• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊನೆ ದಿನ 15 ಮಂದಿ ನಾಮಪತ್ರ ಸಲ್ಲಿಕೆ
ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 2,045 ಮಂದಿ ನೌಕರರು ಮತದಾನ ಮಾಡುವ ಹಕ್ಕು
ಕಮಲ, ನೈದಿಲೆ ಹೂವಿನ ಚಿತ್ರಕಲಾ ಪ್ರದರ್ಶನ
ಅಲಂಕಾರಿಕಾ ಕೃತಕ ಹೂವು, ಪೇಪರ್ ಕಲೆ, ಅಲಂಕಾರಿಕಾ ವಸ್ತುಗಳನ್ನು ಪ್ರದರ್ಶಿಸಲಾಗಿದ್ದು, ಈ ಪ್ರದರ್ಶನವು ಅ.20 ರವರೆಗೆ ಮುಂದುವರೆಯಲಿದೆ.
ಕೃಷಿ ತಾಂತ್ರಿಕತೆ ಲಾಭ ಪಡೆದು ಮುಂದೆ ಬನ್ನಿ
ತಾಂತ್ರಿಕತೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳು ನಿರಂತರವಾಗಿ ಸಾಗಬೇಕು.
ಶ್ರೀರಾಮ ದೇವರನ್ನು‌ಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಸರ್ವತ್ರ ಪೂಜ್ಯನೀಯರು: ಡಿ. ರವಿಶಂಕರ್
ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿ ನಾಯಕರ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಕೊಡಿಸಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರು ಮಾಡಿಸಿ ಸುಂದರ ಭವನ ನಿರ್ಮಾಣ ಮಾಡಿಸಿಕೊಡುವ ಭರವಸೆ ನೀಡಿದ ಶಾಸಕ ಡಿ. ರವಿಶಂಕರ್.
ರಾಮಾಯಣ ಮುನ್ನೆಲೆಗೆ ತಂದು ಅದರ ಕರ್ತೃ ಹಿನ್ನೆಲೆಗೆ ತಳ್ಳಿರುವುದು ದುರಂತ: ಡಾ.ಚಿಕ್ಕಮಗಳೂರು ಗಣೇಶ
ಕೊಲೆಯ ಹಿಂಸೆಯನ್ನು ಖಂಡಿಸಿ ಕಾವ್ಯಬರೆದ ಮಹಾಕವಿ ವಾಲ್ಮೀಕಿ. ಅವರು ಬೇಡರ ಕುಲದಲ್ಲಿ ಜನಿಸಿದ ಕಾರಣದಿಂದಲೇ ದಟ್ಟವಾದ ಪ್ರಕೃತಿ ಹಾಗೂ ಮನುಷ್ಯ ಪ್ರಕೃತಿಯ ಅಂತರಾಳವನ್ನು ಕಡೆದುಕೊಡಲು ಸಾಧ್ಯವಾಗಿದೆ. ಸೀತೆಯಂತಹ ಹೆಣ್ಣು ಮತ್ತು ಹನುಮಂತ, ಶಬರಿಯಂತಹ ತಳವರ್ಗದ ಸತ್ವಶೀಲ ಚೈತನ್ಯಗಳು ಮಹಾಕಾವ್ಯದಲ್ಲಿ ಪ್ರಾಧಾನ್ಯತೆ ಪಡೆಯಲು ಈ ಜನಾಂಗಿಕ ಹಿನ್ನೆಲೆಯೇ ಕಾರಣ.
ವಾಲ್ಮೀಕಿ ಆದರ್ಶ ಮೌಲ್ಯಗಳು ಸಮಾಜಕ್ಕೆ ಸತ್ವಯುತ ಸಂದೇಶಗಳು: ಎಂ.ಕೆ.ಸೋಮಶೇಖರ್
ಪ್ರತಿಯೊಬ್ಬರಲ್ಲೂ ಅಗಾಧವಾದ ಜ್ಞಾನ, ಶಕ್ತಿ ಇರುತ್ತದೆ. ಅದೇ ರೀತಿ ವಾಲ್ಮಿಕಿ ಮಹರ್ಷಿಗಳಲ್ಲೂ ಉದಾತ್ತ ಚಿಂತನೆಗಳು, ಸಾಮಾಜಿಕ ಅರಿವು, ವೈಜ್ಞಾನಿಕ ಮನೋಭಾವ ಇದ್ದುದ್ದರಿಂದಲೇ ಜಗದೆತ್ತರಕ್ಕೆ ವಿಸ್ತಾರಗೊಂಡಿದ್ದಾರೆ. ರಾಮಾಯಣ ಸದ್ಗುಣಗಳು ಮತ್ತು ಜ್ಞಾನವನ್ನು ಪ್ರಶಂಶಿಸುತ್ತಾರೆ.
ಜಗತ್ತಿನ ಸರ್ವಕಾಲಿಕ ಶ್ರೇಷ್ಠ ಕೃತಿ ವಾಲ್ಮೀಕಿ ರಾಮಾಯಣ: ಎಂ.ರಾಮಪ್ರಸಾದ್
ಸಾವಿರಾರು ವರ್ಷಗಳ ಹಿಂದೆ ರಚಿಸಿದ ರಾಮಾಯಣವು ಇಂದು ಜಗತ್ತಿನಲ್ಲಿ ಸರ್ವಕಾಲಿಕ ಶ್ರೇಷ್ಠ ಕೃತಿ. ಕವಿ ಕುಲದ ಗುರುವಾದ ವಾಲ್ಮೀಕಿ ಅವರು ಸಾವಿರಾರು ಕವಿ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯಾಗಿದ್ದಾರೆ, ಇದರ ಪ್ರತಿಫಲವೇ ಕುವೆಂಪುರವರ ಶ್ರೀರಾಮಾಯಣ ದರ್ಶನಂ.
ನಮಗೆ ಸಂವಿಧಾನವೇ ಮುಖ್ಯ, ಸಂಘಟನೆಗಳಲ್ಲ: ಸಚಿವ ಡಾ.ಎಚ್‌.ಸಿ. ಡಾ.ಮಹದೇವಪ್ಪ
ಸಿದ್ದರಾಮಯ್ಯ ಅವರು ಎಸ್‌.ಇ.ಪಿ ಮತ್ತು ಟಿಎಸ್‌.ಪಿ. ಹಣ ಏಕೆ ಕೊಟ್ಟಿದ್ದಾರೆ ಎಂಬುದು ಗೊತ್ತಲ್ಲವೇ? ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಎಸ್ಟಿ ಇದ್ದಾರೆ. ಆದರೆ ಅವರ ಬಳಿ ವ್ಯವಸಾಯ ಮಾಡಲು ಶೇ. 4ರಷ್ಟು ಹಣ ಕೂಡ ಇಲ್ಲ. ಆದ್ದರಿಂದ ಸಾಮಾಜಿಕ ನ್ಯಾಯ ಪಡೆಯಬೇಕಾದರೆ ಸಂವಿಧಾನದ ಪೀಠಿಕೆ ಜಾರಿಗೊಳ್ಳಬೇಕು.
‘ರಾಮರಾಜ್ಯ’ ಪರಿಕಲ್ಪನೆಗೆ ವಾಲ್ಮೀಕಿ ರಚಿಸಿರುವ ಮಹಾಕಾವ್ಯ ‘ರಾಮಾಯಣ’ ಕಾರಣ: ಡಾ.ವೈ.ಡಿ.ರಾಜಣ್ಣ
ಬೇಟೆಗಾರನಾಗಿದ್ದ ವಾಲ್ಮೀಕಿ ನಂತರ ಮನಃಪರಿವರ್ತನೆ ಮಾಡಿಕೊಂಡು ಈ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಇವತ್ತಿಗೂ ಕೂಡ ರಾಮರಾಜ್ಯದ ಬಗ್ಗೆ ಮಾತನಾಡುತ್ತಿದ್ದೇವೆ ಎಂದರೇ ಇದಕ್ಕೆ ರಾಮಾಯಣ ಕಾರಣ.
ತಂಬಾಕಿಗೆ ಉತ್ತಮ ಬೆಲೆ ಕೊಡಿಸಲು ಪ್ರಯತ್ನ
ಬೆಳೆದ ರೈತರಿಗೆ ಉತ್ತಮ ಬೆಂಬಲ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯ
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 491
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved