• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಖಾನೆಗೆ ಭೂಮಿ ನೀಡಿದ ರೈತರಿಗೆ ಕೆಲಸ ಕೊಡಲು ಒಪ್ಪಿಗೆ: ಮುಷ್ಕರ ವಾಪಸ್
ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಮುಂಭಾಗ ಕಾರ್ಖಾನೆಗೆ ಭೂಮಿ ನೀಡಿದ ರೈತರು ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳ ನಡುವೆ ಬುಧವಾರ ಸಭೆ ನಡೆದು, 42 ರೈತರಮಕ್ಕಳನ್ನು ಹೊರಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ತೆಗೆದುಕೊಳ್ಳಲು ಕಾರ್ಖಾನೆ ಒಪ್ಪಿಗೆ ನೀಡಿರುವ ಪತ್ರವನ್ನು ಮುಷ್ಕರ ನಿರತ ರೈತರಿಗೆ ನೀಡಲಾಯಿತು.
ಚಾಲಕರ ಒಕ್ಕೂಟದ ಜಿಲ್ಲಾ ಘಟಕ ಪ್ರತಿಭಟನೆ
ರ್‍ಯಾಪಿಡೊ ಬೈಕ್ ಟ್ಯಾಕ್ಸಿಗಳು ಮತ್ತು ಇತರ ಇ-ಬೈಕ್ ಗಳು ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿವೆ. ನಗರದಲ್ಲಿ ಇವುಗಳ ಸೇವೆಯಿಂದ ಆಟೋ ಚಾಲಕರ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ. ರ್‍ಯಾಪಿಡೋ ಬೈಕ್ ಚಾಲಕರು ಮತ್ತು ಆಟೋ ಚಾಲಕರ ನಡುವಿನ ಘರ್ಷಣೆ ಇತ್ತೀಚೆಗೆ ಹೆಚ್ಚುತ್ತಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ
ಮೆಟ್ರಿಕ್ ನಂತರದ ಪರೀಕ್ಷೆಗಳಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಆದಾಯ ಮಿತಿ ಕಡ್ಡಾಯಗೊಳಿಸದೇ ಪ್ರೋತ್ಸಾಹಧನವನ್ನು ಹಿಂದಿನಂತೆ ನೀಡಬೇಕು. ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಕಾಯ್ದೆಗೆ ದುರುದ್ದೇಶದಿಂದ ಸೇರ್ಪಡೆ ಮಾಡಿರುವ ಸೆಕ್ಷನ್ 7ಸಿಯನ್ನು ರದ್ದುಗೊಳಿಸಿ, ಅನ್ಯ ಯೋಜನೆ ಮತ್ತು ವಿವಿಧ ಕಾಮಗಾರಿಗೆ ವಿನಿಯೋಗಿಸಿರುವ ಹಣವನ್ನು ದಲಿತರ ನಿಧಿಗೆ ವಾಪಸ್ ಜಮಾ ಮಾಡಬೇಕು.
ಮೋದಿ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಕೊಟ್ಟಿರುವುದು ಚೊಂಬು, ನಾಮ: ಎಂ.ಲಕ್ಷ್ಮಣ್ ವಾಗ್ದಾಳಿ
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಂಡಿಸಿರುವ ಬಜೆಟ್ ತನ್ನ ಕುರ್ಚಿ ಬಚಾವೊ ಬಜೆಟ್ ಆಗಿದೆ. ಮೋದಿ ಪ್ರಧಾನಿ ಸ್ಥಾನ ಭದ್ರಪಡಿಸಿಕೊಳ್ಳಲು ಆಂಧ್ರ, ಬಿಹಾರ ಮುಖ್ಯಮಂತ್ರಿಗಳನ್ನು ಓಲೈಸಿಕೊಳ್ಳಲು ಅವರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಅವರ ಮೂಗಿಗೆ ತುಪ್ಪ ಸವರಿರುವುದು ಬಿಟ್ಟರೆ ಅವರಿಗೆ ಯಾವ ಹಣವೂ ಕಾರ್ಯರೂಪಕ್ಕೆ ಬರುವುದಿಲ್ಲ.
ಜು.28 ರಂದು ಪಡುವಾರಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ನಾರಾಯಣ ಹೆಲ್ತ್ ಕೇರ್, ಆರ್ಯ ಆಸ್ಪತ್ರೆ,ಸ್ವರ್ಶ ಕಣ್ಣಿನ ಆಸ್ಪತ್ರೆ, ಮಾನಸ ಆರ್ಥೋಪಿಡಿಕ್ ಆಸ್ಪತ್ರೆ, ಮಾತೃಶ್ರೀ ಡೆಂಟಲ್ ಕ್ಲಿನಿಕ್,ಎಮಿನೆನ್ಸ್ ಔಟ್ ಪೆಸ್ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ, ನೇತ್ರ, ಕೀಲು ಮತ್ತು ಮೂಳೆ, ದಂತ ತಪಾಸಣೆ, ಡಾ.ಎ.ಎಸ್. ಪೂರ್ಣಿಮಾ ಅವರಿಂದ ಗರ್ಭಕೋಶದ ತೊಂದರೆ, ಮುಟ್ಟಿನ ಸಮಸ್ಯೆ ತಪಾಸಣೆ ನಡೆಲಾಗುವುದು. ಅಗತ್ಯವಿರುವರಿಗೆ ಕನ್ನಡಕಗಳನ್ನು ಕೂಡ ವಿತರಿಸಲಾಗುವುದು.
ಕೇಂದ್ರ ಬಜೆಟ್ : ಶಾಸ್ತ್ರಕ್ಕೆಂಬಂತೆ ಮಂಡಿಸಿದ ಆಯವ್ಯಯದಂತಿದೆ - ಕೆ.ವಿ. ಮಲ್ಲೇಶ್ ವ್ಯಂಗ್ಯ

ಕೇಂದ್ರ ಸರ್ಕಾರವು ಮಂಡಿಸಿದ ಆಯವ್ಯಯ ಶಾಸ್ತ್ರಕ್ಕೆಂಬಂತೆ ಮಂಡಿಸಿದ ಆಯವ್ಯಯದಂತಿದೆ ಎಂದು ಮೈಸೂರು ಮಹಾ ನಗರ ಪಾಲಿಕೆಯ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ವ್ಯಂಗ್ಯವಾಡಿದ್ದಾರೆ.

ನಂಜನಗೂಡಿನಲ್ಲಿ 31ರಂದು ಬೃಹತ್ ಉದ್ಯೋಗ ಮೇಳ
ಆರ್. ಧ್ರುವನಾರಾಯಣ್ ಅವರು ಈ ಭಾಗದಲ್ಲಿ 2 ಅವಧಿಗೆ ಸಂಸದರಾಗಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ.
ಆರ್ಥಿಕ ವ್ಯವಸ್ಥೆಯ ಪೂರಕ ಬಜೆಟ್
ಈ ಬಾರಿ ಎಂಎಸ್ಎಂಇಗೆ ಪ್ರಧಾನ್ಯತೆ ನೀಡಿರುವುದು ಗಮನಾರ್ಹ.
ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಶ್ರಮಿಸಿ
ಕೇಂದ್ರದ ನಾಯಕರು, ರಾಜ್ಯದಲ್ಲಿ ನಡೆಯುವ ಪ್ರತಿಯೊಂದು ಬೆಳವಣಿಗೆಯನ್ನೂ ಗಮನಿಸುತ್ತಿದ್ದಾರೆ.
ಸ್ವಾಗತಾರ್ಹ ಉದ್ಯಮ ಸ್ನೇಹಿ, ಎಂಎಸ್ಎಂಇ ಬೆಂಬಲಿತ ಬಜೆಟ್
ಕೈಗಾರಿಕಾ ಮಹಿಳಾ ಕಾರ್ಮಿಕರಿಗೆ ವಸತಿ, ಮಕ್ಕಳ ಪಾಲನಾ ಕೇಂದ್ರಕ್ಕೆ ಒತ್ತು ನೀಡಿರುವುದು ಸ್ವಾಗತಾರ್ಹ
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved