ಶರನ್ನವರಾತ್ರಿಯ ಆಯುಧ ಪೂಜೆ ದಿನವೇ ಮೈಸೂರು ಯದುವಂಶಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಎರಡನೇ ಮಗುವಾಗಿದೆ.