• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗರ್ಲ್ ಐಕಾನ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಹೆಣ್ಣು ಮಕ್ಕಳಿಗೆ ಮೊಬೈಲ್, ಶಾಲಾಚೀಲ, ಪುಸ್ತಕ ವಿತರಣೆ
ಮಿಲಾನ್ ಸಂಸ್ಥೆಯು ಕಳೆದ ಏಳು ವರ್ಷಗಳಿಂದ ಇದೇ ಮಾದರಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಹದಿಹರೆಯದ ಹೆಣ್ಣುಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ನಾಯಕತ್ವದ ತರಬೇತಿ ನೀಡುತ್ತಿದೆ. ಹೀಗೆ ಆಯ್ಕೆಯಾದ ಬಾಲಕಿಯರನ್ನು ಗರ್ಲ್ ಐಕಾನ್ ಎಂದು ಗುರುತಿಸಲಾಗುತ್ತದೆ.
ಎಫ್.ಸಿವಿ ತಂಬಾಕು ಬೆಳೆಗಾರರ ಮೇಲೆ ವಿಧಿಸಲಾಗಿದ್ದ ಎಲ್ಲ ರೀತಿಯ ದಂಡಗಳನ್ನು ಮನ್ನಾ: ಜಿ. ಬುಲ್ಲಿ ಸುಬ್ಬರಾವ್
2024-25ನೇ ಋತುವಿನ ಕರ್ನಾಟಕ ತಂಬಾಕು ಬೆಳೆ ನಿಯಮಗಳ ಪ್ರಕಾರ ನಿಲ್ ಸೋಲ್ಡ್ ಶೇ. 50ಕ್ಕಿಂತ ಮತ್ತು ಶೇ. 25 ಕ್ಕಿಂತ ಕಡಿಮೆ ತಂಬಾಕು ಮಾರಾಟ ಮಾಡಿರುವ ಎಫ್.ಸಿವಿ ತಂಬಾಕು ಬೆಳೆಗಾರರ ಮೇಲೆ ವಿಧಿಸಲಾಗಿದ್ದ ಎಲ್ಲ ರೀತಿಯ ದಂಡಗಳನ್ನು ಮನ್ನಾ ಮಾಡಲಾಗಿದೆ.
65 ಕೋಟಿ ರು. ವೆಚ್ಚದಲ್ಲಿ ಸಿಪಿಸಿ ಪಾಲಿಟೆಕ್ನಿಕ್ ಅಭಿವೃದ್ಧಿ: ಡಾ.ಎಂ.ಸಿ. ಸುಧಾಕರ್
ಸಿಪಿಸಿ ಕಾಲೇಜಿಗೂ ವಿಸ್ತೃತ 65 ಕೋಟಿ ರು. ವೆಚ್ಚದಲ್ಲಿ ಆಧುನಿಕ ಸ್ಪರ್ಶ ನೀಡಲು ಚಿಂತಿಸಲಾಗಿದೆ. ಮತ್ತೊಂದೆಡೆ ಕಾಲೇಜಿನಲ್ಲಿ ಎಐ ಮತ್ತು ಸೈಬರ್ ಕುರಿತ ಎರಡು ಹೊಸ ಕೋರ್ಸ್ ಆರಂಭಿಸಲು ಚಿಂತಿಸಿರುವುದರಿಂದ ಕಾಲೇಜಿಗೆ ನೂತನ ತಂತ್ರಜ್ಞಾನ ಅಳವಡಿಸಲಾಗುತ್ತದೆ. ಹೀಗೆ ರಾಜ್ಯದ 106 ಪಾಲಿಟೆಕ್ನಿಕ್ ಗಳ ವರದಿ ತೆಗೆದುಕೊಳ್ಳುತ್ತಿದ್ದೇನೆ.
4 ರಂದು ಪೂರ್ಣ ಚೇತನ ಶಾಲಾ ಮಕ್ಕಳಿಂದ ಭಾರತ ನೃತ್ಯ ದರ್ಶನ
ನಮ್ಮ ರಾಜ್ಯಗಳಲ್ಲಿ ಪ್ರಸಿದ್ಧವಾಗಿರುವ ಜನಪ್ರಿಯ ನೃತ್ಯ ಪ್ರಕಾರಗಳನ್ನು ಅವರು ನಗರದ ನೃತ್ಯಪ್ರಿಯರ ಎದುರು ಪ್ರಸ್ತುತಪಡಿಸಲಿದ್ದಾರೆ. ಆ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಶ್ರೀಕಾರ ಹಾಡಲಿದ್ದಾರೆ. ತಮ್ಮ ಎರಡು ಗಂಟೆಗಳ ಪ್ರದರ್ಶನದಲ್ಲಿ ಈ ವಿದ್ಯಾರ್ಥಿಗಳು ವಿವಿಧತೆಯಲ್ಲಿ ಏಕತೆಯ ಕಲ್ಪನೆಯನ್ನು ಪ್ರಸ್ತುತಪಡಿಸಲಿದ್ದಾರೆ.
ತಲಕಾಡು-ಹೆಮ್ಮಿಗೆ ಸಂಪರ್ಕ ಸೇತುವೆ ಮೇಲಿನ ಸಂಚಾರ ಮತ್ತೆ ಸ್ಥಗಿತ
ಟಿ.ನರಸೀಪುರ ತಾಲೂಕು ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್, ಹಿರಿಯ ಸಿವಿಲ್ನ್ಯಾಯಾಧೀಶ ಜಿ.ಎಚ್. ಹನುಮಂತ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೆ.ಎನ್. ವೆಂಕಟೇಶ್ ಅವರು ಪ್ರವಾಹ ಪರಿಸ್ಥಿತಿ ಪರಿವೀಕ್ಷಣೆಗೆ ಸಂಜೆ ತಡಿಮಾಲಂಗಿ ಗ್ರಾಮಕ್ಕೆ ಆಗಮಿಸಿದ್ದರು. ಪ್ರವಾಹ ಪೀಡಿತರಿಗೆ ಗ್ರಾಮದ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಇಲ್ಲಿನ ವ್ಯವಸ್ಥೆಗಳ ಪರಿಶೀಲಿಸಿದರು.
ಸಿದ್ದರಾಮಯ್ಯ ಜೊತೆ ನಾಡಿನ ಜನರಿದ್ದಾರೆ: ಸುಬ್ರಹ್ಮಣ್ಯ
ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಒಬ್ಬಂಟಿ, ಹೆದರಿದ್ದಾರೆ, ಬೆದರಿದ್ದಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇಡೀ ನಾಡಿನ ಜನರಿದ್ದಾರೆ. ಸಿದ್ದರಾಮಯ್ಯ ಒಬ್ಬಂಟಿಯಾಗಿ ಬೆಳೆದ ನಾಯಕರಲ್ಲ, ಅವರೊಬ್ಬ ಜನನಾಯಕ. ಬದಲಾದ ರಾಜಕೀಯ ಕ್ಷಿತಿಜದಲ್ಲಿ ವಿಶ್ವನಾಥ್ ಅವರು ಕೂಡ ಅಹಿಂದ ನಾಯಕನ ಅಣಿಯಲು ಮುಂದಾಗಿರುವುದು ದುರ್ದೈವದ ಸಂಗತಿ.
ನಾಳೆಯಿಂದ ಸೋಸಲೆ ಶ್ರೀಗಳ 8ನೇ ಚಾತುರ್ಮಾಸ ವ್ರತ ಆರಂಭ
ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ ಶ್ರೀ ವ್ಯಾಸರಾಜರ ಮಹಾ ಸಂಸ್ಥಾನದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರ 8ನೇ ಚಾತುರ್ಮಾಸ್ಯ ವ್ರತವು ಟಿ. ನರಸೀಪುರ ಸಮೀಪದ ಸೋಸಲೆ ಗ್ರಾಮದಲ್ಲಿ ಆ.2ರಿಂದ ಚಾಲನೆಗೊಳ್ಳಲಿದೆ.
ಕಪಿಲಾ ನದಿಯಲ್ಲಿ ಪ್ರವಾಹ: ಮುಳುಗಡೆಯಾದ ಹಲವು ದೇವಾಲಯಗಳು
ಕಪಿಲಾ ನದಿಯಲ್ಲಿ ಸಾಗರೋಪಾದಿಯಲ್ಲಿ ನೀರು ಹರಿಯುತ್ತಿರುವುದರಿಂದ ಮೈಸೂರು- ಕೇರಳ ಮತ್ತು ಊಟಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಪಟ್ಟಣದ ಮಲ್ಲನಮೂಲೆ ಸಮೀಪ ನದಿಯ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿರುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗದಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಜಾಗೃತಿ ಮೂಡಿಸಿ
ಮಾನವ ಕಳ್ಳ ಸಾಗಣಿಕೆ ಎಂಬ ದೊಡ್ಡ ಪಿಡುಗನ್ನು ನಾಶಮಾಡಲು ಕೇವಲ ಒಬ್ಬರಿಂದ ಸಾಧ್ಯವಿಲ್ಲ.
ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನದೊಂದಿಗೆ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ
ಪ್ರತಿಭಾ ಪುರಸ್ಕಾರದ ಮೂಲಕ ತಾಲೂಕಿನ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ವಿಭಾಗದ ವಿವಿಧ ವಿಷಯಗಳ ಟಾಪರ್‌ ಗಳನ್ನು ಸನ್ಮಾನಿಸಲಾಗುವುದು
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 418
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved