯಕ್ಷವಾದ ಮೂರು ಕಾಡಾನೆಗಳು ಸುತ್ತಲಿನ ಪ್ರದೇಶದಲ್ಲೆಲ್ಲ ಸಂಚರಿಸಿ, ರೈತರ ಜಮೀನಿನಲ್ಲಿ ಬೆಳೆದಿದ್ದ ಹುರುಳಿ, ಬಾಳೆ ಹಾಗೂ ತರಕಾರಿ ಬೆಳೆಗಳನ್ನು ನಾಶಪಡಿಸಿ
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 558
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved