• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಮ್ ಸಂಗೀತ, ಗಾಯನಕ್ಕೆ ಯುವ ಸಮೂಹ ಫಿದಾ
ಕನ್ನಡದ ಸುದೀಪ್ ನಟನೆಯ ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಹಾಡುತ್ತಿದ್ದಂತೆ ಇಡೀ ಪ್ರೇಕ್ಷಕರು ಎದ್ದು ಡ್ಯಾನ್ಸ್ ಮಾಡಿದರು.
ಅರಮನೆ ನಗರಿಯಲ್ಲಿ ಸಾಂಸ್ಕೃತಿಕ- ಸಂಗೀತ ಸವಾರಿ
ಬೆಟ್ಟದ ಮೇಲಿನ ಮಹದೇವ ಕುರಿತ ಶರಣು ಶರಣಯ್ಯ ಎಂಬ ಕಂಸಾಳೆ ಪದಕ್ಕೆ ವೀಕ್ಷಕರೆಲ್ಲರೂ ದನಿಗೂಡಿಸುವುದರ ಜೊತೆಗೆ ಹೆಜ್ಜೆ ಹಾಕಿದರು
ನಗರಕ್ಕೆಸಾಹಿತ್ಯ ಲೋಕದ ಅನರ್ಘ್ಯ ರತ್ನ ಎಸ್‌.ಎಲ್‌. ಭೈರಪ್ಪ ನಿಧನಕ್ಕೆ ಯದುವೀರ್‌, ಶ್ರೀವತ್ಸ ಸಂತಾಪ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನ
ದಸರಾ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೊಲ್ಕತ್ತಾ ಮಾದರಿ ಲೈಟಿಂಗ್ ಅಳವಡಿಸಲಾಗಿದೆ. ಇದರ ಮೂಲಕವಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಲಾಗಿದೆ.
ಪೌರಕಾರ್ಮಿಕರು ಸಮಾಜದ ನಿಜ ಹೀರೋಗಳು: ಶಾಸಕ ದರ್ಶನ್‌ ಧ್ರುವನಾರಾಯಣ
ಸೇವಾ ಭದ್ರತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ಮಣಿದ ಸರ್ಕಾರಗಳು, 2017ರ ಆದೇಶದ ನಂತರ ಹಂತ ಹಂತವಾಗಿ ಸೌಲಭ್ಯಗಳನ್ನು ದೊರಕಿಸಿಕೊಟ್ಟು, ಪೌರಕಾರ್ಮಿಕರಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿವೆ.
ಅರ್ಜುನ್ ಜನ್ಯ ಸಂಗೀತ ಗಾಯನದ ಮೋಡಿ, ಯುವದಸರಾದಲ್ಲಿ ಯುವ ಮನಸ್ಸುಗಳ ಸಂಭ್ರಮ
ಬೆಂಗಳೂರಿನ ಲಗೋರಿ ಬ್ಯಾಂಡ್ ತಂಡದವರು ಸೂಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮೇಲೆ ದುಂಡು ಮಲ್ಲಿಗೆ ಎಂದು ಮಹದೇಶ್ವರ ಜಪ ಮಾಡಿದರು. ಸಪ್ತ ಸಾಗರಾದಚೆ ಎಲ್ಲೋ, ಬೆಳಗೆದ್ದು ಯಾರ ಮುಖನಾ ನೋಡಲಿ, ಕುಲದಲ್ಲಿ ಕೀಳ್ಯಾವುದು...ಮೇಲ್ಯಾವುದೊ, ಶಂಕರ್ ನಾಗ್ ಅಭಿಯನದ ಸಂತೋಷಕ್ಕೆ ಹಾಡು ಸಂತೋಷಕ್ಕೆ, ಮಾರಿ ಕಣ್ಣು ಹೋರಿ ಮ್ಯಾಗೆ ಕಟುಕನ ಕಣ್ಣು ಕುರಿ ಮ್ಯಾಗೆ ಹಾಡುಗಳಿಗೆ ಯುವ ಸಮೂಹ ಕುಣಿದು ಕುಪ್ಪಳಿಸಿದರು.
ಮೈಸೂರು ದಸರಾ ಮಹೋತ್ಸವ; ಆಹಾರ ಮೇಳಕ್ಕೆ ತಿಂಡಿ ಪ್ರಿಯರ ಲಗ್ಗೆ
ಬಿರಿಯಾನಿ ಬಫೇಟ್‌, ಮೈಸೂರು ದಮ್‌ ಬಿರಿಯಾನಿ, ನ್ಯೂ ರಾಯಲ್‌ ಬಿರಿಯಾನಿ ಪ್ಯಾರಡೈಸ್‌, ಹೊಸಪೇಟೆ ಧಮ್‌ಬಿರಿಯಾನಿ- ನಾಟಿ ಸ್ಟೈಲ್‌, ಬೊಂಬು ಬಿರಿಯಾನಿ ಸ್ಟಾಲ್‌ ನಲ್ಲಿ ನಾಟಿಕೋಳಿ ಬೊಂಬು ಬಿರಿಯಾನಿ, ಬೊಂಬು ಬಿರಿಯಾನಿ, ನಾಟಿ ಕೋಳಿ ಸಾಂಬಾರ್‌, ಕ್ರ್ಯಾಬ್‌ ಫ್ರೈ, ಬಿದರಕ್ಕಿ ಪಾಯಸ, ಮಾಗಳಿ ಬೇರು ಟೀ, ರಾಗಿ ಮುದ್ದೆ ಮಾಂಸ ಪ್ರಿಯರನ್ನು ಕೈ ಬೀಸಿ ಕರೆಯುತ್ತಿತ್ತು.
ನಾಡಹಬ್ಬ ದಸರಾ ಮಹೋತ್ಸವ; ಬೃಹತ್‌ ಕೇಕ್‌ ಮೇಳಕ್ಕೆ ನಟಿ ರಚಿತಾ ರಾಮ್‌ ಚಾಲನೆ
ಈ ಎಲ್ಲಾ ಕೇಕ್‌ ಗಳನ್ನು ನೋಡಿ ಸಂಭ್ರಮಿಸಿದ ರಚಿತಾ ರಾಮ್‌ಅವರು, ಯಾವ ಯಾವ ಮಾದರಿಯ ಕೇಕ್‌ಗಳಿವೆ ಎಂಬ ಮಾಹಿತಿ ಪಡೆದರು. ಒಂದೇ ಸೂರಿನಡಿ ಆಯೋಜಿಸಿರುವ ಈ ಬೃಹತ್‌ ಕೇಕ್‌ಶೋ ನೋಡಿ ಆಶ್ಚರ್ಯಪಟ್ಟರು.
ಮಹಿಳಾ ದಸರೆಯಲ್ಲಿ ಸ್ವಾವಲಂಬಿ ನಾರಿಶಕ್ತಿ ಅನಾವರಣ
ಮಹಿಳಾ ದಸರಾ ಉದ್ಘಾಟನೆಗೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಳಿಗೆಗಳನ್ನು ಉದ್ಘಾಟಿಸಿದರು. ಪ್ರತಿ ಮಳಿಗೆಗಳಿಗೂ ತೆರಳಿದ ಸಚಿವರು, ಮಹಿಳಾ ಉದ್ದಿಮೆದಾರರು ಮತ್ತು ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರನ್ನು ಪ್ರೋತ್ಸಾಹಿಸಿದರು.
ದಸರಾ ಸಾಂಸ್ಕೃತಿಕ ಸೌರಭ; ಅರಮನೆಯಲ್ಲಿ ಥೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ಸಂಗೀತಕ್ಕೆ ಅಭಿಮಾನಿಗಳು ಫಿದಾ
ನಾದಬ್ರಹ್ಮ ಸಂಗೀತಸಭಾದಲ್ಲಿ ಕೀಲುಕುದುರೆ, ಸುಗಮ ಸಂಗೀತ, ನಾದಲಹರಿ- ತಾಳವಾದ್ಯ, ಜಾನಪದ ಗೀತೆ, ಗೀತಗಾಯನ, ಮಾತನಾಡುವ ಗೊಂಬೆ ಹಾಗೂ ಜಾದೂ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 555
  • next >
Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved